Tuesday, May 5, 2026

D.K.Shivakumar

ಹೆಣ್ಣುಮಕ್ಕಳ ತುಚ್ಛೀಕರಣವನ್ನು ನಮ್ಮ ಸರ್ಕಾರ ಖಂಡಿತ ಸಹಿಸುವುದಿಲ್ಲ: ಅಶ್ವಿನಿ ಪುನೀತ್ ಪರ ನಿಂತ ಸಿಎಂ

Political News: ಅಶ್ವಿನಿ ಪುನೀತ್ ರಾಜ್‌ಕುಮಾರ್ ಬಗ್ಗೆ ದರ್ಶನ್ ಫ್ಯಾನ್ ಪೇಜ್ ಗಜಪಡೆ ಎಂಬ ಟ್ವೀಟ್ ಅಕೌಂಟ್‌ನಲ್ಲಿ ಕೀಳಾಗಿ ಪೋಸ್ಟ್ ಹಾಕಿದ್ದು, ಸಿಎಂ ಸಿದ್ದರಾಮಯ್ಯ ಘಟನೆಯನ್ನು ಸಂಬೋದಿಸದೇ, ಹೆಣ್ಣಿಗೆ ಅವಮಾನ ಮಾಡುವವರ ಬಗ್ಗೆ ಆಕ್ರೋಶ ಹೊರಹಾಕಿದ್ದಾರೆ. ಹೆಣ್ಣಿಗೆ ಸ್ವಾತಂತ್ರ್ಯವನ್ನು ನಿರಾಕರಿಸಿ ಗುಲಾಮಳನ್ನಾಗಿ ಮಾಡಿ ಮನೆಯೊಳಗೆ ಕೂರಿಸಿದ ಮನುವಾದದ ಸಂಕೋಲೆಯನ್ನು ಮಹಿಳೆಯರೇ ಕಿತ್ತುಹಾಕಿ ಸ್ವತಂತ್ರರಾಗುತ್ತಿದ್ದಾರೆ. ಸಂವಿಧಾನದತ್ತ ಸ್ವಾತಂತ್ರ್ಯದೊಂದಿಗೆ...

ಬಸನಗೌಡ ಪಾಟೀಲ್ ಯತ್ನಾಳ್‌ಗೆ ಅಭಿವೃದ್ಧಿ ಬಗ್ಗೆ ಚರ್ಚೆಗೆ ಬರಲು ಸವಾಲ್ ಎಸೆದ ಸಚಿವ ಗುಂಡೂರಾವ್

Political News: ಬಿಜೆಪಿ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್, ಮಾತನಾಡುವ ವೇಳೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನೆಯಲ್ಲಿ ಅರ್ಧ ಪಾಕಿಸ್ತಾನವೇ ಇದೆ ಎಂದು ಹೇಳಿದ್ದರು. ಈ ಬಗ್ಗೆ ಟ್ವೀಟ್ ಮಾಡಿರುವ ದಿನೇಶ್ ಗುಂಡೂರಾವ್ ಮೋದಿ ಮತ್ತು ಕಾಂಗ್ರೆಸ್ ದೇಶದಲ್ಲಿ ಮಾಡಿರುವ ಅಭಿವೃದ್ಧಿಯ ಬಗ್ಗೆ ಮಾತನಾಡೋಣ ಬನ್ನಿ ಎಂದು ಸವಾಲ್ ಹಾಕಿದ್ದಾರೆ. ಅವರ...

ನೆಲಕ್ಕುರುಳಿದ ಬೆಂಗಳೂರು ಬಳಿಯ ಹೊಸ್ಕೂರು ಮದ್ದೂರಮ್ಮ ಜಾತ್ರೆ ತೇರು..

News: ಬೆಂಗಳೂರಿನ ಹೊರವಲಯದ ಆನೇಕಲ್‌ನ ಹೊಸ್ಕೂರು ಮದ್ದೂರಮ್ಮ ಜಾತ್ರೆಯ ತೇರು ನೆಲಕ್ಕುರುಳಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿಯಾಗಿಲ್ಲ. ಆನೇಕಲ್‌ನ ಹಿಲಲಿಗೆಯಿಂದ ಹುಸ್ತೂರಿಗೆ 70 ಎತ್ತುಗಳು ಮತ್ತು ಟ್ರ್ಯಾಕ್ಟ್ರ್ ಮೂಲಕ ತೇರು ಎಳೆದುಕೊಂಡು ಹೋಗಲಾಗುತ್ತಿತ್ತು. ಹಿಲಲಿಗೆ ಸಮೀಪದ ಗ್ರಾಮದಲ್ಲೇ ತೇರು ಆಯತಪ್ಪಿ ನೆಲಕ್ಕುರುಳಿದೆ. ಇಲ್ಲಿನ ಮದ್ದೂರಮ್ಮ ದೇವಸ್ಥಾನದಲ್ಲಿ ಪ್ರತೀ ವರ್ಷ ಜಾತ್ರೆ ನಡೆಯುತ್ತದೆ. ಇದು ಎರಡನೇಯ ಬಾರಿಗೆ...

ಬಿಜೆಪಿ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ದೂರು ದಾಖಲು

Political News: ಬಿಜೆಪಿ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್, ಮಾತನಾಡುವ ವೇಳೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನೆಯಲ್ಲಿ ಅರ್ಧ ಪಾಕಿಸ್ತಾನವೇ ಇದೆ ಎಂದು ಹೇಳಿದ್ದರು. ಈ ಹೇಳಿಕೆ ವಿರೋಧಿಸಿ ಗಾಂಧಿನಗರ ಬ್ಲಾಕ್ ಕಾಂಗ್ರೆಸ್, ಯತ್ನಾಳ್ ವಿರುದ್ಧ ದೂರು ದಾಖಲಿಸಿದ್ದು, ಪೊಲೀಸ್ ಠಾಣೆಯಲ್ಲಿ ಯತ್ನಾಳ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ರಾಮೇಶ್ವರಂ ಬಾಂಬ್ ಬ್ಲಾಸ್ಟ್‌ಗೆ ಸಂಬಂಧಿಸಿದಂತೆ, ಬಿಜೆಪಿ...

ಹೆಣ್ಣಿಗೆ ಗೌರವ ಸಿಗೋದು ಒಂದು ಕನಸು ಅಷ್ಟೇ: ಅಶ್ವಿನಿ ಪರ ನಿಂತ ಆ್ಯಂಕರ್ ಅನುಶ್ರೀ..

Movie News: ನಿನ್ನೆಯಷ್ಟೇ ದರ್ಶನ್ ಫ್ಯಾನ್ ಪೇಜ್ ಅಂತಾ ಹೇಳಿಕೊಂಡಿದ್ದ ಗಜಪಡೆ ಎಂಬ ಟ್ವೀಟರ್ ಅಕೌಂಟ್‌ನಲ್ಲಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಬಗ್ಗೆ ಕೀಳಾಗಿ ಪೋಸ್ಟ್ ಹಾಕಲಾಗಿತ್ತು. ಅಶ್ವಿನಿ ಪುನೀತ್ ರಾಜ್‌ಕುಮಾರ್ ಆರ್‌ಸಿಬಿ ಅನ್‌ಬಾಕ್ಸಿಂಗ್ ಇವೆಂಟ್‌ಗೆ ತೆರಳಿದ್ದರು. ಪತಿ ಇಲ್ಲದ ಮಹಿಳೆಯನ್ನು ಶುಭಕಾರ್ಯಕ್ಕೆ ಕರೆದಿದ್ದಕ್ಕೆ, ಆರ್‌ಸಿಬಿ ಸೋಲುತ್ತಿದೆ ಎಂದು ಗಜಪಡೆ ಎಂಬ ದರ್ಶನ್ ಫ್ಯಾನ್ಸ್ ಟ್ವೀಟ್ ಪೇಜ್...

ತಮ್ಮ ಬಗ್ಗೆ ಅವಹೇಳನಕಾರಿ ಪೋಸ್ಟ್ ಬಗ್ಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿದ ಅಶ್ವಿನಿ ಪುನೀತ್ ರಾಜ್‌ಕುಮಾರ್

Movie News: ನಿನ್ನೆಯಷ್ಟೇ ದರ್ಶನ್ ಫ್ಯಾನ್ ಪೇಜ್ ಅಂತಾ ಹೇಳಿಕೊಂಡಿದ್ದ ಗಜಪಡೆ ಎಂಬ ಟ್ವೀಟರ್ ಅಕೌಂಟ್‌ನಲ್ಲಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಬಗ್ಗೆ ಕೀಳಾಗಿ ಪೋಸ್ಟ್ ಹಾಕಲಾಗಿತ್ತು. ಅಶ್ವಿನಿ ಪುನೀತ್ ರಾಜ್‌ಕುಮಾರ್ ಆರ್‌ಸಿಬಿ ಅನ್‌ಬಾಕ್ಸಿಂಗ್ ಇವೆಂಟ್‌ಗೆ ತೆರಳಿದ್ದರು. ಪತಿ ಇಲ್ಲದ ಮಹಿಳೆಯನ್ನು ಶುಭಕಾರ್ಯಕ್ಕೆ ಕರೆದಿದ್ದಕ್ಕೆ, ಆರ್‌ಸಿಬಿ ಸೋಲುತ್ತಿದೆ ಎಂದು ಗಜಪಡೆ ಎಂಬ ದರ್ಶನ್ ಫ್ಯಾನ್ಸ್ ಟ್ವೀಟ್ ಪೇಜ್...

ಹೆಚ್.ವಿಶ್ವನಾಥ್‌ರನ್ನು ಭೇಟಿ ಮಾಡಿ ಬೆಂಬಲ ಕೋರಿದ ಮಾಜಿ ಸಿಎಂ ಕುಮಾರಸ್ವಾಮಿ

Political News: ಇಂದು ಮಾಜಿ ಸಿಎಂ ಕುಮಾರಸ್ವಾಮಿ ಮುನಿಸು ತೊರೆದು, ಹೆಚ್.ವಿಶ್ವನಾಥ್ ಅವರನ್ನು ಭೇಟಿಯಾಗಿ, ಅವರ ಮನೆಯಲ್ಲಿ ಭೋಜನ ಕೂಟದಲ್ಲಿ ಭಾಗಿಯಾಗಿದ್ದರು. ಮಾಜಿ ಸಚಿವರು, ಹಿರಿಯ ನಾಯಕರು ಆದ ಶ್ರೀ ಹೆಚ್.ವಿಶ್ವನಾಥ್ ಅವರನ್ನು ಮೈಸೂರು ಜಿಲ್ಲೆಯ ಕೆ.ಆರ್.ನಗರದ ಅವರ ನಿವಾಸದಲ್ಲಿ ಭೇಟಿಯಾಗಿ ಲೋಕಸಭೆ ಚುನಾವಣೆಯಲ್ಲಿ ಬೆಂಬಲ ನೀಡುವಂತೆ ಮನವಿ ಮಾಡಿಕೊಂಡೆ. ಅವರ ಪ್ರೀತಿ, ವಿಶ್ವಾಸ ಮತ್ತು...

ಬಾಲಾ ಬಿಚ್ಚಿದ್ರೆ ರಾಮ್‌ ನಾಮ್ ಸತ್ಯವೇ ಗತಿ: ಗೂಂಡಾ, ರೌಡಿಶೀಟರ್‌ಗಳಿಗೆ ಖಡಕ್ ವಾರ್ನಿಂಗ್ ನೀಡಿದ ಯೋಗಿ

Lucknow: ಗೂಂಡಾ, ರೌಡಿಶೀಟರ್‌ಗಳು ಜಾಸ್ತಿ ಬಾಲಾ ಬಿಚ್ಚಿದ್ರೆ, ನಿಮಗೆ ರಾಮ್‌ ನಾಮ್ ಸತ್ಯವೇ ಗತಿ ಅಂತಾ ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ರಾಮ್‌ನಾಮ್‌ ಸತ್ಯ ಹೈ ಅಂದ್ರೆ, ಸಾವಾದಾಗ ಶವ ತೆಗೆದುಕೊಂಡು ಹೋಗುವಾಗ ಹೇಳಲಾಗುವ ವಾಕ್ಯ. ಹಾಗಾಗಿ ಜಾಸ್ತಿ ಗೂಂಡಾಗಿರಿ, ರೌಡಿಸಂ ಮಾಡಲು ಬಂದ್ರೆ, ಅಂಥವರಿಗೆ ಸಾವೇ ಗತಿ ಅಂತಾ ಯೋಗಿ ಆದಿತ್ಯವಾಥ್ ಪರೋಕ್ಷವಾಗಿ...

ಕೋಲಾರ ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಪರ ಸಿಎಂ ಡಿಸಿಎಂ ಭರ್ಜರಿ ಕ್ಯಾಂಪೇನ್

Kolar News: ಕೋಲಾರ: ಕೋಲಾರದ ಮುಳಬಾಗಿಲಿನಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಬೃಹತ್ ರೋಡ್‌ ಶೋ ನಡೆಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಕೆ.ವಿ.ಗೌತಮ್ ಪರ ಮತಯಾಚಿಸಿದ್ದಾರೆ. ಇದಕ್ಕೂ ಮುನ್ನ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅಂಬೇಡ್ಕರ್ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದ್ದಾರೆ. ಬಳಿಕ, ಮುಳಬಾಗಿಲು ನಗರದ ಅಂಬೇಡ್ಕರ್ ವೃತ್ತದಿಂದ ಸೌಂದರ್ಯ ವೃತ್ತದ ವರೆಗೂ ರೋಡ್‌ಶೋ ನಡೆಸಲಾಗಿದೆ. ರಣ...

ನನ್ನ ಮಕ್ಕಳು ರಾಹುಲ್ ಗಾಂಧಿಯಂತಾಗಬೇಕು, ಮೋದಿಯಂತೆ ಸುಳ್ಳು ಹೇಳಬಾರದು: ಸಚಿವ ಸಂತೋಷ್ ಲಾಡ್

Dharwad News: ಧಾರವಾಡ: ಧಾರವಾಡದಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಮಾತನಾಡಿದ್ದು, ಲಾಡ್ ಅಭಿವೃದ್ಧಿ ಮಾಡಿಲ್ಲವೆಂದು ಜೋಶಿ ಹೇಳಿಕೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಇದು ನನ್ನ ಚುನಾವಣೆಯಲ್ಲ. ನನ್ನ ಚುನಾವಣೆ ಬಂದಾಗ ನಾನೇನು ಅಭಿವೃದ್ಧಿ ಮಾಡಿದ್ದೇನೆ ಹೇಳುವೆ. ಈಗ ಅವರ ಚುನಾವಣೆ ನಡೆದಿದೆ ಅವರೇನು ಮಾಡಿದ್ದಾರೆ ಹೇಳಲಿ. ನಾಲ್ಕು ಸಲ, 20 ವರ್ಷ ಎಂಪಿ ಆಗಿದಿರೀ. ಈ...
- Advertisement -spot_img

Latest News

ಬಿಜೆಪಿಯವರು 100 ಸ್ಥಾನವನ್ನು ಕದ್ದಿದ್ದಾರೆ. ನಾನು ರಾಜೀನಾಮೆ ನೀಡುವುದಿಲ್ಲ: ಮಮತಾ ಬ್ಯಾನರ್ಜಿ

National Political News: ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ, ತಾವು ರಾಜೀನಾಮೆ ನೀಡುವುದಿಲ್ಲ ಎನ್ನುತ್ತಿದ್ದಾರೆ. ಕ್ರಮದ ಪ್ರಕಾರ, ಬಂಗಾಳದಲ್ಲಿ ಬಿಜೆಪಿ ಹೆಚ್ಚಿನ ಸ್ಥಾನ...
- Advertisement -spot_img