ಕರ್ನಾಟಕ ಟಿವಿ
: ಅಕ್ರಮ ಹಣ ವರ್ಗಾವಣೆ ಸೇರಿದಂತೆ ಕೆಲ ಪ್ರಕರಣ ಮುಂದಿಟ್ಟುಕೊಂಡು
ಇಡಿ ಅಧಿಕಾರಗಳು ಡಿಕೆ ಶಿವಕುಮಾರ್ ಬಂಧಿಸಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ.. ಬೆಂಗಳೂರ,
ರಾಮನಗರ, ಮಂಡ್ಯ, ಹಾಸನದಲ್ಲಿ ಉಗ್ರ ಪ್ರತಿಭಟನೆಯಾಗ್ತಿದೆ.. ಹತ್ತಾರು ಬಸ್ ಗಳೀಗೆ ಕಲ್ಲು ತೂರಾಟ
ನಡೆಸಿ ಅಭಿಮಾನಿಗಳು ರಸ್ತೆ ತಡೆ ನಡೆಸಿದ ಪರಿಣಾಮ ಜನಜೀವನ ಅಸ್ತವ್ಯಸ್ತವಾಗಿದೆ…
ಮಂಡ್ಯ, ರಾಮನಗರ, ಹಾಸನ, ಕುಣಿಗಲ್ ...
ನನ್ನನ್ನ ಯಾರೂ ಏನೂ ಮಾಡೋಕಾಗಲ್ಲ ಅನ್ನುವ ಲೆಕ್ಕಾಚಾರದಲ್ಲಿದ್ದ ಡಿಕೆ ಶಿವಕುಮಾರ್ ಕೊನೆಗೂ ಇಡಿ ಪಾಲಾಗಿದ್ದಾರೆ.. ಬಹುತೇಕ ರಾಜಕಾರಣಿಗಳ ರೀತಿ ರಾಜಕೀಯಕ್ಕೆ ಬಂದ ಮೇಲೆ ಡಿಕೆ ಶಿವಕುಮಾರ್ ಸಂಪತ್ತನ್ನ ಸಂಪಾದನೆ ಮಾಡಿದ್ದು.. ಆದ್ರೆ, ಯಾರೂ ಊಹಿಸದಷ್ಟು ವೇಗವಾಗಿ ಸಂಪತ್ತನ್ನ ಸಂಪಾದನೆ ಮಾಡಿದ್ದಾರೆ.. ಸಾಮಾನ್ಯ ರೈತನ ಆಸ್ತಿ ಡಬಲ್ ಆಗೋದಿರಲಿ. ಒಂದು ಮದುವೆಯೋ, ಮನೆಯನ್ನೇ ಕಟ್ಟಿದ್ರೆ ಕರಗಿ...
ಕರ್ನಾಟಕ ಟಿವಿ : ಅಚ್ಚರಿಯ ಬೆಳವಣಿಗೆಯಲ್ಲಿ ಸಿಎಂ ಯಡಿಯೂರಪ್ಪ ಇಡಿಯಿಂದ ಬಂಧನಕ್ಕೊಳಗಾಗಿರುವ ಡಿಕೆ ಶಿವಕುಮಾರ್ ಪರ ಬ್ಯಾಟಿಂಗ್ ಮಾಡಿದ್ದಾರೆ. ಡಿಕೆ ಶಿವಕುಮಾರ್ ಬಂಧನವನ್ನ ನಾನು ಸಂಭ್ರಮಿಸುವುದಿಲ್ಲ. ನನಗೆ ಡಿಕೆಶಿವಕುಮಾರ್ ಆರೋಪ ಮುಕ್ತರಾಗಿ ಹೊರ ಬರ್ತಾರೆ ಅನ್ನುವ ವಿಶ್ವಾಸವಿದೆ ಅಂತ ಸಿಎಂ ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ.
ಬಿಜೆಪಿ ನಾಯಕರು ಡಿಕೆಶಿವಕುಮಾರ್ ವಿರೋಧಿಸುವ ಸಂದರ್ಭದಲ್ಲಿ ಸಿಎಂ ಯಡಿಯೂರಪ್ಪರ...
ಕರ್ನಾಟಕ ಟಿವಿ : ಇಡಿ ಅಧಿಕಾರಿಗಳು ಡಿಕೆಶಿ ಬಂಧಿಸಿರುವುದನ್ನ ಮಾಜಿ ಸಿಎಂ ಸಿದ್ದರಾಮಯ್ಯ ಖಂಡಿಸಿದ್ದಾರೆ. "ಸಹೋದ್ಯೋಗಿ ಡಿ.ಕೆ ಶಿವಕುಮಾರ್ ಅವರ ಬಂಧನ ಅತ್ಯಂತ ಖಂಡನೀಯ ಕೃತ್ಯ. ರಾಜಕೀಯ ಎದುರಾಳಿಗಳನ್ನ ರಾಜಕೀಯವಾಗಿ ಎದುರಿಸಲಾಗದೆ ಅಧಿಕಾರ ದುರುಪಯೋಗ ಮೂಲಕ ದಮನಿಸುವ ಯತ್ನ ಹೇಡಿತನದ್ದು, ಇಂತಹ ಕಷ್ಟದ ಕಾಲದಲ್ಲಿ ಕಾಂಗ್ರೆಸ್ ಪಕ್ಷ ಸಂಪೂರ್ಣವಾಗಿ ಶಿವಕುಮಾರ್ ಬೆಂಬಲಕ್ಕಿದೆ" ಎಂದು ಸಿದ್ದರಾಮಯ್ಯ...
ಕರ್ನಾಟಕ ಟಿವಿ : ಇಡಿ ಅಧಿಕಾರಿಗಳ ಬಂಧನ ಹಿನ್ನೆಲೆ ಬೆಂಬಲಿಗರಿಗೆ ಡಿಕೆಶಿ ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ. ನಾನು ಯಾವುದೇ ಕಾನೂನು ಬಾಹಿರ ಕೆಲಸ ಮಾಡಿಲ್ಲ. ದೇವರು ಹಾಗೂ ಈ ದೇಶದ ಕಾನೂನಿನ ಮೇಲೆ ನನಗೆ ನಂಬಿಕೆ ಇದೆ. ಕಾನೂನು ಹಾಗೂ ರಾಜಕೀಯ ದ್ವೇಷದ ವಿರುದ್ಧ ಗೆಲುವು ಸಾಧಿಸುತ್ತೇನೆ ಅಂತ ವಿಶ್ವಾಶ ವ್ಯಕ್ತಪಡಿಸಿದ್ದಾರೆ.
https://twitter.com/DKShivakumar/status/1168913456625573888?s=20
ಕರ್ನಾಟಕ ಟಿವಿ : ಇಡಿ ಅಧಿಕಾರಿಗಳಿಂದ ಡಿಕೆ ಶಿವಕುಮಾರ್ ಬಂಧನ ಹಿನ್ನೆಲೆ ಕನಕಪುರದಲ್ಲಿ ಡಿಕೆಶಿ ಅಭಿಮಾನಿಗಳು ಪ್ರತಿಭಟನೆಗಿಳಿದಿದ್ದಾರೆ. ಡಿಕೆ ಶಿವಕುಮಾರ್ ರನ್ನ ಬಿಜೆಪಿ ರಾಜಕೀಯ ದ್ವೇಷ ಹಿನ್ನೆಲೆ ಬಂಧಿಸಿದೆ ಎಂದು ಆರೋಪಿಸಿರುವ ಬೆಂಬಲಿಗರು ನಾಳೆ ಕನಕಪುರ ಬಂದ್ ಗೆ ಕರೆ ನೀಡಿದ್ದಾರೆ. ಇತ್ತ ರಾಮನಗರದಲ್ಲೂ ಸಹ ಡಿಕೆಶಿ ಬೆಂಬಲಿಗರು ಬೀದಿಗಿಳಿದು ಬಿಜೆಪಿ ವಿರುದ್ಧ ಆಕ್ರೋಶ...
ಕರ್ನಾಟಕ ಟಿವಿ : ಇಡಿ ಅಧಿಕಾರಿಗಳು ಬಂಧಿಸಿದ ನಂತರ ಡಿಕೆಶಿವಕುಮಾರ್ ಬಿಜೆಪಿ ಸ್ನೇಹಿತರಿಗೆ ಧನ್ಯವಾದಗಳು ಅಂತ ಟ್ವೀಟ್ ಮಾಡಿದ್ದಾರೆ.
ಕೊನೆಗೂ ನನ್ನ ಬಂಧಿಸುವ ಬಿಜೆಪಿ ಮಿಷನ್ ಸಕ್ಸಸ್ ಆಗಿದೆ. ನನ್ನ ವಿರುದ್ಧ ಐಟ, ಇಡಿ ವಿರುದ್ಧದ ಪ್ರಕರಣ ರಾಜಕೀಯ ಪ್ರೇರಿತ. ಇದು ಬಿಜೆಪಿಯ ದ್ವೇಷ ರಾಜಕಾರಣ ಅಂತ ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
https://twitter.com/DKShivakumar/status/1168912861852291073?s=20
ಕರ್ನಾಟಕ ಟಿವಿ : ಕನಕಪುರದ ಬಂಡೆ ಕೊನೆಗೂ ಕಂಬಿ ಹಿಂದೆ ಸೇರಿದ್ದಾರೆ. ಅಕ್ರಮ ಹಣ ಪತ್ತೆ ಹಿನ್ನೆಲೆ ಇಡಿ ಅಧಿಕಾರಿಗಳು ಮಾಜಿ ಸಚಿವ ಡಿ.ಕೆ ಶಿವಕುಮಾರ್ ವಶಕ್ಕೆ ಪಡೆದಿದ್ದಾರೆ. ಕಳೆದ ನಾಲ್ಕುದಿನಗಳಿಂದ ಸತತ ವಿಚಾರಣೆ ಎದುರಿಸಿದ ಡಿ.ಕೆ ಶಿವಕುಮಾರ್ ರನ್ನ ಸಮರ್ಪಕ ಉತ್ತರ ನೀಡ್ತಿಲ್ಲ ಎಂಬ ಕಾರಣ ನೀಡಿ ಹೆಚ್ಚಿನ ವಿಚಾರಣೆಗಾಗಿ ವಶಕ್ಕೆ ಪಡೆದಿದ್ದಾರೆ....
ಕರ್ನಾಟಕ ಟಿವಿ : ಇಡೀ ದೇಶಾದ್ಯಂತ ಸದ್ಯ ಚರ್ಚೆಯಾಗ್ತಿರುವ ಏಕೈಕ ರಾಜಕಾರಣಿ ಅಂದ್ರೆ ಅದು ಡಿಕೆ ಶಿವಕುಮಾರ್.. ಡಿಕೆ ಶಿವಕುಮಾರ್ ರಾಜಕಾರಣಕ್ಕೆ ಬಂದಿದ್ದೇಗೆ..? ಇಷ್ಟೊಂದು ಪ್ರಭಾವಿಯಾಗಿ ಬೆಳೆದಿದ್ದು ಹೇಗೆ ಅಂತ ತಿರುಗಿ ನೋಡಿದ್ರೆ ಕಾಣ್ಸೋದು ಥೇಟ್ ರಾಯಲಸೀಮಾ ರಾಜಕೀಯ ಮೀರಿಸುವ ಪೊಲಿಟಿಕಲ್ ಹಿಸ್ಟರಿ.. ಹೌದು ತೊಂಬತ್ತರ ದಶಕದಲ್ಲೇ ದೇವೇಗೌಡರ ಫ್ಯಾಮಿಲಿಯನ್ನ ಮಕಾಡೆ ಮಲಗಿಸಿದ್ದ ಸಾತನೂರ್...
ಕರ್ನಾಟಕ ಟಿವಿ
: ಇಡಿ ತನಿಖೆಯಲ್ಲಿ ಭಾಗಿಯಾಗಲು ದೆಹಲಿಯಲ್ಲಿರುವ ಡಿಕೆ ಶಿವಕುಮಾರ್ ಕಣ್ಣೀರಿಟ್ಟಿದ್ದಾರೆ. ಇಂದು
ನಮ್ಮ ತಂದೆ ಎಡೆಗೆ ಪೂಜೆ ಮಾಡಬೇಕಾಗಿತ್ತು. ಇಡಿ ಅಧಿಕಾರಿಗಳ ಬಳಿ ಅವಕಾಶ ಕೇಳಿದ್ರು ಕೊಟ್ಟಿಲ್ಲ.
ನನ್ನ ಜೀವ ಮಾನದಲ್ಲಿ ಇದೇ ಮೊದಲ ಬಾರಿಗೆ ಎಡೆಗೆ ಪೂಜೆ ಮಾಡಲು ಆಗ್ತಿಲ್ಲ ಅಂತ ನೋವಿನಲ್ಲಿ ಕಣ್ಣೀರು
ಹಾಕಿದ್ರು.
ಬಿಜೆಪಿ ವಿರುದ್ಧ
ಆಕ್ರೋಶ ವ್ಯಕ್ತಪಡಿಸಿದ ಕನಕಪುರದ ಬಂಡೆ
ಇನ್ನು ಉಪ್ಪುತಿಂಧವರು
ನೀರು ಕುಡಿಲೇ ಬೇಕು...
Political News: ದಕ್ಷಿಣ ಕನ್ನಡದಲ್ಲಿ ಕೋಮುಗಲಭೆ ತಡೆಯಲು ರಾಜ್ಯ ಸರ್ಕಾರ ಕೆಲವು ಹಿಂದೂ ಮುಖಂಡರನ್ನು ಗಡಿಪಾರು ಮಾಡುವ ಯೋಜನೆ ರೂಪಿಸಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ...