Tuesday, April 16, 2024

D K Shivakumar to police custody

ಡಿಕೆಶಿ ದಕ್ಷಿಣ ದಂಡಯಾತ್ರೆ, ಯಾರಿಗೆ ಕಾದಿದೆ ಸೋಲಿನ ಯಾತ್ರೆ..?

ಕರ್ನಾಟಕ ಟಿವಿ : ಐಟಿ, ಇಡಿಯಿಂದ ಅಕ್ರಮ ಆಸ್ತಿಗಳಿಗೆ ಆರೋಪ ಹೊತ್ತು ತಿಹಾರ್ ಜೈಲು ಸೇರಿದ್ದ ಡಿಕೆ ಶಿವಕುಮಾರ್ ಇದೀಗ ದಕ್ಷಿಣ ದಂಡಯಾತ್ರೆ ಶುರು ಮಾಡಿದ್ದಾರೆ. ತಿಹಾರ್ ಜೈಲಿನಿಂದ ಕರ್ನಾಟಕಕಕ್ಕೆ ಕಾಲಿಟ್ಟ ಡಿಕೆ ಶಿವಕುಮಾರ್ ಗೆ ಮೊದಲ ದಿನದಿಂದಲೂ ಭರ್ಜರಿ ಸ್ವಾಗತ ಸಿಗ್ತಿದೆ. ಡಿಕೆಶಿ ಬೆಂಗಳೂರಿಗೆ ಕಾಲಿಡ್ತಿದ್ದ ಹಾಗೆಯೇ ಸ್ವತಃ ಕುಮಾರಸ್ವಾಮಿ ಕೈಕುಲುಕಿ ವೆಲ್...

ಡಿಕೆಶಿ ಆಪ್ತೆ ಲಕ್ಷ್ಮೀ ಹೆಬ್ಬಾಳ್ಕರ್ ಗೂ ಇಡಿ ನೋಟೀಸ್

ಕರ್ನಾಟಕ ಟಿವಿ : ಕಾಂಗ್ರೆಸ್ ಶಾಸಕಿ, ಡಿಕೆ ಶಿವಕುಮಾರ್ ಆಪ್ತೆ ಲಕ್ಷ್ಮೀ ಹೆಬ್ಬಾಳ್ಕರ್ ಗೂ ಇಡಿ ನೋಟಿಸ್ ನೀಡಿದೆ. ಇದೆ ತಿಂಗಳ 19 ರಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ. ಸಾಕ್ಷಿಯಾಗಿ ವಿಚಾರಣೆಗೆ ಹಾಜರಾಗುವಂತೆ ಇಡಿ ನೋಟಿಸ್ ನೀಡಿದೆ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟಪಡಿಸಿದರು. ಲಕ್ಷ್ಮೀ ಹೆಬ್ಬಾಳ್ಕರ್ ಸಹೋದರ ಚನ್ನರಾಜುಗೂ ಕಂಟಕ ಹೆಬ್ಬಾಳ್ಕರ್ ಸಹೋದರ...

ಬೇಡ ಬೇಡ ಬೆಂಕಿ ಬೇಡ – ಬಸ್ಸಿನ ಕಣ್ಣೀರ ಕತೆ..!

ಕರ್ನಾಟಕ ಟಿವಿ : ಬಹಳ ಹಿಂದಿನಿಂದ ಹೋರಾಟದ ಹೆಸರಲ್ಲಿ ಕಿಡಿಗೇಡಿಗಳು ಮಾಡುವ ಪುಂಡಾಟಕ್ಕೆ ಬಲಿಯಾಗೋದು ನಮ್ಮ ಕೆಎಸ್ ಆರ್ ಟಿಸಿ ಬಸ್ಸುಗಳು. ಕಾವೇರಿ ಗಲಾಟೆ, ಮತೀಯಗಲಾಟೆ ಸೇರಿದಂತೆ ಯಾವುದೇ ಹೋರಾಟ ಹಿಂಸಾಚಾರಕ್ಕೆ ತಿರುಗಿದಾಗ ಮೊದಲು ಬಲಿಯಾಗೋದು ಕೆ.ಎಸ್.ಆರ್.ಟಿ.ಸಿ ಬಸ್ಸುಗಳು. ರಾಜ್ಯದಲ್ಲಿ ಇದು ವರೆಗೆ ನೂರಾರು ಬಸ್ಸುಗಳು ಹಿಂಸಾಚಾರದ ಸಂದರ್ಭದಲ್ಲಿ ಬೆಂಕಿಗಾಹುತಿಯಾಗಿವೆ. ಮೊನ್ನೆಯಷ್ಟೆ ಮಾಜಿ...

ನಾನೇನು ತಪ್ಪು ಮಾಡಿಲ್ಲ, ಶಾಂತಿಯಿಂದ ಪ್ರತಿಭಟಿಸಿ : ಡಿಕೆಶಿ ಟ್ವೀಟ್

ಕರ್ನಾಟಕ ಟಿವಿ : ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಡಿಕೆ ಶಿವಕುಮಾರ್ ಇಡಿ ಬಂಧನದಲ್ಲಿದ್ದಾರೆ. ಈ ಹಿನ್ನೆಲೆ ನಾಳೆ ರಾಜ್ಯದಲ್ಲಿ ಒಕ್ಕಲಿಗ ಸಂಘಟನೆಗಳು ನಾಳೆ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನ ಮಾಡ್ತಿದ್ದಾರೆ.. ಈ ಹಿನ್ನೆಲೆ ಡಿಕೆ ಶಿವಕುಮಾರ್ ಟ್ವೀಟ್ ಮಾಡಿದ್ದಾರೆ. ನೀವು ನನ್ನನ್ನ ಬೆಂಬಲಿಸಿ ಪ್ರತಿಭಟನೆ ಮಾಡ್ತಿರೋದು ಸ್ವಾಗತಾರ್ಹ, ನಾನು ಯಾವುದೇ ತಪ್ಪು ಮಾಡಿಲ್ಲ, ದ್ವೇಷ...

ಅಣ್ಣನ ಸ್ಥಿತಿ ಕಂಡು ಡಿ.ಕೆ ಸುರೇಶ್ ಕಣ್ಣೀರು

ಕರ್ನಾಟಕ ಟಿವಿ :ಡಿಕೆ ಶಿವಕುಮಾರ್ ರನ್ನ ಕೋರ್ಟ್ ಇಡಿ ಕಸ್ಟಡಿಗೆ ನೀಡಿ ಆದೇಶ ಕೊಡ್ತಿದ್ದಂತೆ ಡಿ.ಕೆ ಸುರೇಶ್ ಕಣ್ಣೀರು ಹಾಕಿದ್ರು. ನಂತರ ಕೋರ್ಟ್ ಹೊರಗಡೆ ಮಾಧ್ಯಮಗಳ ಜೊತೆ ಮಾತನಾಡಿದ ನಂತರವೂ ಡಿ.ಕೆ ಸುರೇಶ್ ಕಣ್ಣೀರು ಹಾಕಿದ್ರು. ಮೋದಿ ಸರ್ಕಾರದ ವಿರುದ್ಧ ಹೋರಾಟ ಮಾಡೋಣ ಡಿಕೆ ಶಿವಕುಮಾರ್ ಇಡಿ ವಶಕ್ಕೆ ನೀಡ ಕೋರ್ಟ್ ಆದೇಶ ನೀಡಿದ...

Breaking News : ಡಿಕೆ ಶಿವಕುಮಾರ್ ಅರೆಸ್ಟ್

ಕರ್ನಾಟಕ ಟಿವಿ : ಕನಕಪುರದ ಬಂಡೆ ಕೊನೆಗೂ ಕಂಬಿ ಹಿಂದೆ ಸೇರಿದ್ದಾರೆ. ಅಕ್ರಮ ಹಣ ಪತ್ತೆ ಹಿನ್ನೆಲೆ ಇಡಿ ಅಧಿಕಾರಿಗಳು ಮಾಜಿ ಸಚಿವ ಡಿ.ಕೆ ಶಿವಕುಮಾರ್ ವಶಕ್ಕೆ ಪಡೆದಿದ್ದಾರೆ. ಕಳೆದ ನಾಲ್ಕುದಿನಗಳಿಂದ ಸತತ ವಿಚಾರಣೆ ಎದುರಿಸಿದ ಡಿ.ಕೆ ಶಿವಕುಮಾರ್ ರನ್ನ ಸಮರ್ಪಕ ಉತ್ತರ ನೀಡ್ತಿಲ್ಲ ಎಂಬ ಕಾರಣ ನೀಡಿ ಹೆಚ್ಚಿನ ವಿಚಾರಣೆಗಾಗಿ ವಶಕ್ಕೆ ಪಡೆದಿದ್ದಾರೆ....

ಡಿಕೆಶಿ ವಿರುದ್ಧ ಬಿಜೆಪಿ ದ್ವೇಷ ರಾಜಕಾರಣ

ಡಿಕೆಶಿಗೆ ಇಡಿ ವಿಚಾರಣೆ ವಿಚಾರ ಕೇಂದ್ರ ಸರ್ಕಾರ ದ್ವೇಷದ ರಾಜಕಾರಣ ಮಾಡ್ತಿದೆ ಅಂತ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಕಾಂಗ್ರೆಸ್ ನಾಯಕರನ್ನೇ ಟಾರ್ಗೆಟ್ ಮಾಡ್ತಿದೆ ಕಾನೂನು ಅಂದ್ರೆ ಎಲ್ಲರಿಗೂ ಒಂದೆ ಅಲ್ವಾ. ಹಾಗಿದ್ರೆ ಸದನದಲ್ಲಿ ಅಪರೇಷನ್ ಕಮಲದ ಬಗ್ಗೆ ಶಾಸಕರೇ ಪ್ರಸ್ತಾಪ ಮಾಡಿದ್ರು ಅವರ ವಿರುದ್ದ ಯಾಕೆ ತನಿಖೆ ಮಾಡ್ತಿಲ್ಲಾ ಅಂತ ಡಿಕೆಶಿ ಪರ ಸಿಎಂ ಸಿದ್ದರಾಮಯ್ಯ...

ಅಮಿತ್ ಶಾ ಒನ್ ಸೈಡ್ ಲವ್ ಸ್ಟೋರಿ..!

ಇಡೀ ದೇಶದಲ್ಲಿ ಮೋದಿ-ಅಮಿತ್ ಶಾ ಮುಂದೆ ವಿಪಕ್ಷದವರೆಲ್ಲಾ ಮಾತನಾಡದೆ ಬಿಲ ಸೇರುತ್ತಿರುವ ಸಂದರ್ಭದಲ್ಲಿ ಅಮಿತ್ ಶಾಗೆ ಸೆಡ್ಡುಹೊಡೆದು ನಿಂತದ್ದು ಕನಕಪುರದ ಬಂಡೆ ಡಿಕೆ ಶಿವಕುಮಾರ್.. ಗುಜರಾತ್ ನಲ್ಲಿ ಸೋನಿಯಾಗಾಂಧಿ ಆಪ್ತಅಹ್ಮದ್ ಪಟೇಲ್ ರನ್ನ ರಾಜ್ಯಸಭೆ ಮೆಟ್ಟಲು ಏರದಂತೆ ಮಾಡಲು ಅಮಿತ್ ಶಾ ಶಪಥ ಮಾಡಿದ್ರು. ಶಪಥ ಸತ್ಯ ಮಾಡಲು ಹೊರಟ ಅಮಿತ್ ಶಾ ಸಾಲು...

ರಾಜ್ಯಪಾಲರ ಬಾಣ.. ಕಂಗಾಲಾದ ಕುಮಾರಣ್ಣ..!

ಕರ್ನಾಟಕ ಟಿವಿ : ವಿಶ್ವಾಸ ಮತ ಸಾಬೀತು ಮಾಡ್ತೀನಿ ಅಂತ ಹೇಳಿ ಇಂದು ಕಾಂಗ್ರೆಸ್-ಜೆಡಿಎಸ್ ಪಕ್ಷಗಳು ನಾನಾ ತಂತ್ರ ರೂಪಿಸಿ ಮತಕ್ಕೆ ಹಾಕದ ಹೈಡ್ರಾಮಾ ಮಾಡ್ತಿದ್ರು. ಸೋಮವಾರದ ವರೆಗೆ ಕಾಲ ದೂಡಿ ಸರ್ಕಾರವನ್ನ ಸೇಫ್ ಮಾಡಿಕೊಳ್ಳಬೇಕು ಅಂತ ಮೊದಲೇ ತಂತ್ರ ರೂಪಿಸಿದಂತೆ ಜೆಡಿಎಸ್-ಕಾಂಗ್ರೆಸ್ ನಾಯಕರು ಸದನದಲ್ಲಿ ಗೇಮ್ ಶುರು ಮಾಡಿದ್ರು.. ಇಂದು ವಿಶ್ವಾಸಮತ ಸಾಬೀತು ಮಾಡದೆ ಕುಮಾರಸ್ವಾಮಿ ರಾಜೀನಾಮೆ ಕೊಡ್ತಾರೆ...

ದೋಸ್ತಿಗಳ ರಹಸ್ಯ ತಂತ್ರ ಬಿಜೆಪಿ ಆಗುತ್ತಾ ಅತಂತ್ರ..?

ಕರ್ನಾಟಕ ಟಿವಿ : ಗುರುವಾರ ಬೆಳಗ್ಗೆ ವಿಧಾನಸಭೆಯಲ್ಲಿ ಸಿಎಂ ಕುಮಾರಸ್ವಾಮಿಗೆ ಅಗ್ನಿಪರೀಕ್ಷೆ ಪಾಸ್ ಮಾಡ್ತಾರಾ..? ಅಗ್ ನಿಪರೀಖ್ಷೆ ಎದುರಿಸಲಾಗದೇ ವಿದಾಯ ಭಾಷಣ ನೀಡಿ ರಾಜೀನಾಮೆ ಘೋಷಣೆ ಮಾಡ್ತಾರಾ..? ಹೀಗೊಂದು ಪ್ರಶ್ನೆ ಎಲ್ಲರನ್ನೂ ಕಾಡ್ತಿದೆ.. 16 ಕಾಂಗ್ರೆಸ್, ಜೆಡಿಎಸ್ ಶಾಸಕರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆ ದೋಸ್ತಿ ಸರ್ಕಾರ ಬಹುಮತ ಕಳೆದುಕೊಂಡಿದೆ.. ಆದ್ರೆ ಸ್ಪೀಕರ್ ರಾಜೀನಾಮೆ ಅಂಗೀಕಾರ ಮಾಡದ ಹಿನ್ನೆಲೆ ಕಾನೂನಾತ್ಮಕವಾಗಿ...
- Advertisement -spot_img

Latest News

’ಗುಂಮ್ಟಿ’ ಟೈಟಲ್ ಪೋಸ್ಟರ್ ರಿಲೀಸ್: ತೆರೆಮೇಲೆ ಕುಡುಬಿ ಜನಜೀವನ ಅನಾವರಣ

Movie News: ಈಗಾಗಲೇ ಕನ್ನಡ ಚಿತ್ರರಂಗದಲ್ಲಿ ‘ಕತ್ತಲೆ ಕೋಣೆ’ ಮತ್ತು ‘ಇನಾಮ್ದಾರ್’ ಸಿನಿಮಾಗಳನ್ನು ನಿರ್ದೇಶಿಸಿ ಕಂಟೆಂಟ್ ಸಿನಿಮಾ ನಿರ್ದೇಶಕರ ಸಾಲಿನಲ್ಲಿ ಗುರುತಿಸಿಕೊಂಡಿರುವ ನಿರ್ದೇಶಕ ಸಂದೇಶದ ಶೆಟ್ಟಿ...
- Advertisement -spot_img