Monday, September 7, 2026

D K Shivakumar

ಡೋಂಟ್ ವರಿ : ನಿಮ್ಮ ಬೆಂಬಲಕ್ಕೆ ನಾವಿದ್ದೇವೆ

ಕಾಂಗ್ರೆಸ್ ನ ಕನಕಪುರದ ಬಂಡೆ ಡಿ.ಕೆ ಶಿವಕುಮಾರ್ ಅವರನ್ನ ಬಿಜೆಪಿ ಟಾರ್ಗೆಟ್ ಮಾಡಿದೆ ಅಂತ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಗಂಭೀರ ಆರೋಪ ಮಾಡಿದ್ದಾರೆ. ರಾಜಕೀಯವಾಗಿ ಎದುರಿಸಬೇಕು. ಅದನ್ನ ಬಿಟ್ಟು ಅಡ್ಡದಾರಿಯಲ್ಲಿ ಈ ರೀತಿ ಮಾಡುವುದು ಸರಿಯಲ್ಲ. ಡಿಕೆಶಿ ಕಳಂಕ ರಹಿತರಾಗಿ ಹೊರಬರುತ್ತಾರೆ. ಬಿಜೆಪಿಯ ಎಲ್ಲಾ ಕುತಂತ್ರವನ್ನ ಭೇದಿಸಿ ಹೊರಬರುತ್ತಾರೆ. ಅವರು ಮತ್ತಷ್ಟು ಶಕ್ತಿಶಾಲಿಯಾಗುತ್ತಾರೆ....

ಅಮಿತ್ ಶಾ ಒನ್ ಸೈಡ್ ಲವ್ ಸ್ಟೋರಿ..!

ಇಡೀ ದೇಶದಲ್ಲಿ ಮೋದಿ-ಅಮಿತ್ ಶಾ ಮುಂದೆ ವಿಪಕ್ಷದವರೆಲ್ಲಾ ಮಾತನಾಡದೆ ಬಿಲ ಸೇರುತ್ತಿರುವ ಸಂದರ್ಭದಲ್ಲಿ ಅಮಿತ್ ಶಾಗೆ ಸೆಡ್ಡುಹೊಡೆದು ನಿಂತದ್ದು ಕನಕಪುರದ ಬಂಡೆ ಡಿಕೆ ಶಿವಕುಮಾರ್.. ಗುಜರಾತ್ ನಲ್ಲಿ ಸೋನಿಯಾಗಾಂಧಿ ಆಪ್ತಅಹ್ಮದ್ ಪಟೇಲ್ ರನ್ನ ರಾಜ್ಯಸಭೆ ಮೆಟ್ಟಲು ಏರದಂತೆ ಮಾಡಲು ಅಮಿತ್ ಶಾ ಶಪಥ ಮಾಡಿದ್ರು. ಶಪಥ ಸತ್ಯ ಮಾಡಲು ಹೊರಟ ಅಮಿತ್ ಶಾ ಸಾಲು...

ಮೋದಿ, ಬಿಎಸ್ ವೈ ವಿರುದ್ಧ ಬೀದಿಗಿಳಿದ ಕೈ ನಾಯಕರು

ಕರ್ನಾಟಕ ಟಿವಿ : ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ನ ಘಟಾನುಘಟಿ ನಾಯಕರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ರು. ನೆರೆ ಪರಿಹಾರಕ್ಕೆ ಮೋದಿ ಮಧ್ಯೆಪ್ರವೇಶ ಮಾಡಿ ಐದು ಸಾವಿರ ಕೋಟಿ ತಕ್ಷಣ ಪರಿಹಾರ ನೀಡುವಂತೆ ಒತ್ತಾಯಿಸಿದ್ರು. ಬೃಹತ್ ಪ್ರತಿಭಟನೆಯಲ್ಲಿ ಮಾಜಿ ಸಿಎಂಗಳಾದ ವೀರಪ್ಪ ಮೊಯ್ಲಿ, ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಮಾಜಿ ಸಚಿವರಾದ...

ಸೈನಿಕನಿಗೆ ಸಚಿವ ಸ್ಥಾನ, ಜೋಡೆತ್ತುಗಳಿಗೆ ಹಾಕ್ತಾರಾ ಕಡಿವಾಣ..?

ಕರ್ನಾಟಕ ಟಿವಿ : ಸತತ 6 ಬಾರಿ ಆಪರೇಷನ್ ಕಮಲ ಫೇಲ್ ಆದರೂ ಛಲಬಿಡದೇ 7ನೇ ಬಾರಿ ಕುಮಾರಸ್ವಾಮಿ ಸರ್ಕಾರ ಕೆಡವಿದ ತಂಡದ ಪ್ರಮುಖ ಸದಸ್ಯ ಚನ್ನಪಟ್ಟಣ ಮಾಜಿ ಶಾಸಕ, ಸೈನಿಕ ಸಿ.ಪಿ ಯೋಗೀಶ್ವರ್ ಬಿಎಸ್ ವೈ ಯಡಿಯೂರಪ್ಪ ಸಂಪುಟದಲ್ಲಿ ಸಚಿವ ಸ್ಥಾನ ಪಡೆಯೋದು ಗ್ಯಾರಂಟಿಯಾಗಿದೆ. ಕಡೇ ಹಂತದ ಆಪರೇಷನ್ ಕಮಲ ನಡೆಸಿದ್ದೇ ಅಮಿತ್ ಶಾ ಅನ್ನೋದನ್ನ ಸ್ವತಃ ಕೃಷ್ಣ...
- Advertisement -spot_img

Latest News

Political News: ಕಾಂಗ್ರೆಸ್ ಶಾಸಕ ಅಪ್ಪಾಜಿ ನಾಡಗೌಡ ಹೇಳಿಕೆ ಬಿಜೆಪಿ ಆರೋಪಕ್ಕೆ ಸ್ಪಷ್ಟ ಸಾಕ್ಷಿ- ಪುರಾವೆ: ವಿಜಯೇಂದ್ರ

Political News: ಬರ ತಾಲೂಕುಗಳ ಘೋಷಣೆಯಲ್ಲಿ ತಾರತಮ್ಯ ಆಗಿರುವ ಕುರಿತು ಮುದ್ದೇಬಿಹಾಳ ಕ್ಷೇತ್ರದ ಶಾಸಕ ಸಿಎಸ್ ಅಪ್ಪಾಜಿ ನಾಡಗೌಡ ತಮ್ಮದೇ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ...
- Advertisement -spot_img