Wednesday, May 6, 2026

D.K.Shivakumar

ಅಡ್ಡದಾರಿಯಲ್ಲಿ ಚುನಾವಣೆ ಎದುರಿಸಲು ಹೋದರೆ, ಸೋಲು ಕಟ್ಟಿಟ್ಟ ಬುತ್ತಿ: ಅಮಿತ್ ಶಾ ವಿರುದ್ಧ ಸಿಎಂ ವಾಗ್ದಾಳಿ

Political News: ಗೃಹಸಚಿವ ಅಮಿತ್ ಶಾ ಇಂದು ಕರ್ನಾಟಕಕ್ಕೆ ಭೇಟಿ ನೀಡಿದ್ದು, ಸಿಎಂ ಸಿದ್ದರಾಮಯ್ಯ ಗೃಹಸಚಿವ ಅಮಿತ್ ಶಾ ಅವರಿಗೆ ಸಾಲು ಸಾಲು ಪ್ರಶ್ನೆ ಕೇಳಿದ್ದಾರೆ. ಆ ಪ್ರಶ್ನೆಗಳು ಹೀಗಿದೆ. ಗೃಹ ಸಚಿವ ಅಮಿತ್ ಶಾ ಅವರೇ , ನೀವು ಕರ್ನಾಟಕಕ್ಕೆ ಬರುವುದು ಕನ್ನಡಿಗರಿಗೆ ಕೊಡುವುದಕ್ಕೋ, ಕಿತ್ತುಕೊಳ್ಳುವುದಕ್ಕೋ? ಕರ್ನಾಟಕದ ಶಾಂತಿ, ನೆಮ್ಮದಿ ಮತ್ತು ಸೌಹಾರ್ದತೆಯನ್ನು ಉಳಿಸುವುದಕ್ಕೋ,...

ಇಷ್ಟಾರ್ಥಸಿದ್ಧಿಯ ಚಾಂಗದೇವನ ಯಮನೂರು ಹಿಂದೂ-ಮುಸ್ಲಿಂ ಭಾವೈಕ್ಯತೆ ಸಾರೋ ಪುಣ್ಯ ಭೂಮಿ! ಸ್ಥಳ ಮಹಾತ್ಮೆ ಏನು?

Dharwad News: 12 ನೇ ಶತಮಾನದಲ್ಲಿ ಜೀವಿಸಿದ್ದ ಚಾಂಗದೇವ ಮುಸ್ಲಿಂ ಆಗಿದ್ದರೂ ಆತನಿಗೆ ಇಲ್ಲಿ ದೇವಸ್ಥಾನ ನಿರ್ಮಿಸಿದ್ದು ಭಾವೈಕ್ಯತೆಯ ಸಂಕೇತವೇ. ಒಂದು ಕಡೆ ಆತನಿಗೆ ಹಿಂದೂ ಸಂಪ್ರದಾಯದಂತೆ ಪೂಜೆ ಮಾಡಿದರೆ, ಜಾತ್ರೆಯ ಎರಡನೇ ದಿನ ಅದೇ ಚಾಂಗದೇವನ ಹೆಸರಿನಲ್ಲಿ ಇದೇ ದೇವಸ್ಥಾನದ ಮುಂದೆ ಉರುಸು ಕೂಡ ನೆರವೇರುತ್ತೆ. ಇನ್ನು ಈ ಚಾಂಗದೇವನಿಗೆ ಇಷ್ಟಾರ್ಥಸಿದ್ಧಿ ದೇವ...

ಧಾರವಾಡ ಲೋಕಸಭಾ ಬಿಜೆಪಿ‌ ಅಭ್ಯರ್ಥಿ ಜೋಶಿ ಬದಲಾವಣೆಗೆ ಪಟ್ಟು ಹಿಡಿದಿರೋ ದಿಂಗಲೇಶ್ವರರಿಂದ ಭಕ್ತರ ಸಭೆ

Dharwad News: ದಿನಕಳೆದಂತೆ ಧಾರವಾಡದಲ್ಲಿ ಲೋಕಸಭಾ ಚುನಾವಣೆ ಕಾವು ಏರುತ್ತಿದೆ. ಅಭ್ಯರ್ಥಿಗಳು ಈಗಾಗಲೇ ಚುನಾವಣೆ ತಯಾರಿಲ್ಲಿದ್ದು, ಆದರೆ ಕೇಂದ್ರ ಸರಕಾರದ ಹಾಲಿ ಸಚಿವರಾಗಿರುವ ಹಾಗೂ ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಲ್ಹಾದ ಜೋಶಿಯವರ ಬದಲಾವಣೆಗೆ ಪಟ್ಟು ಹಿಡಿದಿರುವ ಶಿರಹಟ್ಟಿ ಫಕೀರ ದಿಂಗಾಲೇಶ್ವರ ಶ್ರೀಗಳು ಇಂದು ಧಾರವಾಡದಲ್ಲಿ ಭಕ್ತರ ಸಭೆ ಕರೆದಿದ್ದು, ಸಭೆಗೆ ಈಗ...

ನಿಮ್ಮ ನಡೆಯೇ ನನ್ನದೂ ಆಗಿರಲಿದೆ. ಜೊತೆಯಾಗಿ ಮಂಡ್ಯವನ್ನು ಮತ್ತಷ್ಟು ಅಭಿವೃದ್ದಿ ಪಡಿಸೋಣ: ಸಂಸದೆ ಸುಮಲತಾ

Political News; ಸಂಸದೆ ಸುಮಲತಾ ಅಂಬರೀಷ್ ತಾವು ಮಂಡ್ಯದಲ್ಲಿ ಸ್ಪರ್ಧೆ ಮಾಡಬೇಕೋ ಬೇಡವೋ ಅನ್ನೋ ಬಗ್ಗೆ ಏಪ್ರಿಲ್ 3ರಂದು ತಮ್ಮ ಅಭಿಪ್ರಾಯ ತಿಳಿಸುತ್ತೇನೆ ಎಂದಿದ್ದರು. ಅದೇ ರೀತಿ ಇಂದು ಅವರು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಪೋಸ್ಟ್ ಒಂದನ್ನು ಹಾಕಿದ್ದು, ಎಲ್ಲಿ ಸಭೆ ನಡೆಯಲಿದೆ ಎಂದು ಕೂಡ ಹೇಳಿದ್ದಾರೆ. ಅವರ ಪೋಸ್ಟ್ ಈ ರೀತಿ ಇದೆ. ನನ್ನ...

41 ಕೋಟಿ ರೂ. ಒಡೆಯರಾಗಿದ್ದಾರೆ ಹಾಸನ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್: ಪತ್ನಿ ಹೆಸರಲ್ಲೂ ಇದೆ ಕೋಟಿ ಆಸ್ತಿ

Hassan Political News: ಹಾಸನ: ಹಾಸನದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ನಾಮಪತ್ರ ಸಲ್ಲಿಕೆ ಮಾಡಿದ್ದು, ತಮ್ಮ ಆಸ್ತಿ ಎಷ್ಟು ಎಂದು ಘೋಷಿಸಿಕೊಂಡಿದ್ದಾರೆ. ಶ್ರೇಯಸ್ ಪಟೇಲ್ 41 ಕೋಟಿ ರೂಪಾಯಿ ಒಡೆಯರಾಗಿದ್ದಾರೆ. ಪತ್ನಿ ಅಕ್ಷತಾ ಹೆಸರಿನಲ್ಲೂ ಕೋಟಿ ಬೆಲೆ ಬಾಳೋ ಆಸ್ತಿಗಳಿದೆ. ಶ್ರೇಯಸ್ 1.25 ಲಕ್ಷ ನಗದು ಹೊಂದಿದ್ದು, ಪತ್ನಿ ಬಳಿ 3.94 ಲಕ್ಷ ನಗದು ಇದೆ. ವಿವಿಧ ಬ್ಯಾಂಕ್...

ನಿಮ್ಮಲ್ಲಿ ಯಾರ ಬದುಕಲ್ಲಾದರೂ ಅಚ್ಚೆ ದಿನ್ ಬಂದಿದೆಯಾ?: ಚಾಮರಾಜನಗರ ಜನತೆಗೆ ಸಿಎಂ ಪ್ರಶ್ನೆ

Political News: ಇಂದು ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿನ ತಿ.ನರಸೀಪುರ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಭಾಗವಹಿಸಿದ್ದರು.  ಈ ವೇಳೆ ಬಿಜೆಪಿ ವಿರುದ್ಧ ಹರಿಹಾಯ್ದಿರುವ ಸಿಎಂ, ದೇಶದ ಜನ ಈ ಬಾರಿ ನರೇಂದ್ರಮೋದಿಯವರ ಮಾತು ಮತ್ತು ಕೆಲಸ ಎರಡನ್ನೂ ತುಲನೆ ಮಾಡಿ ಮತ ಹಾಕುತ್ತಾರೆ. ಹೀಗಾಗಿ ಅವರಿಗೆ 200 ಸೀಟು ದಾಟುವುದೇ ಕಷ್ಟ ಎನ್ನುವ...

ಸಿದ್ದರಾಮಯ್ಯನವರೇ ನಿಮಗೆ ಯಾರ ಭಯ ? ಹೈಕಮಾಂಡ್‌ನದ್ದೋ, ಡಿ.ಕೆ.ಶಿವಕುಮಾರ್ ಅವರದ್ದೋ ?: ಸುನೀಲ್ ಕುಮಾರ್

Political News: ಬಿಜೆಪಿ ನಾಯಕ ಸುನೀಲ್ ಕುಮಾರ್, ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ನಾಯಕರನ್ನು ಕುರಿತು ಟ್ವೀಟ್ ಮಾಡಿದ್ದು, ಕೆಲ ಪ್ರಶ್ನೆಗಳನ್ನು ಕೇಳಿದ್ದಾರೆ. ವರುಣಾ ಕ್ಷೇತ್ರದಲ್ಲಿ ಅರವತ್ತು ಸಾವಿರ ಮತ ಲೀಡ್ ನೀಡದೇ ಇದ್ದರೆ ತಾವು ಅಧಿಕಾರ ಕಳೆದುಕೊಳ್ಳಬೇಕಾಗುತ್ತದೆ ಎಂದು ಮತದಾರರ ಮುಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಡಿಕೊಂಡಿದ್ದಾರೆ. ಸ್ವಕ್ಷೇತ್ರದ ಜನರ ಮುಂದೆ ಜನಪ್ರತಿನಿಧಿ ಹೆಚ್ಚಿನ ಮತ ಕೊಡಿ...

ಕಮೀಷನರೇಟ್ ಖಡಕ್ ಕಾರ್ಯಾಚರಣೆ: 11 ಬೈಕ್ ಪತ್ತೆ, ಇಬ್ಬರು ಆರೋಪಿತರು ಜೈಲಿಗೆ

Hubli News: ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ಪೊಲೀಸರು ಕಾರ್ಯಾಚರಣೆ ಮೂಲಕ ಅವಳಿನಗರದಲ್ಲಿ ಕಳ್ಳತನವಾಗಿದ್ದ 11 ಬೈಕ್ ಗಳನ್ನು ಪತ್ತೆ ಹಚ್ಚಿ ಇಬ್ಬರು ಆರೋಪಿತರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಪೊಲೀಸ್ ಆಯುಕ್ತರಾದ ರೇಣುಕಾ ಸುಕುಮಾರ ನಿರ್ದೇಶನದ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ವಿವಿಧ ಠಾಣೆಯಲ್ಲಿ ದಾಖಲಾಗಿದ್ದ ಬೈಕ್ ಕಳ್ಳತನ ಪ್ರಕರಣ ಪತ್ತೆ ಮಾಡಲು ಮುಂದಾಗಿದ್ದರು....

ನಟಿ ಅನುಶ್ರೀಯೊಂದಿಗಿನ ಸಂಬಂಧದ ಬಗ್ಗೆ ಕೊನೆಗೂ ಸ್ಪಷ್ಟನೆ ನೀಡಿದ ನಟ ಉನ್ನಿ ಮುಕುಂದನ್

Movie News: ಮಲಯಾಳಂ ನಟ ಉನ್ನಿ ಮುಕುಂದನ್, ನಟಿ ಅನುಶ್ರೀ ಜೊತೆ ಡೇಟಿಂಗ್ ಮಾಡುತ್ತಿದ್ದಾರೆಂಬ ಸುದ್ದಿ ಹಲವು ದಿನಗಳಿಂದ ಕೇಳಿ ಬರುತ್ತಿತ್ತು. ಆದರೆ ಇದಕ್ಕೆ ಉನ್ನಿ ಮುಕುಂದನ್ ಮಾತ್ರ ಉತ್ತರಿಸಿರಲಿಲ್ಲ. ಅಲ್ಲದೇ ಕನ್ನನಡಿಗರು ಉನ್ನಿ ಮುಕುಂದನ್ ನಮ್ಮ ಕನ್ನಡದ ನಿರೂಪಕಿ ಅನುಶ್ರೀ ಜೊತೆ ಡೇಟಿಂಗ್ ಮಾಡುತ್ತಿದ್ದಾರೆಂದು ಅಂದುಕೊಂಡಿದ್ದರು. ಆದರೆ ಇದು ನಮ್ಮ ಅನುಶ್ರೀ ಅಲ್ಲ....

ಹಾಗಾದರೆ ಅದೇ ಬಾಂಧವ್ಯದ ಮೇಲೆ ಮೇಕೆದಾಟು ಅಣೆಕಟ್ಟು ಮಾಡಿಸಲಿ: ದೊಡ್ಡಗೌಡರಿಗೆ ಸಿಎಂ ಸವಾಲ್

Political News: ಸಿಎಂ ಸಿದ್ದರಾಮಯ್ಯ ಜೆಡಿಎಸ್ ಮತ್ತು ಬಿಜೆಪಿ ಮೈತ್ರ ಮಾಡಿಕೊಂಡ ಕಾರಣಕ್ಕೆ, ಜೆಡಿಎಸ್ ವಿರುದ್ಧ ಹರಿಹಾಯ್ದಿದ್ದು, ಮೋದಿಯೊಂದಿಗೆ ಮಾಜಿ ಪ್ರಧಾನಿಗಳಾದ ದೇವೇಗೌಡರಿಗೆ ಅವಿನಾಭಾವ ಸಂಬಂಧವಿದೆ ಎಂದು ಹೇಳಿದ್ದಾರೆ. ಹಾಗಾದರೆ ಅದೇ ಬಾಂಧವ್ಯದ ಮೇಲೆ ಮೇಕೆದಾಟು ಅಣೆಕಟ್ಟು ಮಾಡಿಸಲಿ ಎಂದು ಸವಾಲ್ ಹಾಕಿದ್ದಾರೆ. ತಾವೇ ನಡೆಸಿರುವ ಆಂತರಿಕ ಸಮೀಕ್ಷೆಯಲ್ಲಿ ಬಿಜೆಪಿ ಕೇವಲ 200 ಲೋಕಸಭಾ ಸೀಟುಗಳನ್ನು...
- Advertisement -spot_img

Latest News

Recipe: ಪನೀರ್ ಚಿಲ್ಲಿ ರೆಸಿಪಿ

Recipe: ಬೇಕಾಗುವ ಸಾಮಗ್ರಿ: ಪನೀರ್, 1 ಈರುಳ್ಳಿ, 12 ಕ್ಯಾಪ್ಸಿಕಂ, 4 ಸ್ಪೂನ್ ಕಾರ್ನ್ ಫ್ಲೋರ್, ಸ್ವಲ್ಪ ಖಾರದ ಪುಡಿ, ಸಣ್ಣಗೆ ಕತ್ತರಿಸಿದ ಶುಂಠಿ- ಬೆಳ್ಳುಳ್ಳಿ,...
- Advertisement -spot_img