ಕರ್ನಾಟಕ ಟಿವಿ : ಕರ್ನಾಟಕ ರಾಜಕೀಯ ಇತಿಹಾಸದಲ್ಲಿ 5 ವರ್ಷಗಳ ಅವಧಿಯನ್ನ ಪೂರ್ಣಗೊಳಿಸಿದ ಸಿಎಂಗಳು ಬರೀ ಮೂರೇ ಜನ.. ನಿಜಲಿಂಗಪ್ಪ, ದೇವರಾಜ ಅರಸು ಬಿಟ್ರೆ ಕಾಂಗ್ರೆಸ್ ಕಾರ್ಯಕರ್ತರ ಪ್ರೀತಿಯ ಟಗರು ಒನ್ ಅಂಡ್ ಓನ್ಲಿ ಸಿದ್ದರಾಮಯ್ಯ ಮಾತ್ರ 5 ವರ್ಷ ಅಧಿಕಾರ ಪೂರೈಸಿದ್ದಾರೆ..
ಹೌದು, ದೇವೇಗೌಡರ
ಜೊತೆ ಜನತಾದಳವನ್ನ ಸಂಘಟನೆ ಮಾಡಿ ನಂತರ ಗೌಡರ ವಿರುದ್ಧ ಸಿಡಿದೆದ್ದು...
ಆಪರೇಷನ್ ಆಟವೋ.. ಗದ್ದುಗೆ
ಗುದ್ದಾಟವೋ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದೆ.. ಯಡಿಯೂರಪ್ಪ
ಸಿಎಂ ಆಗಿದ್ದಾರೆ.. ಕಾಂಗ್ರೆಸ್ ಜೆಡಿಎಸ್ನಿಂದ 17 ಶಾಸಕರು
ರಾಜೀನಾಮೆ ಕೊಟ್ಟಿದ್ದಕ್ಕೇ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ಕಾರಣ ಅನ್ನೋದು ಎಲ್ಲರಿಗೂ
ಗೊತ್ತಿರೋ ಸಂಗತಿನೇ.. ಆದ್ರೆ ಪದೇ ಪದೇ ಆಪರೇಷನ್ ಆಟದಲ್ಲಿ ಫೇಲ್ ಆಗ್ತಿದ್ದ ಯಡಿಯೂರಪ್ಪ
ಈ ಬಾರಿ ಸಕ್ಸಸ್ ಆಗಿದ್ದು ಮಾತ್ರ ತಮ್ಮ ಸ್ವಂತ ಪ್ಲಾನ್ ನಿಂದ...
ನನಗೆ ರಾಜಕೀಯ ಸಾಕಾಗಿದೆ ಪ್ರಸ್ತುತ ರಾಜಕಾರಣದಿಂದ ಬೇಸತ್ತಿದ್ದೇನೆ, ನನಗೇನು ರಾಜಕೀಯ ಬೇಕಿಲ್ಲ, ನನಗೆ ಬಿಡದಿಯಲ್ಲಿ ಕೃಷಿ ಭೂಮಿ ಇದ್ದು ವ್ಯವಸಾಯ ಮಾಡುತ್ತೇನೆ ಅಂತ ಹೇಳಿದ್ರು.
ನನ್ನ ಜಮೀನು ಪ್ರಮಾಣಿಕವಾಗಿ ಸಂಪಾದನೆ ಮಾಡಿದ್ದೇನೆ
ನಾನು ಪ್ರಾಮಾಣಿಕವಾಗಿ ಇದ್ದೇನೆ ಆದ್ರೆ ನನ್ನ ಬಿಡದಿ ಕೃಷಿ ಭೂಮಿ ಬಗ್ಗೆಯೂ ಹಲವು ತನಿಖೆ ನಡೆಸಿದ್ರು. ನಾನು ಯಾವ ತನಿಖೆಗೂ ಸಿದ್ಧ,...
ಕರ್ನಾಟಕ ಟಿವಿ : ಕೊನೆಗೂ ಕನಕಪುರದ ಬಂಡೆ ಡಿಕೆ ಶಿವಕುಮಾರ್ ತಿಹಾರ್ ಜೈಲು ಪಾಲಾಗಿದ್ದಾರೆ. ಮೊನ್ನೆ 14 ದಿನ ನ್ಯಾಯಾಂಗ ಬಂಧನಕ್ಕೆ ಇಡಿ ಕೋರ್ಟ್ ಆದೇಶ ಮಾಡಿದ್ರು. ಆರೋಗ್ಯ ಸಮಸ್ಯೆಯಿಂದ ಆರ್.ಎಂ.ಎಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೀತಿದ್ರು. ನಿನ್ನೆ ಬೇಲ್ ಅಪ್ಲಿಕೇಷನ್ ವಿಚಾರಣೆಗೆ ಬಂದರೂ ಇಡಿ ಪರ ವಕೀಲ ಗೈರಾದ ಹಿನ್ನೆಲೆ ಇಂದಿಗೆ ಕೋರ್ಟ್ ಬೇಲ್...
ಕರ್ನಾಟಕ ಟಿವಿ : ಅಕ್ರಮ ಹಣ ವರ್ಗಾವಣೆ ಸಂಬಂಧ ಇಡಿ ಕಸ್ಟಡಿಯಲ್ಲಿರುವ ಡಿಕೆಶಿ ಶಿವಕುಮಾರ್ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆಮಾಡಿ ಡಿಕೆಶಿ ಯನ್ನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಆರೋಗ್ಯ ಹದಗೆಟ್ಟಿರುವ ಹಿನ್ನೆಲೆ ತಿಹಾರ್ ಜೈಲಿಗೆ ಕಳುಹಿಸದಂತೆ ಡಿಕೆಶಿ ವಕೀಲರ ಮನವಿ ಹಿನ್ನೆಲೆ ನಾಳೆ ಮತ್ತೆ ವಿಚಾರಣೆ ವರೆಗೆ RML ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳಲು...
ಕರ್ನಾಟಕ ಟಿವಿ : ಇಡಿ ಕಸ್ಟಡಿಯಲ್ಲಿರುವ ಡಿಕೆ ಶಿವಕುಮಾರ್ ನೋಡಲು ಸಾವಿರಾರು ಬೆ<ಬಲಿಗರು ದೆಹಲಿಯಲ್ಲಿದ್ದಾರೆ.. ಕೋರ್ಟ್ ಕಲಾಪ, ಪೊಲೀಸ್ ಸ್ಟೇಷನ್, ಇಡಿ ಕಚೇರಿ ಹೀಗೆ ಡಿಕೆ ಶೀವಕುಮಾರ್ ಎಲ್ಲಿಗೆ ಕರೆದೋಯ್ದರು ಬೆಂಬಲಿಗರು ಫಾಲೋ ಮಾಡ್ತಿದ್ದಾರೆ. ಮೊನ್ನೆ ಕೋರ್ಟ್, ಇಡಿ ಆವಾರಣದಲ್ಲಿ ಬೆಂಬಲಿಗರು ಗಲಾಟೆ ಕೂಡ ಮಾಡಿದ್ದಾರೆ. ಈ ಹಿನ್ನೆಲೆ ಬೆಂಬಲಿಗರ ಗಲಾಟೆಯನ್ನೇ...
ಕರ್ನಾಟಕ ಟಿವಿ : ಬಹಳ ಹಿಂದಿನಿಂದ ಹೋರಾಟದ ಹೆಸರಲ್ಲಿ ಕಿಡಿಗೇಡಿಗಳು ಮಾಡುವ ಪುಂಡಾಟಕ್ಕೆ ಬಲಿಯಾಗೋದು ನಮ್ಮ ಕೆಎಸ್ ಆರ್ ಟಿಸಿ ಬಸ್ಸುಗಳು. ಕಾವೇರಿ ಗಲಾಟೆ, ಮತೀಯಗಲಾಟೆ ಸೇರಿದಂತೆ ಯಾವುದೇ ಹೋರಾಟ ಹಿಂಸಾಚಾರಕ್ಕೆ ತಿರುಗಿದಾಗ ಮೊದಲು ಬಲಿಯಾಗೋದು ಕೆ.ಎಸ್.ಆರ್.ಟಿ.ಸಿ ಬಸ್ಸುಗಳು. ರಾಜ್ಯದಲ್ಲಿ ಇದು ವರೆಗೆ ನೂರಾರು ಬಸ್ಸುಗಳು ಹಿಂಸಾಚಾರದ ಸಂದರ್ಭದಲ್ಲಿ ಬೆಂಕಿಗಾಹುತಿಯಾಗಿವೆ. ಮೊನ್ನೆಯಷ್ಟೆ ಮಾಜಿ...
ಕರ್ನಾಟಕ ಟಿವಿ : ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಡಿಕೆ ಶಿವಕುಮಾರ್ ಇಡಿ ಬಂಧನದಲ್ಲಿದ್ದಾರೆ. ಈ ಹಿನ್ನೆಲೆ ನಾಳೆ ರಾಜ್ಯದಲ್ಲಿ ಒಕ್ಕಲಿಗ ಸಂಘಟನೆಗಳು ನಾಳೆ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನ ಮಾಡ್ತಿದ್ದಾರೆ.. ಈ ಹಿನ್ನೆಲೆ ಡಿಕೆ ಶಿವಕುಮಾರ್ ಟ್ವೀಟ್ ಮಾಡಿದ್ದಾರೆ. ನೀವು ನನ್ನನ್ನ ಬೆಂಬಲಿಸಿ ಪ್ರತಿಭಟನೆ ಮಾಡ್ತಿರೋದು ಸ್ವಾಗತಾರ್ಹ, ನಾನು ಯಾವುದೇ ತಪ್ಪು ಮಾಡಿಲ್ಲ, ದ್ವೇಷ...
ಕನಕಪುರ ಬಂಡೆ, ಮಾಜಿ ಸಚಿವ ಡಿಕೆ ಶಿವಕುಮಾರ್ ಇಡಿ ಬಂಧನಕ್ಕೆ ಒಳಪಟ್ಟ ಬೆನ್ನಲ್ಲೆ ಬೇರೆ ರಾಜಕಾರಣಿಗಳ ಆಸ್ತಿ ಬಗ್ಗೆ ಕುತೂಹಲ ಜಾಸ್ತಿಯಾಗಿದೆ. ಡಿಕೆಶಿ ಬೆಂಬಲಿಗರು ಅಮಿತ್ ಶಾ, ಮೋದಿ ವಿರುದ್ಧ ಸಿಡಿದೆದ್ದಿದ್ದಾರೆ.
ಹಾಗಾದ್ರೆ ಮೋದಿ ಆಸ್ತಿ ಎಷ್ಟಿದೆ..?
ಇನ್ನು ಕಳೆದ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಉತ್ತರಪ್ರದೇಶದ ವಾರಣಾಸಿಯಿಂದ ಸ್ಪರ್ಧೆ ಮಾಡಿದ್ರು. ಈ...
Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ.
27 ವರ್ಷದ...