Thursday, October 16, 2025

D K shivakumar tear

ದೆಹಲಿಯಲ್ಲಿ ಕಣ್ಣೀರಿಟ್ಟ ಡಿಕೆ ಶಿವಕುಮಾರ್.!

ಕರ್ನಾಟಕ ಟಿವಿ : ಇಡಿ ತನಿಖೆಯಲ್ಲಿ ಭಾಗಿಯಾಗಲು ದೆಹಲಿಯಲ್ಲಿರುವ ಡಿಕೆ ಶಿವಕುಮಾರ್ ಕಣ್ಣೀರಿಟ್ಟಿದ್ದಾರೆ. ಇಂದು ನಮ್ಮ ತಂದೆ ಎಡೆಗೆ ಪೂಜೆ ಮಾಡಬೇಕಾಗಿತ್ತು. ಇಡಿ ಅಧಿಕಾರಿಗಳ ಬಳಿ ಅವಕಾಶ ಕೇಳಿದ್ರು ಕೊಟ್ಟಿಲ್ಲ. ನನ್ನ ಜೀವ ಮಾನದಲ್ಲಿ ಇದೇ ಮೊದಲ ಬಾರಿಗೆ ಎಡೆಗೆ ಪೂಜೆ ಮಾಡಲು ಆಗ್ತಿಲ್ಲ ಅಂತ ನೋವಿನಲ್ಲಿ ಕಣ್ಣೀರು ಹಾಕಿದ್ರು. ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಕನಕಪುರದ ಬಂಡೆ ಇನ್ನು ಉಪ್ಪುತಿಂಧವರು ನೀರು ಕುಡಿಲೇ ಬೇಕು...
- Advertisement -spot_img

Latest News

ಶಾಲಾ ಮಕ್ಕಳೇ ಇಲ್ನೋಡಿ ನಿಮಗೆ ಸರ್ಕಾರದಿಂದ ಇನ್ನೊಂದು ‘ಗುಡ್ ನ್ಯೂಸ್’

ಸರ್ಕಾರಿ ಶಾಲಾ ಮಕ್ಕಳಿಗೆ ಈಗ ಸರ್ಕಾರ ಮತ್ತೊಂದು ಗುಡ್ ನ್ಯೂಸ್ ಕೊಟ್ಟಿದೆ. ಇನ್ಮುಂದೆ ವಿದ್ಯಾರ್ಥಿಗಳು ನಾರ್ಮಲ್ ಅಲ್ಲಾ AC ನಲ್ಲಿ ಕುಳಿತುಕೊಂಡು ಪಾಠವನ್ನ ಕೇಳಬಹುದು. ಅಕ್ಟೋಬರ್...
- Advertisement -spot_img