Thursday, July 31, 2025

D K Shivakumar

‘ಯಡಿಯೂರಪ್ಪ ಸಿಎಂ ಆಗೋ ಆಸೆ ಪಡಲಿ, ಪಾಪ ತಪ್ಪೇನಿಲ್ಲ’- ಸಚಿವ ಡಿಕೆಶಿ

ಬೆಂಗಳೂರು: ರಾಜ್ಯ ಸರ್ಕಾರ ಪತನವಾಗಲಿದೆ ಅನ್ನೋ ಯಡಿಯೂರಪ್ಪ ಹೇಳಿಕೆಗೆ ಸಚಿವ ಡಿ ಕೆ ಶಿವಕುಮಾರ್ ವ್ಯಂಗ್ಯವಾಡಿದ್ದಾರೆ. ಯಡಿಯೂರಪ್ಪನವರಿಗೆ ಸಿಎಂ ಆಗೋ ಆಸೆ ಇದೆ, ಪಾಪ ಆಸೆ ಪಡಲಿ ಅದರಲ್ಲಿ ತಪ್ಪೇನಿಲ್ಲ ಅಂತ ವ್ಯಂಗ್ಯವಾಡಿದ್ದಾರೆ. ರಾಜ್ಯ ಸರ್ಕಾರದ ವಿರುದ್ಧ ಅಹೋರಾತ್ರಿ ಧರಣಿ ಕೈಗೊಂಡು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕುತ್ತಿರೋ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪಗೆ ಡಿಕೆಶಿ ಟಾಂಗ್...

ಸಚಿವರಾಗಿ ಪಕ್ಷೇತರ ಶಾಸಕರು ಪ್ರಮಾಣವಚನ

ಬೆಂಗಳೂರು: ಪಕ್ಷೇತರ ಶಾಸಕರಾದ ಆರ್.ಶಂಕರ್ ಮತ್ತು ಎಂ.ನಾಗೇಶ್ ಇಂದು ಪ್ರಮಾಣವಚನ ಸ್ವೀಕಾರ ಮಾಡಿದ್ರು. ಸರ್ಕಾರವನ್ನು ಸುಭದ್ರಗೊಳಿಸೋ ಸಲುವಾಗಿ ಮೈತ್ರಿ ನಾಯಕರು ಪಕ್ಷೇತರ ಶಾಸಕರನ್ನು ಒಲಿಸಿಕೊಂಡಿದ್ದಾರೆ. ಇಬ್ಬರು ಪಕ್ಷೇತರ ಶಾಸಕರಾದ ಶಂಕರ್ ಮತ್ತು ನಾಗೇಶ್ ಇವತ್ತು ರಾಜ್ಯಪಾಲರ ಸಮ್ಮುಖದಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಿದ್ರು. ರಾಜಭವನದ ಗಾಜಿನಮನೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಸಿಎಂ ಕುಮಾರಸ್ವಾಮಿ, ಡಾ.ಜಿ ಪರಮೇಶ್ವರ್, ಮಾಜಿ ಸಿಎಂ...

ಸಾಂಭಾಜಿ ರಾವ್ ಪಾಟೀಲ್ ನಿಧನಕ್ಕೆ ಸಚಿವ ಡಿಕೆಶಿ ಸಂತಾಪ

ಹಿರಿಯ ರಾಜಕಾರಣಿ, ಮಾಜಿ ಶಾಸಕ ಸಾಂಭಾಜಿ ರಾವ್ ಪಾಟೀಲ್ ಅವರ ನಿಧನಕ್ಕೆ ಜಲಸಂಪನ್ಮೂಲ, ಕನ್ನಡ ಮತ್ತು ಸಂಸ್ಕೃತಿ ಸಚಿವ ಡಿಕೆ ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ. ಬಹುಅಂಗಾಂಗಗಳ ವೈಫಲ್ಯದಿಂದ ಬಳಲುತ್ತಿದ್ದ ಸಾಂಭಾಜಿ ರಾವ್ ಪಾಟೀಲ್ ಅವರು ಶುಕ್ರವಾರ ವಿಧಿವಶರಾಗಿದ್ದು, ಸಚಿವರು ಸಂತಾಪ ಸೂಚಿಸಿದ್ದು ಹೀಗೆ… 'ಬೆಳಗಾವಿಯಲ್ಲಿ ಸಾಕಷ್ಟು ಪ್ರಭಾವ ಹೊಂದಿದ್ದ ರಾಜಕಾರಣಿ ಸಾಂಭಾಜಿ ರಾವ್ ಪಾಟೀಲ್ ಅವರ ನಿಧನದ...

ಧಾರವಾಡ ಪೇಡಾದ ಸಿಹಿಯಷ್ಟು ಕ್ಷೇತ್ರದ ಅಭಿವೃದ್ಧಿ ಮಾಡುತ್ತೇನೆ: ಡಿಕೆಶಿ

ಹುಬ್ಬಳ್ಳಿ: ಧಾರವಾಡ ಪೇಡಾ ಎಷ್ಟು ಸಿಹಿ ಇದೆಯೋ ಅಷ್ಟರ ಮಟ್ಟಿಗೆ ಈ ಕ್ಷೇತ್ರದ ಅಭಿವೃದ್ಧಿ ಮಾಡುತ್ತೇನೆ. ನಾನು ಕೊಟ್ಟ ಮಾತಿಗೆ ತಪ್ಪುವನಲ್ಲ ಎಂದು ಜಲಸಂಪನ್ಮೂಲ, ಕನ್ನಡ ಮತ್ತು ಸಂಸ್ಕೃತಿ ಸಚಿವ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಕುಂದಗೋಳ ವಿಧಾನಸಭೆ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಬಹಿರಂಗ ಪ್ರಚಾರಕ್ಕೆ ಕಡೇ ದಿನವಾದ ಶುಕ್ರವಾರ ಸುದ್ದಿಗೋಷ್ಠಿ ನಡೆಸಿದ ಸಚಿವರು ಬಿಜೆಪಿ ನಾಯಕರ...

ಶಕ್ತಿ ಇದ್ದರೆ ನಿಮ್ಮ ಶಾಸಕರನ್ನ ಹಿಡಿದಿಟ್ಟುಕೊಳ್ಳಿ- ಸಿದ್ದುಗೆ ಶೋಭಾ ಸವಾಲ್

ಹುಬ್ಬಳ್ಳಿ: ಸಿದ್ದರಾಮಯ್ಯನವರೇ ನಿಮಗೆ ಶಕ್ತಿ ಇದ್ರೆ ನಿಮ್ಮ ಶಾಸಕರನ್ನು ಹಿಡಿದಿಟ್ಟುಕೊಳ್ಳಿ ನೋಡೋಣ ಅಂತ ಸಂಸದೆ ಶೋಭಾ ಕರಂದ್ಲಾಜೆ ಸವಾಲ್ ಹಾಕಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡುತ್ತಿದ್ದ ಶೋಭಾ ಕರಂದ್ಲಾಜೆ, ಸಿದ್ದರಾಮಯ್ಯ ನವರಿಗೆ ಶಕ್ತಿ ಇದ್ರೆ ನಿಮ್ಮ ಶಾಸಕರನ್ನ ಹಿಡಿದಿಟ್ಟುಕೊಳ್ಳಿ, ನೀವು ಬಲಹೀನರು, ನಿಮ್ಮ ಶಾಸಕರು ಎಲ್ಲಿದ್ದಾರೆ? ಅವರಿಗೆ ಸಮಾದಾನ ಪಡಿಸುವ ಕೆಲಸ ನಿಮ್ಮದು. ಕೆಲಸ ಮಾಡಲು ಸಾಧ್ಯವಾಗದಿದ್ದರೆ ಕೈಗೆ...

‘ಡಿಕೆಶಿಗೆ ಸಹವಾಸ ದೋಷ-ಗೌಡರ ಕುಟುಂಬದಿಂದ ಕಣ್ಣೀರು ಶಿಫ್ಟ್’

ಹುಬ್ಬಳ್ಳಿ: ದೇವೇಗೌಡರ ಕುಟುಂಬದ ಕಣ್ಣೀರು ಡಿಕೆಶಿಗೆ ಶಿಫ್ಟ್ ಆಗಿದೆ. ಕುಂದಗೋಳಕ್ಕೆ ಬಂದು ಕಣ್ಣೀರು ಹಾಕ್ತಿದ್ದಾರೆ, ಸಹವಾಸ ದೋಷದಿಂದ ಡಿಕೆಶಿಗೆ ಕಣ್ಣೀರು ಬರ್ತಿದೆ ಅಂತ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಟೀಕಿಸಿದ್ದಾರೆ. ಕುಂದಗೋಳ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆ ವರೂರ ಗ್ರಾಮದಲ್ಲಿ ನಡೆದ ಬೃಹತ್ ಸಮಾವೇಶದಲ್ಲಿ ಮಾತನಾಡಿದ ಶೆಟ್ಟರ್, ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷವನ್ನ ಗಂಟು-ಮೂಟೆ ಕಟ್ಟುವಂತೆ ಕಟ್ಟಿ ಮನೆಗೆ ಕಳುಹಿಸಬೇಕಿದೆ. ಈ...
- Advertisement -spot_img

Latest News

ಕರ್ನಾಟಕದ ಹವಾಮಾನದಲ್ಲಿ ಬದಲಾವಣೆ – 3 ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ!

ಕಳೆದ ಒಂದು ತಿಂಗಳಿಂದ ಕರ್ನಾಟಕದಲ್ಲಿ ನಿರಂತರವಾಗಿ ಮಳೆಯಾಗುತ್ತಿತ್ತು. ಜುಲೈ ತಿಂಗಳ ಕೊನೆ ಭಾಗಕ್ಕೆ ಬರುತ್ತಿರುವ ಈ ಹೊತ್ತಿನಲ್ಲಿ, ಕರ್ನಾಟಕದಲ್ಲಿ ಮುಂಗಾರು ದುರ್ಬಲಗೊಳ್ಳುತ್ತಿದ್ದು, ಅಲ್ಲಲ್ಲಿ ಸಾಧಾರಣ ಮಳೆಯಾಗುವ...
- Advertisement -spot_img