Tuesday, July 22, 2025

d k shivakumar vs siddaramaiah

ಸಿದ್ದರಾಮಯ್ಯ ಸಿಟ್ಟು ಡಿಕೆಶಿಗೆ ಮುಳುವಾಗುತ್ತಾ..?

ಕರ್ನಾಟಕ ಟಿವಿ ಸಂಪಾದಕೀಯ : ಕನಕಪುರದ ಬಂಡೆ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೇರಲು ತುದಿಗಾಲಲ್ಲಿ ನಿಂತಿದ್ದಾರೆ.. ಇನ್ನೇನೋ ಕೆಲವೇ ಕ್ಷಣಗಳಲ್ಲಿ ಘೋಷಣೆ ಮಾಡಿಬಿಡ್ತಾರೆ ಅಂತ ೆಲ್ರೂ ಕಾಯ್ತಾನೆ ಇದ್ದಾರೆ. ಆದ್ರೆ ಕಳೆದ ಮೂರ್ನಾಲ್ಕು ದಿನಗಳಿಂದ ಎಐಸಿಸಿ ನಾಯಕರು ಕೆಪಿಸಿಸಿ ಅಧ್ಯಕ್ಷರ ಹೆಸರನ್ನ ಘೋಷಣೆ ಮಾಡದೆ ಮುಂದಕ್ಕೆ ಹಾಕ್ತಿದೆ. ಯಾಕಂದ್ರೆ ಟಗರು ಸಿದ್ದರಾಮಯ್ಯ ಹಾಕಿರುವ ಕಂಡಿಷನ್ ಗೂ...
- Advertisement -spot_img

Latest News

2 ದಿನ ಬೆಂಗಳೂರಿನ 70 ಕಡೆ ಕರೆಂಟ್‌ ಕಟ್ : ಸಿಲಿಕಾನ್ ಸಿಟಿಯ ಎಲ್ಲೆಲ್ಲಿ ಕರೆಂಟ್‌ ಕಟ್‌ ?

ಕೆಪಿಟಿಸಿಎಲ್ ತುರ್ತು ನಿರ್ವಹಣ ಕಾಮಗಾರಿ ಹಿನ್ನೆಲೆ ಬೆಂಗಳೂರಿನಲ್ಲಿ ಜುಲೈ 22 ಹಾಗೂ 23 ರಂದು ವಿದ್ಯುತ್‌ ವ್ಯತ್ಯಯವಾಗಲಿದೆ. ರಾಮಯ್ಯ ಲೇಔಟ್‌, ಸೋಪ್‌ ಫ್ಯಾಕ್ಟರಿ ಲೇಔಟ್‌ ಸೇರಿದಂತೆ...
- Advertisement -spot_img