Wednesday, May 6, 2026

D.K.Shivakumar

ನಿಮ್ಮ ಗೆಲುವಿನಲ್ಲಿ ದೇಶದ ಗೆಲುವಿದೆ: ರಾಹುಲ್ ಗಾಂಧಿಗೆ ಸಿಎಂ ಸಿದ್ದರಾಮಯ್ಯ ವಿಶ್

Political News: ವಯನಾಡಿನಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ರಾಹುಲ್ ಗಾಂಧಿ ಇಂದು ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ ಅವರ ಸಹೋದರಿ ಪ್ರಿಯಾಂಕಾ ಗಾಂಧಿ ವಾದ್ರಾ, ರಾಹುಲ್‌ಗೆ ಸಾಥ್ ಕೊಟ್ಟಿದ್ದಾರೆ. ಇನ್ನು ನಾಮಪತ್ರ ಸಲ್ಲಿಕೆಗೂ ಮುನ್ನ ವಯನಾಡಿನಲ್ಲಿ ರಾಹುಲ್‌ ಗಾಂಧಿ ರೋಡ್ ಶೋ ನಡೆಸಿ, ಮತಯಾಚಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಪ್ರೀತಿಯ ರಾಹುಲ್...

ಲಕ್ಷ್ಮಣ್ ಗೆದ್ದರೆ ನಾನು ಗೆದ್ದಂತೆ. ಕಾಂಗ್ರೆಸ್ ಗೆದ್ದರೆ ಸತ್ಯ ಗೆದ್ದಂತೆ: ಸಿಎಂ ಸಿದ್ದರಾಮಯ್ಯ

Political News: ಮೈಸೂರು- ಕೊಡಗು ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ್ ಸ್ಪರ್ಧಿಸುತ್ತಿದ್ದು, ಲಕ್ಷ್ಮಣ್ ಪರ ಇಂದು ಸಿಎಂ ಸಿದ್ದರಾಮಯ್ಯ ರೋಡ್ ಶೋ ಮೂಲಕ ಮತಯಾಚನೆ ಮಾಡಿದರು. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಎಂ.ಲಕ್ಷ್ಮಣ್ ಅವರು ನಾಮಪತ್ರ ಸಲ್ಲಿಸಿದ ಬಳಿಕ ನಡೆದ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸೋಲಿನ ಭಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ್...

ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದ ಬಾಕ್ಸರ್ ವಿಜಯೇಂದರ್

Sports News: ಒಲಂಪಿಕ್ಸ್ ಪದಕ ವಿಜೇತರಾದ ವಿಜಯೇಂದರ್ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದ್ದಾರೆ. ಕಳೆದ ಬಾರಿ ಅವರಿಗೆ ಕಾಂಗ್ರೆಸ್‌ನಿಂದ ಲೋಕಸಭೆ ಚುನಾವಣೆಗೆ ಟಿಕೇಟ್ ನೀಡಲಾಗಿತ್ತು. ಆದರೆ ಅವರು ಬಿಜೆಪಿ ಎದುರು ಎಲೆಕ್ಷನ್‌ನಲ್ಲಿ ಸೋತಿದ್ದರು. ಈಗ ವಿಜಯೇಂದರ್ ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಬಂದಿದ್ದು, ನಟಿ ಹೇಮಾಮಾಲೀನಿ ಬದಲು ವಿಜಯೇಂದರ್‌ಗೆ ಟಿಕೇಟ್ ಸಿಗುವ ಎಲ್ಲಾ ಸಾಧ್ಯತೆಗಳಿದೆ. ಇನ್ನು ವಿಜಯೇಂದರ್...

ಶೋಭಾ ಕರಂದ್ಲಾಜೆ ಕನಸ್ಸು ಕಾಣುತ್ತಿದ್ದಾರೆ, ನಿದ್ರೆಯಿಂದ ಎದ್ದಿಲ್ಲ. ಅವರನ್ನು ಎಚ್ಚರಿಸಬೇಕು: ಪ್ರೊ.ರಾಜೀವ್ ಗೌಡ

Political News: ನಾಮಪತ್ರ ಸಲ್ಲಿಕೆ ಬಳಿಕ ಬೆಂ. ಉತ್ತರ ಅಭ್ಯರ್ಥಿ ಪ್ರೊ. ರಾಜೀವ್ ಗೌಡ ಮಾತನಾಡಿದ್ದು,  ಮೂರು ಜನ ಶಾಸಕರು, ಇಬ್ಬರು ಮುಖಂಡರು ನೇತೃತ್ವದಲ್ಲಿ ನಾಮಪತ್ರ ಸಲ್ಲಿಸಿದ್ದೇನೆ.  ಗ್ಯಾರಂಟಿಯಿಂದ ಕಷ್ಟದ ಸಂದರ್ಭದಲ್ಲಿ ನೆಮ್ಮದಿ ಸಿಕ್ಕಿದೆ. ಜನ ಎಲ್ಲಿ ಸಿಕ್ಕಿದ್ರೂ ನಿಮ್ಮಂತರಿಗೆ ಟಿಕೆಟ್ ಸಿಕ್ಕಿದ್ದು ಒಳ್ಳೆದಾಯ್ತು ಅಂತಿದ್ದಾರೆ. ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯವಾಗಿದೆ. ರಾಜ್ಯದ ಪರ ಧ್ವನಿ...

ವೆಂಕಟರಮಣಸ್ವಾಮಿ ಮೋದಿ, ನಾಮ ಜೆಡಿಎಸ್ ಪಕ್ಷ ಇದ್ದ ಹಾಗೆ: ಶಾಸಕ ಸಮೃದ್ಧಿ ಮಂಜುನಾಥ್

Kolar News: ಕೋಲಾರ: ಜೆಡಿಎಸ್ ಗೆ ಮೂರು ನಾಮ ಎಂಬ ಶಾಸಕ ಕೊತ್ತೂರು ಮಂಜುನಾಥ್ ಹೇಳಿಕೆಗೆ ಸಮೃದ್ಧಿ ಮಂಜುನಾಥ್ ಪ್ರತಿಕ್ರಿಯಿಸಿದ್ದು, ಮೂರು ನಾಮ ಎಂದು ಜೆಡಿಎಸ್ ಪಕ್ಷದ ಬಗ್ಗೆ ತಿರಸ್ಕಾರದ ಮಾತನ್ನಾಡಿದ್ದಾರೆ. ಶಾಸಕ ಕೊತ್ತೂರು ಮಂಜುನಾಥ್ ಹೇಳಿರುವುದು ನೂರಕ್ಕೆ ನೂರು ಸತ್ಯ. ಮೋದಿ  ಅನ್ನೋದು ವೆಂಕಟರಮಣಸ್ವಾಮಿ ದೇವರು ಇದ್ದಹಾಗೆ ಎಂದಿದ್ದಾರೆ. ಬಿಜೆಪಿ ಜೊತೆ ಜೆಡಿಎಸ್ ಮೂರು...

ಸಿದ್ಧರಾಮಯ್ಯನವರಿಗೆ ಸೋಲಿನ ಭೀತಿ: ಕಾಂಗ್ರೆಸ್ ವಿರುದ್ಧ ಕೇಂದ್ರ ಸಚಿವ ಜೋಶಿ ಕಿಡಿ

Hubli Political News: ಹುಬ್ಬಳ್ಳಿ: ಸೋಲಿನ ಭೀತಿಯಿಂದ ಸಿದ್ದರಾಮಯ್ಯ ರಾಜಕೀಯ ನಿವೃತ್ತಿಯ ಮಾತನಾಡುತ್ತಿದ್ದಾರೆ. ಅಮಿತ್ ಶಾ ಸತ್ಯ ಹೇಳಿದ್ರೆ ರಾಜಕೀಯ ನಿವೃತ್ತಿ ಪಡೆಯೋದಾಗಿ ಸಿದ್ಧರಾಮಯ್ಯ ಹೇಳಿಕೆಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಕಿಡಿಕಾರಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಸಿದ್ಧರಾಮಯ್ಯ ಅವರಿಗೆ ಸೋಲಿನ‌ಭೀತಿ ಎದುರಾಗಿದೆ. ಹೀಗಾಗಿ ಈ ರೀತಿ ಮಾತನಾಡುತ್ತಿದ್ದಾರೆ. ಬರ ಪರಿಹಾರದ ವಿಚಾರದಲ್ಲಿ...

ಬರೀ ಪ್ರಚಾರಕ್ಕೆಂದೇ ಸಮಯ ಕಳೆಯುವವರು ಏನು ಅಭಿವೃದ್ಧಿ ಮಾಡುತ್ತಾರೆ..?: ಸಂತೋಷ್ ಲಾಡ್ ಪ್ರಶ್ನೆ..

Dharwad News: ಧಾರವಾಡ : ಧಾರವಾಡದಲ್ಲಿ ಸಚಿವ ಸಂತೋಷ್ ಲಾಡ್ ಮಾತನಾಡಿದ್ದು, ಮೋದಿ ಅವರ ಗಾಳಿ ಕಡಿಮೆ ಕಾಣುತ್ತಿದೆ. ಜನರ ನಂಬಿಕೆ ಬಿಜೆಪಿ ಕಳೆದುಕೊಂಡಿದೆ ಎಂದಿದ್ದಾರೆ. ಸುಳ್ಳು ಹೇಳಿ ಮನಸ್ಸು ಗೆದ್ದಿರುವ ಬಿಜೆಪಿ ಪರ ಜನರು ಇಲ್ಲ. 10 ವರ್ಷ ಏನು ಮಾಡಿದ್ರು ಅನ್ನೋದನ್ನ ಬಿಟ್ಟು ಬರೀ ಟೀಕೆ ಮಾಡುತ್ತಾರೆ. ಇದೇನು ಹೊಸದಲ್ಲ, ಅಮಿತ್ ಶಾ, ಮೋದಿ...

ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಿಲ್ಲ, ಮೋದಿಗೆ ಬೆಂಬಲಿಸುತ್ತೇನೆ: ಸಂಸದೆ ಸುಮಲತಾ ಅಂಬರೀಷ್

Mandya Political News: ಮಂಡ್ಯದ ಕಾಳಿಕಾಂಬಾ ದೇವಸ್ಥಾನದಲ್ಲಿ ಪೂಜೆ ಬಳಿಕ, ಸಂಸದೆ ಸುಮಲತಾ ಅಂಬರೀಷ್ ಸಮುದಾಯ ಭವನದಲ್ಲಿ ಸಭೆ ನಡೆಸಿದ್ದಾರೆ. ಈ ವೇಳೆ ಮಾತನಾಡಿದ ಸುಮಲತಾ ಅಂಬರೀಷ್, ಮಂಡ್ಯದ ಮಹಾ ಜನತೆಗೆ ನಾನು ಶಿರಬಾಗಿ ನಮಸ್ಕರಿಸುತ್ತೇನೆ. ನನಗೆ ರಾಜಕೀಯ ಅನಿವಾರ್ಯ ಇಲ್ಲ .ಸಾಧನೆಗಳು ನಮ್ಮ ಬಗ್ಗೆ ಮಾತಾಡಬೇಕೂ .. ನಾವು ಸಾಧನೆ ಬಗ್ಗೆ ಮಾತಾಡಬಾರದು. ನಾನು ಏನು...

ಅವರ ಮನಸ್ಸು ಒಂದು ಕಡೆ, ದೇಹ ಒಂದು‌ ಕಡೆ ಇದೆ: ಎಸ್‌.ಟಿ.ಸೋಮಶೇಖರ್ ಬಗ್ಗೆ ಕರಂದ್ಲಾಜೆ ಮಾತು

Political News: ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಇಂದು ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮುನ್ನ ಕರಂದ್ಲಾಜೆ ಟೆಂಪಲ್ ರನ್‌ ಮಾಡಿದ್ದಾರೆ. ಸಂಜಯ್ ನಗರದ ರಾಧಕೃಷ್ಣ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಬಳಿಕ 10.30ಕ್ಕೆ ಮೈಸೂರು ಬ್ಯಾಂಕ್ ಸರ್ಕಲ್ ಬಳಿಯ ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ್ದಾರೆ. ಪೂಜೆ ಬಳಿಕ ಜಿಲ್ಲಾಧಿಕಾರಿ ಕಚೇರಿವರೆಗೆ...

ಇಮ್ರಾನ್ ಖಾನ್ ಪತ್ನಿ ಬುಶ್ರಾ ಬೀಬಿಗೆ ಜೈಲಿನಲ್ಲಿ ವಿಷಪ್ರಾಶನ: ಪಾಕ್ ಮಾಜಿ ಪ್ರಧಾನಿ ಆರೋಪ

International News: ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಪತ್ನಿ ಬುಶ್ರಾ ಬೀಬಿಗೆ ಜೈಲಿನಲ್ಲಿ ವಿಷಪ್ರಾಶನ ಮಾಡಿಸಲಾಗಿದೆ ಎಂದು ಇಮ್ರಾನ್ ಖಾನ್ ಆರೋಪಿಸಿದ್ದಾರೆ. ಒಂದು ನಿವಾಸವನ್ನೇ ಜೈಲಿನ ರೀತಿ ಮಾಡಿ, ಬುಶ್ರಾ ಬೀಬಿಯನ್ನು ಗೃಹಬಂಧನದಲ್ಲಿ ಇರಿಸಲಾಗಿದೆ. ಈ ಸ್ಥಳದಲ್ಲಿ ಬುಶ್ರಾ ಬೀಬಿಗೆ ವಿಷಪ್ರಾಶನ ಮಾಡಿಸಲಾಗಿದೆ. ಆಕೆಗೆ ಏನೇ ಆದರು ಅದಕ್ಕೆ ಸೇನಾ ಮುಖ್ಯಸ್ಥರೇ ಹೊಣೆ ಎಂದು...
- Advertisement -spot_img

Latest News

Recipe: ಪನೀರ್ ಚಿಲ್ಲಿ ರೆಸಿಪಿ

Recipe: ಬೇಕಾಗುವ ಸಾಮಗ್ರಿ: ಪನೀರ್, 1 ಈರುಳ್ಳಿ, 12 ಕ್ಯಾಪ್ಸಿಕಂ, 4 ಸ್ಪೂನ್ ಕಾರ್ನ್ ಫ್ಲೋರ್, ಸ್ವಲ್ಪ ಖಾರದ ಪುಡಿ, ಸಣ್ಣಗೆ ಕತ್ತರಿಸಿದ ಶುಂಠಿ- ಬೆಳ್ಳುಳ್ಳಿ,...
- Advertisement -spot_img