Tuesday, March 10, 2026

D K shivakumar tear

ದೆಹಲಿಯಲ್ಲಿ ಕಣ್ಣೀರಿಟ್ಟ ಡಿಕೆ ಶಿವಕುಮಾರ್.!

ಕರ್ನಾಟಕ ಟಿವಿ : ಇಡಿ ತನಿಖೆಯಲ್ಲಿ ಭಾಗಿಯಾಗಲು ದೆಹಲಿಯಲ್ಲಿರುವ ಡಿಕೆ ಶಿವಕುಮಾರ್ ಕಣ್ಣೀರಿಟ್ಟಿದ್ದಾರೆ. ಇಂದು ನಮ್ಮ ತಂದೆ ಎಡೆಗೆ ಪೂಜೆ ಮಾಡಬೇಕಾಗಿತ್ತು. ಇಡಿ ಅಧಿಕಾರಿಗಳ ಬಳಿ ಅವಕಾಶ ಕೇಳಿದ್ರು ಕೊಟ್ಟಿಲ್ಲ. ನನ್ನ ಜೀವ ಮಾನದಲ್ಲಿ ಇದೇ ಮೊದಲ ಬಾರಿಗೆ ಎಡೆಗೆ ಪೂಜೆ ಮಾಡಲು ಆಗ್ತಿಲ್ಲ ಅಂತ ನೋವಿನಲ್ಲಿ ಕಣ್ಣೀರು ಹಾಕಿದ್ರು. ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಕನಕಪುರದ ಬಂಡೆ ಇನ್ನು ಉಪ್ಪುತಿಂಧವರು ನೀರು ಕುಡಿಲೇ ಬೇಕು...
- Advertisement -spot_img

Latest News

Crime News: 3 ದಿನದಿಂದ ಒಂದೇ ಸಾಂಬಾರ್ ಬಡಿಸಿದ ವಿಷಯಕ್ಕೆ ಜಗಳ: ಜೀವನ ಅಂತ್ಯಗೊಳಿಸಿದ ಪತ್ನಿ..

Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ. 27 ವರ್ಷದ...
- Advertisement -spot_img