Saturday, December 27, 2025

D.K.Shivakumar

Political Special: ಮೋದಿ ಬ್ರ್ಯಾಂಡ್‌ಗೆ ಏಟು ಬಿದ್ದಿದೆ: ಚೇತನ್ ಅಹಿಂಸಾ ವಿಶೇಷ ಸಂದರ್ಶನ

Political News: ನಟ ಚೇತನ್ ಅಹಿಂಸಾ ಕರ್ನಾಟಕ ಟಿವಿಗೆ ಸಂದರ್ಶನ ನೀಡಿದ್ದು, ಈ ವೇಳೆ ದೇಶದಲ್ಲಿ ನಡೆಯುತ್ತಿರುವ ರಾಜಕೀಯ ಚಟುವಟಿಕೆ ಬಗ್ಗೆ ಮಾತನಾಡಿದ್ದಾರೆ. ಮೋದಿ ಅನ್ನೋ ಹೆಸರಿನ ಬ್ರ್ಯಾಂಡ್‌ಗೆ ಏಟಾಗಿದೆ ಅನ್ನೋದು ನಮ್ಮೆಲ್ಲರಿಗೂ ಮುಂಚೆನೇ ಗೊತ್ತಿತ್ತು. 2014ರಲ್ಲಿ ಮತ್ತು 2019ರಲ್ಲಿ ಮೋದಿ ನಮ್ಮ ಜೀವನವನ್ನೇ ಚೇಂಜ್ ಮಾಡುತ್ತಾರೆ. ಮೋದಿ ಅದಿಕಾರಕ್ಕೆ ಬಂದ್ರೆ, ಎಲ್ಲವೂ ಬದಲಾಗುತ್ತೆ ಅನ್ನೋ...

ಜನರಿಗೆ ತೊಂದರೆ ಆಗುವ ರೀತಿ ಯಾವುದೇ ತೆರಿಗೆ ಹೆಚ್ಚಳ ಮಾಡಲ್ಲ: ಸಿಎಂ ಸಿದ್ದರಾಮಯ್ಯ

Political News: ಇಂದು ಬಿಜೆಪಿ ನಾಯಕರು, ಪೆಟ್ರೋಲ್, ಡಿಸೇಲ್ ದರ ಏರಿಕೆ ಮಾಡಿದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ಹಮ್ಮಿಕೊಂಡಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಈಗ ನಮ್ಮ‌ ಸರ್ಕಾರಕ್ಕೆ ಪಾಪರ್ ಅಂತ ಹೇಳುತ್ತಿದೆ. ಪಾಪರ್ ಅಂದ್ರೆ ಅಶೋಕ್ ಗೆ ಏನ್ ಅಂತ ಗೊತ್ತಾ? ನಾವೇನು ಸಂಬಳ ನಿಲ್ಲಿಸಿದ್ದೀವಾ? ಬಡವರು, ರೈತರು ಬಗ್ಗೆ ‌ಬಿಜೆಪಿವರಿಗೆ...

Political News: ಇವಿಎಂ ಹ್ಯಾಕ್ ಬಗ್ಗೆತತ ಡಿಸಿಎಂ ಡಿಕೆಶಿ ಹೇಳಿದ್ದೇನು?

Political News: ವಿಶ್ವದ ಶ್ರೀಮಂತ ಉದ್ಯಮಿ ಹಾಗೂ ಟೆಸ್ಲಾ ಕಂಪನಿಯ ಮುಖ್ಯಸ್ಥ ಎಲಾನ್ ಮಸ್ಕ್ ಅವರು ಇವಿಎಂ ತಿರುಚಲು ಸಾಧ್ಯವೆಂದು ಹೇಳಿರುವ ಹೇಳಿಕೆ ಕುರಿತು ಭಾರತದಲ್ಲಿ ಪರ-ವಿರೋಧಕ್ಕೆ ಕಾರಣವಾಗಿದೆ. ಮಸ್ಕ್ ಅವರ ಅಭಿಪ್ರಾಯಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೂಡ ಧನಿಗೂಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಡಿ.ಕೆ. ಶಿವಕುಮಾರ್, ಮಸುಕಾಗಿದ್ದ ಅನುಮಾನ ಈಗ ತೀಕ್ಷ್ಣವಾಗಿದೆ....

ಗ್ಯಾರಂಟಿ ಯೋಜನೆಗೆ ಹಣ ಹೊಂದಿಸಲು ಆಗದೇ ಈ ರೀತಿ ವಸೂಲಿ ಮಾಡುತ್ತಿದ್ದಾರೆ: ಬಿ.ವೈ.ವಿಜಯೇಂದ್ರ

Hassan News: ಹಾಸನ: ಚುನಾವಣೆ ಬಳಿಕ ಕಾಂಗ್ರೆಸ್ ಪಕ್ಷ ಹತಾಶವಾಗಿದೆ, ಬೇಜವಾಬ್ದಾರಿತನದ ಸರ್ಕಾರ ನಡೆಸುತ್ತಿದೆ ಚುನಾವಣೆ ಬಳಿಕ ಏಕಾಏಕಿ ತೈಲಬೆಲೆ ಏರಿಕೆ ಮಾಡುವ ಮೂಲಕ ಜನರಿಗೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿಸಿದೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ವಾಗ್ದಾಳಿ ನಡೆಸಿದರು. ಹಾಸನದಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ...

12ನೇ ಅಕ್ಕ ವಿಶ್ವ ಸಮ್ಮೇಳನಕ್ಕೆ ಭರ್ಜರಿ ಸಿದ್ಧತೆ: ಅಮೆರಿಕದ ರಿಚ್‌ಮಂಡ್ ನಗರದಲ್ಲಿ ನಡೆಯಲಿದೆ ಕಾರ್ಯಕ್ರಮ

News: 12ನೇ ಅಕ್ಕ ವಿಶ್ವ ಸಮ್ಮೇಳನ ಅಮೆರಿಕದ ವರ್ಜೀನಿಯಾ ರಾಜ್ಯದ ರಿಚ್‌ಮಂಡ್ ನಗರದಲ್ಲಿ ಅದ್ಧೂರಿಯಾಗಿ ಆಗಸ್ಟ್ 30, 31 ಮತ್ತು ಸೆಪ್ಟೆಂಬರ್ 1 ರಂದು ನಡೆಯಲಿದೆ ಎಂದು ಅಮೆರಿಕ ಕನ್ನಡ ಕೂಟಗಳ ಒಕ್ಕೂಟದ (ಅಕ್ಕ) ಅಧ್ಯಕ್ಷ ರವಿ ಬೋರೆಗೌಡ ತಿಳಿಸಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು ಕನ್ನಡ ನಾಡಿನ ಶ್ರೀಮಂತ ಭಾಷೆ, ಕಲೆ, ಪರಂಪರೆ, ಸಂಸ್ಕೃತಿಯನ್ನು ಸಪ್ತ ಸಾಗರದಾಚೆ...

ರಾಜ್ಯದ ಜನತೆ ಕೊಟ್ಟಿರುವ ಶಕ್ತಿಯನ್ನು ದ್ವೇಷಕ್ಕೆ ಬಳಸಿಕೊಳ್ಳುವುದಿಲ್ಲ: ಹೆಚ್.ಡಿ.ಕುಮಾರಸ್ವಾಮಿ

Political News: ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ.ಕುಮಾರಸ್ವಾಮಿ ಮೊದಲ ಬಾರಿ ಬೆಂಗಳೂರಿನ ಜೆಡಿಎಸ್ ಕಚೇರಿಗೆ ಬಂದಿದ್ದು, ಕುಮಾರಸ್ವಾಮಿ ಅವರಿಗೆ ಕಾರ್ಯಕರ್ತರು ಭರ್ಜರಿ ಸ್ವಾಗತ ಕೋರಿದ್ದಾರೆ. ಈ ವೇಳೆ ಮಾತನಾಡಿದ ಕುಮಾರಸ್ವಾಮಿ, ಹಾಸನದ ಜನತೆ ನಮಗೆ ನೀಡಿರುವ‌ ಶಕ್ತಿಯನ್ನು ನನ್ನ ಕೊನೆಯ ಉಸಿರು ಇರೋವರೆಗೂ ಮರೆಯೊಲ್ಲ. ನನ್ನ ಕುಟುಂಬ ಅಂದರೆ, ನಾನು ನಿಖಿಲ್, ಅನಿತಾ ಇದ್ದೇವೆ. ಅದನ್ನು...

ಲೋಕಸಭೆಗೆ ಎಂಟ್ರಿಕೊಡ್ತಾರಾ ಪ್ರಿಯಾಂಕಾ? ಕುತೂಹಲ ಮೂಡಿಸಿದ ರಾಹುಲ್ ಹೇಳಿಕೆ!

Political News: ಲೋಕಸಭಾ ಚುನಾವಣೆಯಲ್ಲಿ ಕೇರಳದ ವಯನಾಡು ಮತ್ತು ಉತ್ತರ ಪ್ರದೇಶದ ರಾಯ್‌ ಬರೇಲಿಯಿಂದ ಸ್ಪರ್ಧಿಸಿದ್ದ ರಾಹುಲ್‌ ಗಾಂಧಿ ಎರಡೂ ಕಡೆ ಜಯ ಗಳಿಸಿದ್ದಾರೆ. ಇದೀಗ ಅವರು ಒಂದು ಕ್ಷೇತ್ರಕ್ಕೆ ರಾಜೀನಾಮೆ ನೀಡಬೇಕಾಗಿದೆ. ಮೂಲಗಳ ಪ್ರಕಾರ ವಯನಾಡು ಕ್ಷೇತ್ರವನ್ನು ತೊರೆಯಲಿದ್ದಾರೆ ಎಂದು ಹೇಳಲಾಗುತ್ತಿದೆ. ಅಲ್ಲದೇ, ವಯನಾಡು ಕ್ಷೇತ್ರದ ಉಪಚುನಾವಣೆಯಲ್ಲಿ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲಿದ್ದಾರೆ ಎಂಬ...

ಹೆಣ್ಣು ಮಕ್ಕಳ ಮಾನ ಹರಾಜು ಹಾಕಿದ ಸರ್ಕಾರ ನಿಮ್ಮದು: ಕಾಂಗ್ರೆಸ್ ವಿರುದ್ಧ ಕೇಂದ್ರ ಸಚಿವರ ಆಕ್ರೋಶ

Political News: ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ.ಕುಮಾರಸ್ವಾಮಿ ಮೊದಲ ಬಾರಿ ಬೆಂಗಳೂರಿನ ಜೆಡಿಎಸ್ ಕಚೇರಿಗೆ ಬಂದಿದ್ದು, ಕುಮಾರಸ್ವಾಮಿ ಅವರಿಗೆ ಕಾರ್ಯಕರ್ತರು ಭರ್ಜರಿ ಸ್ವಾಗತ ಕೋರಿದ್ದಾರೆ. ಈ ವೇಳೆ ಮಾತನಾಡಿದ ಕುಮಾರಸ್ವಾಮಿ,  ಪಕ್ಷ ಉಳಿಸಿಕೊಳ್ಳಲು ಆರ್ಥಿಕ ಸ್ಥಾನ ಬಹಳ ಮುಖ್ಯ. ನಾನು ಸಿಎಂ ಆಗಿ ಹಣದ ವ್ಯಾಮೋಹ ಬಲಿಯಾಗಿಲ್ಲ. ಆನ್ ಲೈನ್ ಗೇಮ್, ಸರಾಯಿ ನಿಷೇಧ ಮಾಡ್ದೆ....

ಕೇಂದ್ರ ಸಚಿವರಾದ ಬಳಿಕ ಮೊದಲ ಬಾರಿ ತುಮಕೂರಿಗೆ ವಿ.ಸೋಮಣ್ಣ ಭೇಟಿ

Tumakuru News: ತುಮಕೂರು: ಕೇಂದ್ರಸಚಿವ ವಿ.ಸೋಮಣ್ಣ ಎಲೆರಾಂಪುರ ಶ್ರೀಮಠಕ್ಕೆ ಭೇಟಿ ನೀಡಿ, ಶ್ರೀಗಳ ಆಶೀರ್ವಾದ ಪಡೆದಿದ್ದಾರೆ. ಕೊರಟಗೆರೆ ತಾಲೂಕಿನ ಎಲೆ ರಾಂಪುರ ಶ್ರೀ ಮಠಕ್ಕೆ ಭೇಟಿ ನೀಡಿ ಶ್ರೀ ಮಠದ ಪೀಠಾಧ್ಯಕ್ಷರಾದ ಶ್ರೀ ಶ್ರೀ ಹನುಮಂತನಾಥ ಮಹಾ ಸ್ವಾಮೀಜಿ ರವರ ಆಶೀರ್ವಾದ ಪಡೆದರು. ಈ ವೇಳೆ ಮಾತನಾಡಿದ ಸೋಮಣ್ಣ, ತುಮಕೂರು ರಾಯದುರ್ಗ ಮಾರ್ಗದ ರೈಲ್ವೆ ಯೋಜನೆ ಕಾಮಗಾರಿಯ...

ಯಡಿಯೂರಪ್ಪ ವಿರುದ್ಧ ರಾಜಕೀಯ ದ್ವೇಷದ ಪ್ರಶ್ನೆಯೇ ಇಲ್ಲ: ಎಂ.ಬಿ.ಪಾಟೀಲ್

Hubli News: ಹುಬ್ಬಳ್ಳಿ: ಯಡಿಯೂರಪ್ಪ ವಿರುದ್ಧ ರಾಜಕೀಯ ದ್ವೇಷದ ಪ್ರಶ್ನೆಯೇ ಇಲ್ಲ. ಪೋಕ್ಸೋ ಕಾಯ್ದೆಯಡಿ ಯಡಿಯೂರಪ್ಪ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಅವರು, ಪೋಕ್ಸೋ ಆಕ್ಟ್ ಅತ್ಯಂತ ಗಂಭೀರವಾದದ್ದು. ಅಪ್ರಾಪ್ತ ವಯಸ್ಸಿನ ಮಕ್ಕಳ ಮೇಲೆ ದೌರ್ಜನ್ಯವಾದರೆ ಅದಕ್ಕೆ ಪೋಕ್ಸೋ ಕಾಯ್ದೆ ಅನ್ವಯ ಮಾಡಲಾಗುತ್ತೆ. ಹಿಗಾಗಿ ಯಾವುದೇ ಸರ್ಕಾರ ಇದರಲ್ಲಿ...
- Advertisement -spot_img

Latest News

ಭಾರತದಲ್ಲೂ ಸೋಷಿಯಲ್ ಮೀಡಿಯಾ BAN?

ಮದ್ರಾಸ್ ಹೈಕೋರ್ಟ್, 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಗೊಳಿಸುವ ಕುರಿತು ಆಸ್ಟ್ರೇಲಿಯಾ ಮಾದರಿಯಲ್ಲಿ ಕಾನೂನು ಜಾರಿಗೆ ಕೇಂದ್ರ ಸರ್ಕಾರ ಪರಿಶೀಲನೆ ನಡೆಸಬೇಕು ಎಂದು...
- Advertisement -spot_img