Thursday, July 31, 2025

D K Shivakumar

ಪಾಲಿಕೆಯಲ್ಲಿ ಅಧಿಕಾರದ ಗದ್ದುಗೆ ಏರುತ್ತೆವೆ ; ಡಿ ಕೆ ಶಿವಕುಮಾರ

www.karnatakatv.net :ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ಹಿನ್ನೆಲೆಯಲ್ಲಿ ಈಗಾಗಲೇ ನಮ್ಮ ಪಕ್ಷದ ಪ್ರಣಾಳಿಕೆ ಬಿಡುಗಡೆ ಮಾಡಿದ್ದೇವೆ. ಹುಬ್ಬಳ್ಳಿ- ಧಾರವಾಡ, ಬೆಳಗಾವಿ, ಕಲಬುರಗಿ ಪಾಲಿಕೆಯಲ್ಲಿ ಅಧಿಕಾರದ ಗದ್ದುಗೆ ಏರುತ್ತೆವೆ‌ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ ಹೇಳಿದರು. ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿ, ಸಿಎಂ ಬೋಮ್ಮಾಯಿ ಹುಬ್ಬಳ್ಳಿಗೆ ಬಂದಾಗ ಯಾವ ರೀತಿ ಸ್ವಾಗತ ಸಿಕ್ಕಿದೆ..?ಅದು ಪಾಲಿಕೆ...

ಯಡಿಯೂರಪ್ಪ ಅತ್ತಿದ್ದಕ್ಕೆ ಕಾರಣ ಕೊಡಿ

www.karnatakatv.net :ಹುಬ್ಬಳ್ಳಿ: ರಾಜ್ಯದಲ್ಲಿ ಉತ್ತಮ ಕೆಲಸಗಳನ್ನು ಮಾಡಿದೆ ಅಂತ ಹೇಳಿಕೊಳ್ತಿರೋ ಬಿಜೆಪಿ, ಹಿಂದಿನ ಸಿಎಂ ಯಡಿಯೂರಪ್ಪನವರನ್ನು ಬದಲಾಯಿಸಿದ್ದೇಕೆ. ಇದಕ್ಕೆ ಕಾರಣ ಕೊಡಿ ಅಂತ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ.  ಹುಬ್ಬಳ್ಳಿ ನಗರದಲ್ಲಿ ಮಾತನಾಡಿದ ಡಿ.ಕೆ ಶಿವಕುಮಾರ್, ಅವಳಿ ನಗರ ಹುಬ್ಬಳ್ಳಿ-ಧಾರವಾಡದ ಅಭಿವೃದ್ಧಿ ಮಾಡ್ತೀವಿ ಅಂತ ಹಿಂದೆಲ್ಲಾ ನೀಡಿದ್ದ ಭರವಸೆ ಕೇವಲ ಪ್ರಣಾಳಿಕೆಗೆ ಮಾತ್ರ ಸೀಮಿತವಾಗಿದೆ....

ಕಷ್ಟದಲ್ಲಿದ್ದವರಿಗೆ ಬಿಜೆಪಿಯರು ಏನು ಸಹಾಯ ಮಾಡಿದ್ದಾರೆ; ಡಿ ಕೆ ಶಿವಕುಮಾರ

www.karnatakatv.net : ರಾಯಚೂರು : ವಿಭಾಗೀಯ ಮಟ್ಟದ ನಾಯಕರಿಗೆ ಟಾರ್ಗೆಟ್ ಕೊಡಲಾಗಿದೆ. 75 ವರ್ಷದ ಅಮೃತ ಸ್ವಾತಂತ್ರ್ಯೋತ್ಸವದ ಹಿನ್ನೆಲೆ ಇಡೀ ವರ್ಷ ಆಚರಣೆ ಮಾಡಲಾಗುವುದು. ಕಾಂಗ್ರೆಸ್ ಮಾತ್ರವಲ್ಲದೆ ಎಲ್ಲರನ್ನ ಒಳಗೊಂಡು ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಒಂದೊಂದು ತಿಂಗಳು ಒಂದೊಂದು ಹೆಸರಲ್ಲಿ ಕಾರ್ಯಕ್ರಮ ಮಾಡುತ್ತೇವೆ. ಅಕ್ಟೋಬರ್‌ ತಿಂಗಳಲ್ಲಿ ಗಾಂಧಿ ನೆನಪಲ್ಲಿ ಪ್ರತಿ ಪಂಚಾಯತಿಯಲ್ಲಿ ಸಭೆ ನಡೆಸಲು ಚಿಂತಿಸಲಾಗಿದೆ....

ಯಾವುದೇ ಪರಿಸ್ಥಿತಿ ಎದುರಿಸಲು ಕಾರ್ಯಕರ್ತರು ಸಜ್ಜಾಗಿರಬೇಕು; ಡಿ.ಕೆ. ಶಿವಕುಮಾರ್

www.karnatakatv.net : ತುಮಕೂರು: ಕಳೆದೆರಡು ವರ್ಷದಿಂದ ರಾಜ್ಯಕ್ಕೆ ಉತ್ತಮ ಆಡಳಿತ ಸಿಕ್ಕಿಲ್ಲ. ಇದು ಅತ್ಯಂತ ಭ್ರಷ್ಟ ಸರ್ಕಾರ ಎಂಬುದಕ್ಕೆ ಮುಖ್ಯಮಂತ್ರಿ ಬದಲಾವಣೆ ಪ್ರಕ್ರಿಯೆಯೇ ಸಾಕ್ಷಿ. ಮುಂದಿನ ದಿನಗಳಲ್ಲಿ ಯಾವುದೇ ಪರಿಸ್ಥಿತಿ ಬಂದರೂ ಅದನ್ನು ಎದುರಿಸಲು ನಮ್ಮ ಕಾರ್ಯಕರ್ತರನ್ನು ಸಜ್ಜುಗೊಳಿಸಬೇಕು' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. ತುಮಕೂರಿನಲ್ಲಿ ಶನಿವಾರ ನಡೆದ ತುಮಕೂರು, ಚಿತ್ರದುರ್ಗ,...

ವಿಭಾಗೀಯ ಮಟ್ಟದ ಕಾಂಗ್ರೆಸ್ ಮುಖಂಡರ ಸಭೆ

www.karnatakatv.net : ತುಮಕೂರಿನಲ್ಲಿ ಶನಿವಾರ ನಡೆದ ತುಮಕೂರು, ಚಿತ್ರದುರ್ಗ, ದಾವಣಗೆರೆ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳನ್ನು ಒಳಗೊಂಡ ವಿಭಾಗೀಯ ಮಟ್ಟದ ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ಏಐಸಿಸಿ ಪ್ರಧಾನ ಕಾರ್ಯದರ್ಶಿ, ಕರ್ನಾಟಕದ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ...

ಅನ್ಯ ಪಕ್ಷದ ಲಿಂಗಾಯತ ಮುಖಂಡರು ಕಾಂಗ್ರೆಸ್ ನತ್ತ ಒಲವು

www.karnatakatv.net : ಕಲಬುರ್ಗಿ: 'ಬೇರೆ, ಬೇರೆ ಪಕ್ಷಗಳ ಲಿಂಗಾಯತ ಸಮುದಾಯದ ನಾಯಕರು ಹಾಗೂ ಕಾರ್ಯಕರ್ತರು ಕಾಂಗ್ರೆಸ್ ಸೇರಲು ಉತ್ಸುಕರಾಗಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. ಕಲ್ಬುರ್ಗಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಮುಂದೆ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಈ ಬಗ್ಗೆ ಹೆಚ್ಚಿನ ವಿವರ ನೀಡುವುದಾಗಿ ಹೇಳಿದರು. ಅವರು ಹೇಳಿದ್ದಿಷ್ಟು 'ಅನ್ಯ...

ಕಿಚ್ಚ ಸುದೀಪ್ ಮನೆಯಲ್ಲಿ‌ ಡಿನ್ನರ್ ಸವಿದು.. ಡಿಕೆಶಿ‌ ಮಗಳ ಮದುವೆಗೆ ಹಾಜರಾದ ರಿತೇಶ್ ಹಾಗೂ ಜೆನಿಲಿಯಾ…

ಬಾಲಿವುಡ್ ನ ಕ್ಯೂಟ್ ಪೇರ್ ರಿತೇಶ್ ದೇಶ್ ಮುಖ್ ಹಾಗೂ ಜೆನಿಲಿಯಾ ಕಿಚ್ಚ ಸುದೀಪ್ ‌ಮನೆಗೆ ಭೇಟಿ ಕೊಟ್ಟು ಡಿನ್ನರ್ ಸವಿದಿದ್ದಾರೆ. ಕಿಚ್ಚ, ರಿತೇಶ್ ಹಾಗೂ ಜೆನಿಲಿಯಾ ಬಹುಕಾಲದ ಗೆಳೆಯರು. ಬಾಲಿವುಡ್ ನ ರಣ್ ಸಿನಿಮಾದಲ್ಲಿ ಕಿಚ್ಚ ಸುದೀಪ್ ಹಾಗೂ ರಿತೇಶ್ ಒಟ್ಟಿಗೆ ನಟಿಸಿದ್ದರು. ಅಲ್ಲಿನಿಂದ ಒಳ್ಳೆಯ ಗೆಳೆಯರಾಗಿರುವ ಸುದೀಪ್ ಹಾಗೂ ರಿತೇಶ್ ಕಿಚ್ಚನ ಮನೆಗೆ...

‘ಡಿ.ಕೆ.ಶಿವಕುಮಾರ್ ಗಾಳಿಯಲ್ಲಿ ಗುಂಡು ಹೊಡೆಯೋದ್ರಲ್ಲಿ ಎಕ್ಸ್‌ಪರ್ಟ್‌..’

ಮೈಸೂರಿನಲ್ಲಿ ನಡೆಯಬೇಕಿದ್ದ ಜನಸ್ಪಂದನಾ ಕಾರ್ಯಕ್ರಮಕ್ಕೆ ಬಂದ ಸಚಿವ ಆರ್.ಅಶೋಕ್, ಮೈಸೂರು ಡಿಸಿ ರೋಹಿಣಿ ಸಿಂಧೂರಿ ಜನಪ್ರತಿನಿಧಿಗಳ ಗುದ್ದಾಟ ವಿಚಾರಕ್ಕೆ ಸಂಬಂಧಿಸಿದಂತೆ ಕಾರ್ಯಕ್ರಮವನ್ನೇ ರದ್ದುಗೊಳಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಆರ.ಅಶೋಕ್, ನಿನ್ನೆ ಜಿಲ್ಲಾಧಿಕಾರಿ ನನ್ನ ಭೇಟಿ ಮಾಡಿದ್ದರು. ಈ ವೇಳೆ ಜನಪ್ರತಿನಿಧಿಗಳ ಜೊತೆ ಹೇಗೆ ನಡೆದುಕೊಳ್ಳಬೇಕು ಎಂಬುದನ್ನು ತಿಳಿಸಿದ್ದೇನೆ. ಜನಸ್ಪಂದನಾ ಕಾರ್ಯಕ್ರಮದ ಉದ್ಘಾಟನೆಗೆ ಶಾಸಕರನ್ನು ಕರೆಯಲೇಬೇಕು ಇದನ್ನು...

‘ನನ್ನನ್ನ ಕಾಪಾಡಲು ಅಜ್ಜ ಇದ್ದಾರೆ, ನನ್ನ ಬೆಂಬಲಕ್ಕೆ ಜನರಿದ್ದಾರೆ, ಇದಕ್ಕೆಲ್ಲ ಹೆದರುವುದಿಲ್ಲ’

ಬೆಳ್ಳಂಬೆಳಿಗ್ಗೆ ಟ್ರಬಲ್ ಶೂಟರ್ ಡಿಕೆಶಿ ಮನೆ ಮತ್ತು ಕಚೇರಿ ಮೇಲೆ ಸಿಬಿಐ ದಾಳಿ ನಡೆಸಿತ್ತು. ಡಿಕೆಶಿ ಮತ್ತು ಡಿಕೆ ಸುರೇಶ್‌ಗೆ ಸಂಬಂಧಿಸಿದ ಮನೆ ಮತ್ತು ಕಚೇರಿ ಮೇಲೆ ರೇಡ್ ನಡೆಸಿದ್ದ ಸಿಬಿಐ ಹಲವು ದಾಖಲೆಗಳನ್ನ ಕಲೆ ಹಾಕಿದೆ. ಸಂಜೆ ವೇಳೆಗೆ ರೇಡ್ ಮುಗಿದಿದ್ದು, ದಾಳಿ ಬಳಿಕ, ಡಿಕೆ ಬ್ರದರ್ಸ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದಾರೆ. https://youtu.be/ORZY-ii5IRo ಇಡೀ...

‘ಯಾವುದೇ ಒತ್ತಡಕ್ಕೂ ಹೆದರುವಂಥ ಮಗ ಅಲ್ಲ ನಾನು’

ಡಿಕೆಶಿ ಮನೆ ಮತ್ತು ಕಚೇರಿ ಮೇಲೆ ಸಿಬಿಐ ದಾಳಿ ನಡೆಸಿದ ವಿಚಾರಕ್ಕೆ ಸಂಬಂಧಿಸಿದಂತೆ ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್ ಮಾಧ್ಯಮದ ಜೊತೆ ಮಾತನಾಡಿದ್ದಾರೆ. https://youtu.be/ORZY-ii5IRo ನಿಮ್ಮ ಪ್ರೀತಿ ಅಭಿಮಾನಕ್ಕೆ ನಾನು ಚಿರಋಣಿ. ನಿಮ್ಮ ಋಣ ತೀರಿಸಲು ಸಾಧ್ಯವಿಲ್ಲ. ನಾನು, ನನ್ನ ಕುಟುಂಬದ ಕಡೆಯಿಂದ ನಿಮಗೆಲ್ಲರಿಗೂ ನಮಸ್ಕಾರ. ಬೆಳಿಗ್ಗೆಯಿಂದ ಮನೆ ಮುಂದೆ, ಬೇರೆ ಕಡೆ ಎಲ್ಲ ನನ್ನ ಸಲುವಾಗಿ...
- Advertisement -spot_img

Latest News

ಕರ್ನಾಟಕದ ಹವಾಮಾನದಲ್ಲಿ ಬದಲಾವಣೆ – 3 ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ!

ಕಳೆದ ಒಂದು ತಿಂಗಳಿಂದ ಕರ್ನಾಟಕದಲ್ಲಿ ನಿರಂತರವಾಗಿ ಮಳೆಯಾಗುತ್ತಿತ್ತು. ಜುಲೈ ತಿಂಗಳ ಕೊನೆ ಭಾಗಕ್ಕೆ ಬರುತ್ತಿರುವ ಈ ಹೊತ್ತಿನಲ್ಲಿ, ಕರ್ನಾಟಕದಲ್ಲಿ ಮುಂಗಾರು ದುರ್ಬಲಗೊಳ್ಳುತ್ತಿದ್ದು, ಅಲ್ಲಲ್ಲಿ ಸಾಧಾರಣ ಮಳೆಯಾಗುವ...
- Advertisement -spot_img