Wednesday, July 2, 2025

D k shivakumar statement

ದೇಶದಲ್ಲಿ ಕಾನೂನಿಗಿಂತ ದ್ವೇಶ ರಾಜಕಾರಣ ಮೇಲುಗೈಯಾಗಿದೆ

ಕರ್ನಾಟಕ ಟಿವಿ : ಇಡಿ ಅಧಿಕಾಗಳ ಬಂಧನದಿಂದ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಜರ್ಜರಿತರಾಗಿದ್ದಾರೆ. ಕೋರ್ಟ್ ಹಾಲ್ ಹೊರಗಡೆ ಕುಳಿತಾದ ವಿಡಿಯೋ ಟ್ವೀಟ್ ಮಾಡಿ ಮೋದಿ-ಶಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ದೇಶದಲ್ಲಿ ಕಾನೂನಿಗಿಂತ ರಾಜಕೀಯ ದ್ವೇಷವೇ ಮೇಲುಗೈ ಸಾಧಿಸಿದೆ ಅಂತ ಡಿ.ಕೆ ಶಿವಕುಮಾರ್ ಅಸಮಾಧಾನ ವ್ಯಕ್ತಪಡಿಸಿದರು. https://twitter.com/DKShivakumar/status/1169241190778073089?s=20
- Advertisement -spot_img

Latest News

Spiritual: ಈ ದೃಶ್ಯ ನೋಡಿದ ಜನರು ಮೂಕರು, ಅಂಧರಾಗೋದು ಖಚಿತವಂತೆ..

Spiritual: ವೃಂದಾವನ ಯಮುನಾ ನದಿ ದಡದಲ್ಲಿ ಇರುವ ಕಾಡಿನ ಹೆಸರು ನಿಧಿವನ. ಈ ಕಾಡಿನಲ್ಲಿ ರಾಾತ್ರಿ ವೇಳೆ ರಾಧಾ ಮತ್ತು ಕೃಷ್ಣ ರಾಸಲೀಲೆಯಾಡಲು ಬರುತ್ತಾರೆ ಅಂತಾ...
- Advertisement -spot_img