Saturday, May 2, 2026

D K shivakumar tear

ದೆಹಲಿಯಲ್ಲಿ ಕಣ್ಣೀರಿಟ್ಟ ಡಿಕೆ ಶಿವಕುಮಾರ್.!

ಕರ್ನಾಟಕ ಟಿವಿ : ಇಡಿ ತನಿಖೆಯಲ್ಲಿ ಭಾಗಿಯಾಗಲು ದೆಹಲಿಯಲ್ಲಿರುವ ಡಿಕೆ ಶಿವಕುಮಾರ್ ಕಣ್ಣೀರಿಟ್ಟಿದ್ದಾರೆ. ಇಂದು ನಮ್ಮ ತಂದೆ ಎಡೆಗೆ ಪೂಜೆ ಮಾಡಬೇಕಾಗಿತ್ತು. ಇಡಿ ಅಧಿಕಾರಿಗಳ ಬಳಿ ಅವಕಾಶ ಕೇಳಿದ್ರು ಕೊಟ್ಟಿಲ್ಲ. ನನ್ನ ಜೀವ ಮಾನದಲ್ಲಿ ಇದೇ ಮೊದಲ ಬಾರಿಗೆ ಎಡೆಗೆ ಪೂಜೆ ಮಾಡಲು ಆಗ್ತಿಲ್ಲ ಅಂತ ನೋವಿನಲ್ಲಿ ಕಣ್ಣೀರು ಹಾಕಿದ್ರು. ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಕನಕಪುರದ ಬಂಡೆ ಇನ್ನು ಉಪ್ಪುತಿಂಧವರು ನೀರು ಕುಡಿಲೇ ಬೇಕು...
- Advertisement -spot_img

Latest News

Sarojni Diaries Part 1: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ್ದ ಡೆನಿಮ್ ಜಾಕೇಟ್‌ನ ಹಾರರ್ ಕಥೆ

Delhi Horror Story: ದೆಹಲಿ ಪ್ರವಾಸಕ್ಕೆ ಹೋಗುವವರಿಗೆ ಹಲವರು ಸರೋಜ್ನಿ ಮಾರ್ಕೇಟ್‌ಗೆ ಹೋಗಿ ಅಲ್ಲಿ ಬ್ರ್ಯಾಂಡೆಡ್ ಬಟ್ಟೆಗಳು ಕಡಿಮೆ ಬೆಲೆಗೆ ಸಿಗುತ್ತದೆ ಅನ್ನೋ ಸಜೆಶನ್ ನೀಡುತ್ತಾರೆ. ಅಲ್ಲದೇ,...
- Advertisement -spot_img