Monday, September 7, 2026

D K Shivakumar

ಬೇಡ ಬೇಡ ಬೆಂಕಿ ಬೇಡ – ಬಸ್ಸಿನ ಕಣ್ಣೀರ ಕತೆ..!

ಕರ್ನಾಟಕ ಟಿವಿ : ಬಹಳ ಹಿಂದಿನಿಂದ ಹೋರಾಟದ ಹೆಸರಲ್ಲಿ ಕಿಡಿಗೇಡಿಗಳು ಮಾಡುವ ಪುಂಡಾಟಕ್ಕೆ ಬಲಿಯಾಗೋದು ನಮ್ಮ ಕೆಎಸ್ ಆರ್ ಟಿಸಿ ಬಸ್ಸುಗಳು. ಕಾವೇರಿ ಗಲಾಟೆ, ಮತೀಯಗಲಾಟೆ ಸೇರಿದಂತೆ ಯಾವುದೇ ಹೋರಾಟ ಹಿಂಸಾಚಾರಕ್ಕೆ ತಿರುಗಿದಾಗ ಮೊದಲು ಬಲಿಯಾಗೋದು ಕೆ.ಎಸ್.ಆರ್.ಟಿ.ಸಿ ಬಸ್ಸುಗಳು. ರಾಜ್ಯದಲ್ಲಿ ಇದು ವರೆಗೆ ನೂರಾರು ಬಸ್ಸುಗಳು ಹಿಂಸಾಚಾರದ ಸಂದರ್ಭದಲ್ಲಿ ಬೆಂಕಿಗಾಹುತಿಯಾಗಿವೆ. ಮೊನ್ನೆಯಷ್ಟೆ ಮಾಜಿ...

ನಾನೇನು ತಪ್ಪು ಮಾಡಿಲ್ಲ, ಶಾಂತಿಯಿಂದ ಪ್ರತಿಭಟಿಸಿ : ಡಿಕೆಶಿ ಟ್ವೀಟ್

ಕರ್ನಾಟಕ ಟಿವಿ : ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಡಿಕೆ ಶಿವಕುಮಾರ್ ಇಡಿ ಬಂಧನದಲ್ಲಿದ್ದಾರೆ. ಈ ಹಿನ್ನೆಲೆ ನಾಳೆ ರಾಜ್ಯದಲ್ಲಿ ಒಕ್ಕಲಿಗ ಸಂಘಟನೆಗಳು ನಾಳೆ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನ ಮಾಡ್ತಿದ್ದಾರೆ.. ಈ ಹಿನ್ನೆಲೆ ಡಿಕೆ ಶಿವಕುಮಾರ್ ಟ್ವೀಟ್ ಮಾಡಿದ್ದಾರೆ. ನೀವು ನನ್ನನ್ನ ಬೆಂಬಲಿಸಿ ಪ್ರತಿಭಟನೆ ಮಾಡ್ತಿರೋದು ಸ್ವಾಗತಾರ್ಹ, ನಾನು ಯಾವುದೇ ತಪ್ಪು ಮಾಡಿಲ್ಲ, ದ್ವೇಷ...

ಡಿಕೆಶಿ ಆಸ್ತಿ 840 ಕೋಟಿ, ಮೋದಿ ಆಸ್ತಿಯಷ್ಟು ಕೋಟಿ..?

ಕನಕಪುರ ಬಂಡೆ, ಮಾಜಿ ಸಚಿವ ಡಿಕೆ ಶಿವಕುಮಾರ್ ಇಡಿ ಬಂಧನಕ್ಕೆ ಒಳಪಟ್ಟ ಬೆನ್ನಲ್ಲೆ ಬೇರೆ ರಾಜಕಾರಣಿಗಳ ಆಸ್ತಿ ಬಗ್ಗೆ ಕುತೂಹಲ ಜಾಸ್ತಿಯಾಗಿದೆ. ಡಿಕೆಶಿ ಬೆಂಬಲಿಗರು ಅಮಿತ್ ಶಾ, ಮೋದಿ ವಿರುದ್ಧ ಸಿಡಿದೆದ್ದಿದ್ದಾರೆ. ಹಾಗಾದ್ರೆ ಮೋದಿ ಆಸ್ತಿ ಎಷ್ಟಿದೆ..? ಇನ್ನು ಕಳೆದ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಉತ್ತರಪ್ರದೇಶದ ವಾರಣಾಸಿಯಿಂದ ಸ್ಪರ್ಧೆ ಮಾಡಿದ್ರು. ಈ...

ಡಿಕೆಶಿ ಪುತ್ರಿ ಹೆಸರಲ್ಲಿ ಎಷ್ಟು ಆಸ್ತಿ ಇದೆ..?

ಡಿಕೆ ಶಿವಕುಮಾರ್ ಇಡಿ ಬಂಧನದಿಂದ ಬಹಳ ನೊಂದಿದ್ದಾರೆ. ಈ ನಡುವೆ ಡಿಕೆಶಿ ಪುತ್ತಿ ಐಶ್ವರ್ಯಗೂ ಕಂಟಕ ಎದುರಾಗಿದೆ. ಡಿಕೆ ಶಿವಕುಮಾರ್ ಪುತ್ರಿ ಹೆಸರಲ್ಲೂ ಆಸ್ತಿ ಮಾಡಿರೋದು ಸಮಸ್ಯೆ ಕಾರಣವಾಗಿದೆ. ಅಷ್ಟಕ್ಕೂ ಡಿಕೆಶಿ ಪುತ್ರಿ ಹೆಸರಿನಲ್ಲಿ ಎಷ್ಟು ಆಸ್ತಿ ಮಾಡಿದ್ದಾರೆ ಅಂತ ನೋಡೋದಾದ್ರೆ, ಪುತ್ರಿ ಹೆಸರಿನಲ್ಲಿ ನೂರು ಕೋಟಿಗೂ ಅಧಿಕ ಆಸ್ತಿ ಡಿಕೆ ಶಿವಕುಮಾರ್ ಪುತ್ರಿ ಐಶ್ವರ್ಯಾ...

ಅಯ್ಯೋ ದೇವ್ರೇ ಡಿಕೆಶಿಗೆ ಎಂಥಾ ಸ್ಥಿತಿ ಬಂತು..!

ರಾಜ್ಯ ರಾಜಕಾರಣದ ರೆಬಲ್ ಸ್ಟಾರ್.. ಕಾಂಗ್ರೆಸ್ ಪಾಲಿನ ಟ್ರಬಲ್ ಶೂಟರ್.. ಕುಮಾರಸ್ವಾಮಿಯ ಆಪ್ತರಕ್ಷಕ.. ಕನಕಪುರದ ಬಂಡೆ ಇಡಿ ಕಸ್ಟಡಿ ಸೇರಿದ್ಮೇಲೆ ಮಾನಸಿಕವಾಗಿ ನೊಂದುಹೋಗಿದ್ದಾರೆ.. ಮೋದಿ – ಅಮಿತ್ ಶಾ ಗೆ ಇಡೀ ದೇಶದಲ್ಲಿ ತೊಡೆತಟ್ಟಿದ ಏಕೈಕ ರಾಜಕಾರಣಿ ಡಿಕೆಶಿಗೆ ಇಂಥಾ ಪರಿಸ್ಥಿತಿ ಬಂತಾ ಅನ್ನುವಂತಾಗಿದೆ. ಮನೆಯಲ್ಲಿದ್ದಾಗ ಪ್ರತಿದಿನ ಶೇವಿಂಗ್, ಥರಾವರಿ ಬಟ್ಟೆ ಹಾಕಿ...

ಡಿಕೆಶಿ, ಹೆಚ್ಡಿಕೆ ದೋಸ್ತಿ, ಜೆಡಿಎಸ್ ಶಾಸಕರ ಮನಸ್ಸಿನಲ್ಲಿ ಕುಸ್ತಿ..!

ಕರ್ನಾಟಕ ಟಿವಿ : ದೋಸ್ತಿ ಸರ್ಕಾರ ಪತನದ ನಂತರ ಜೆಡಿಎಸ್-ಕಾಂಗ್ರೆಸ್ ನಾಯಕರು ಉತ್ತರ ಧ್ರುವ ದಕ್ಷಿಣ ಧ್ರುವದಂತಾಗಿದ್ದಾರೆ. ಆದ್ರೆ, ಕುಮಾರಸ್ವಾಮಿ ಡಿಕೆಶಿ ಮಾತ್ರ ಮತ್ತಷ್ಟು ಹತ್ತಿರವಾಗಿದ್ದಾರೆ. 14 ತಿಂಗಳು ಕುಮಾರಸ್ವಾಮಿ ಸಿಎಂ ಆಗಿ ಉಳಿಯಲು ಕಾರಣ ಪುಣ್ಯಾತ್ಮ ಡಿಕೆಶಿಯೇ ಕಾರಣ. ಹೀಗಾಗಿ ಗೌಡರ ಫ್ಯಾಮಿಲಿ ಡಿಕೆಶಿ ಬೆನ್ನಿಗೆ ಗಟ್ಟಿಯಾಗಿ ನಿಂತಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ಮುಂದೆ...

ಜೈಲಿಗೆ ಹೋಗಿ ಶಾ ಗೃಹಮಂತ್ರಿಯಾದ್ರು.. ಡಿಕೆ ಶಿವಕುಮಾರ್ ಸಿಎಂ ಆಗ್ತಾರಾ..?

ಅಕ್ರಮ ಹಣ ವರ್ಗವಾಣೆ ಪ್ರಕರಣದಲ್ಲಿ ಡಿ.ಕೆ ಶಿವಕುಮಾರ್ ಇಡಿ ಬಂಧನದಲ್ಲಿದ್ದಾರೆ.. ಡಿಕೆ ಶಿವಕುಮಾರ್ ರಾಜಕೀಯ ಭವಿಷ್ಯ ಹಾಳು ಮಾಡಲು ಬಿಜೆಪಿ ಪ್ಲಾನ್ ಮಾಡಿದೆ ಅಂತ ಕಾಂಗ್ರೆಸ್ ನಾಯಕರು ಆರೋಪಿಸ್ತಿದ್ದಾರೆ.. ಇತ್ತ ಡಿಕೆಶಿ ಅಕ್ರಮ ಮಾಡೇ ಇಲ್ವಾ ಅನ್ನೋದು ಬಿಜೆಪಿಯವರ ಪ್ರಶ್ನೆ.. ಫೈನಲ್ಲಾಗಿ ಡಿಕೆಶಿ ಕ್ಲೀನ್ ಕೃಷ್ಣಪ್ಪನಾ..? ಇಲ್ಲ ವಂಚನೆ ಮಾಡಿದ್ದಾರಾ..? ಅನ್ನೋದನ್ನ ಕೋರ್ಟ್ ತೀರ್ಮಾನ ಮಾಡುತ್ತೆ. ಆದ್ರೆ ಡಿಕೆಶಿ ರಾಜಕೀಯ ಜೀವನ ಹಾಳಾಯ್ತಾ.. ಡಿಕೆಶಿ ಜೈಲಿಗೆ ಹೋದ್ರೆ...

ಕರೆ ಮಾಡಿ ಡಿಕೆ ಸುರೇಶ್ ಗೆ ಸೋನಿಯಾ ಹೇಳಿದ್ದೇನು..?

ಡಿಕೆ ಶಿವಕುಮಾರ್ ಅವರನ್ನು ರಾಜಕೀಯ ಷಡ್ಯಂತ್ರದಲ್ಲಿ ಸಿಲುಕಿಸಲಾಗಿದೆ. ಈ ಸಂದರ್ಭದಲ್ಲಿ ಅವರ ಜೊತೆ ನಾವು ಹಾಗೂ ಇಡೀ ಪಕ್ಷ ನಿಲ್ಲಲಿದೆ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಧೈರ್ಯ ತುಂಬಿದ್ದಾರೆ. ಗುರುವಾರ ಸಂಸದ ಡಿಕೆ ಸುರೇಶ್ ಅವರಿಗೆ ಕರೆ ಮಾಡಿ ಡಿಕೆ ಶಿವಕುಮಾರ್ ಅವರ ಬಗ್ಗೆ ಸೋನಿಯಾ ಗಾಂಧಿ ವಿಚಾರಿಸಿದರು. ಡಿಕೆ ಶಿವಕುಮಾರ್ ಅವರ ಆರೋಗ್ಯ...

ಇಂಟ್ರೆಸ್ಟಿಂಗ್ ಸ್ಟೋರಿ : ಡಿಕೆಶಿ ರಾಜಕಾರಣದ ಆ ದಿನಗಳು..!

ಡಿಕೆ ಶಿವಕುಮಾರ್ ಡಿಕೆ ಶಿವಕುಮಾರ್ ಡಿಕೆ ಶಿವಕುಮಾರ್.. ಹೌದು ಇಡೀ ದೇಶಾದ್ಯಂತ ಇಂದು ಕೇಳಿ ಬರ್ತಿರುವ ಹೆಸರು ಇದೊಂದೆ. ಯಾಕಂದ್ರೆ  ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಡಿಕೆಶಿಯನ್ನ ಇಡಿ ಅಧಿಕಾರಿಗಳು ಹಿಡಿದು ತನಿಖೆಗೆ ಒಳಪಡಿಸಿದ್ದಾರೆ. ಒಂದು ಕಾಲದಲ್ಲಿ ಒಂದೊತ್ತು ಊಟಕ್ಕೂ ಕಷ್ಟಪಟ್ಟಿದ್ರು. 35 ವರ್ಷಗಳ ಹಿಂದೆ ಡಿಕೆಶಿವಕುಮಾರ್ ಬೆಂಗಳೂರಿನಲ್ಲಿ ಇರಲು ಜಾಗವಿಲ್ಲದೆ ಪಡಬಾರದ ಕಷ್ಟಪಟ್ಟಿದ್ದಾರೆ.. ರಾಜಕಾರಣದ ಆರಂಭದ ದಿನದಿಂದಲೂ ಚಾಣಕ್ಯನ ತಂತ್ರ...

ಅಣ್ಣನ ಸ್ಥಿತಿ ಕಂಡು ಡಿ.ಕೆ ಸುರೇಶ್ ಕಣ್ಣೀರು

ಕರ್ನಾಟಕ ಟಿವಿ :ಡಿಕೆ ಶಿವಕುಮಾರ್ ರನ್ನ ಕೋರ್ಟ್ ಇಡಿ ಕಸ್ಟಡಿಗೆ ನೀಡಿ ಆದೇಶ ಕೊಡ್ತಿದ್ದಂತೆ ಡಿ.ಕೆ ಸುರೇಶ್ ಕಣ್ಣೀರು ಹಾಕಿದ್ರು. ನಂತರ ಕೋರ್ಟ್ ಹೊರಗಡೆ ಮಾಧ್ಯಮಗಳ ಜೊತೆ ಮಾತನಾಡಿದ ನಂತರವೂ ಡಿ.ಕೆ ಸುರೇಶ್ ಕಣ್ಣೀರು ಹಾಕಿದ್ರು. ಮೋದಿ ಸರ್ಕಾರದ ವಿರುದ್ಧ ಹೋರಾಟ ಮಾಡೋಣ ಡಿಕೆ ಶಿವಕುಮಾರ್ ಇಡಿ ವಶಕ್ಕೆ ನೀಡ ಕೋರ್ಟ್ ಆದೇಶ ನೀಡಿದ...
- Advertisement -spot_img

Latest News

Political News: ಕಾಂಗ್ರೆಸ್ ಶಾಸಕ ಅಪ್ಪಾಜಿ ನಾಡಗೌಡ ಹೇಳಿಕೆ ಬಿಜೆಪಿ ಆರೋಪಕ್ಕೆ ಸ್ಪಷ್ಟ ಸಾಕ್ಷಿ- ಪುರಾವೆ: ವಿಜಯೇಂದ್ರ

Political News: ಬರ ತಾಲೂಕುಗಳ ಘೋಷಣೆಯಲ್ಲಿ ತಾರತಮ್ಯ ಆಗಿರುವ ಕುರಿತು ಮುದ್ದೇಬಿಹಾಳ ಕ್ಷೇತ್ರದ ಶಾಸಕ ಸಿಎಸ್ ಅಪ್ಪಾಜಿ ನಾಡಗೌಡ ತಮ್ಮದೇ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ...
- Advertisement -spot_img