Wednesday, October 29, 2025

D k shivakumar news updates

ನಾನು ಗೆಲುವು ಸಾಧಿಸುತ್ತೇನೆ – ಡಿಕೆಶಿ ವಿಶ್ವಾಸ

ಕರ್ನಾಟಕ ಟಿವಿ : ಇಡಿ ಅಧಿಕಾರಿಗಳ ಬಂಧನ ಹಿನ್ನೆಲೆ ಬೆಂಬಲಿಗರಿಗೆ ಡಿಕೆಶಿ ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ. ನಾನು ಯಾವುದೇ ಕಾನೂನು ಬಾಹಿರ ಕೆಲಸ ಮಾಡಿಲ್ಲ. ದೇವರು ಹಾಗೂ ಈ ದೇಶದ ಕಾನೂನಿನ ಮೇಲೆ ನನಗೆ ನಂಬಿಕೆ ಇದೆ. ಕಾನೂನು ಹಾಗೂ ರಾಜಕೀಯ ದ್ವೇಷದ ವಿರುದ್ಧ ಗೆಲುವು ಸಾಧಿಸುತ್ತೇನೆ ಅಂತ ವಿಶ್ವಾಶ ವ್ಯಕ್ತಪಡಿಸಿದ್ದಾರೆ. https://twitter.com/DKShivakumar/status/1168913456625573888?s=20

ಕನಕಪುರ, ರಾಮನಗರದಲ್ಲಿ ಡಿಕೆಶಿ ಬೆಂಬಲಿಸಿ ಬಂದ್

ಕರ್ನಾಟಕ ಟಿವಿ : ಇಡಿ ಅಧಿಕಾರಿಗಳಿಂದ ಡಿಕೆ ಶಿವಕುಮಾರ್ ಬಂಧನ ಹಿನ್ನೆಲೆ ಕನಕಪುರದಲ್ಲಿ ಡಿಕೆಶಿ ಅಭಿಮಾನಿಗಳು ಪ್ರತಿಭಟನೆಗಿಳಿದಿದ್ದಾರೆ. ಡಿಕೆ ಶಿವಕುಮಾರ್ ರನ್ನ ಬಿಜೆಪಿ ರಾಜಕೀಯ ದ್ವೇಷ ಹಿನ್ನೆಲೆ ಬಂಧಿಸಿದೆ ಎಂದು ಆರೋಪಿಸಿರುವ ಬೆಂಬಲಿಗರು ನಾಳೆ ಕನಕಪುರ ಬಂದ್ ಗೆ ಕರೆ ನೀಡಿದ್ದಾರೆ. ಇತ್ತ ರಾಮನಗರದಲ್ಲೂ ಸಹ ಡಿಕೆಶಿ ಬೆಂಬಲಿಗರು ಬೀದಿಗಿಳಿದು ಬಿಜೆಪಿ ವಿರುದ್ಧ ಆಕ್ರೋಶ...
- Advertisement -spot_img

Latest News

ಅಂಬಾನಿ ಪುತ್ರನ ಕೈಯಲ್ಲಿದೆ 1934 ಕಾಲದ ಮಹಾರಾಜರ ಕಾರು, ಇದು ಭಾರತದ ಐಕಾನಿಕ್ ಯಾಕೆ?

ಮುಕೇಶ್ ಅಂಬಾನಿ ಪುತ್ರ ಅನಂತ್ ಅಂಬಾನಿ ಇದೀಗ ತಮ್ಮ ಐಷಾರಾಮಿ ಕಾರು ಸಂಗ್ರಹಕ್ಕೆ ಮತ್ತೊಂದು ಅದ್ಭುತ ಸೇರ್ಪಡೆ ಮಾಡಿದ್ದಾರೆ. ಈ ಬಾರಿ ಅವರು ಖರೀದಿಸಿರುವುದು ಬಿಸ್ಪೋಕ್...
- Advertisement -spot_img