Sunday, April 12, 2026

D K Shivkumar

ಡಿಕೆಶಿ, ಸಿದ್ಧರಾಮಯ್ಯ ಪೊಲೀಸ್ ವಶಕ್ಕೆ..!

https://www.youtube.com/watch?v=-rUMhjIG-HI ಕೇಂದ್ರದ ಬಿಜೆಪಿ ಸರ್ಕಾರದ ದ್ವೇಷ ರಾಜಕಾರಣದ ಫಲವಾಗಿ ಜಾರಿ ನಿರ್ದೇಶನಾಲಯವು (ಇ.ಡಿ.) ಎಐಸಿಸಿ ಅಧ್ಯಕ್ಷರಾದ ಶ್ರೀಮತಿ ಸೋನಿಯಾ ಗಾಂಧಿ ಹಾಗೂ ಮುಖಂಡ ರಾಹುಲ್‌ ಗಾಂಧಿ ಅವರಿಗೆ ಅನಗತ್ಯ ಕಿರುಕುಳ ನೀಡುತ್ತಿರುವುದು ಹಾಗೂ ಇದನ್ನು ವಿರೋಧಿಸಿ ದಿಲ್ಲಿಯಲ್ಲಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಮುಖಂಡರ ಮೇಲೆ ಪೊಲೀಸ್ ದೌರ್ಜನ್ಯ ಖಂಡಿಸಿ ಬೆಂಗಳೂರಿನ ಕೆಪಿಸಿಸಿ ಕಚೇರಿಯಿಂದ ಗುರುವಾರ ನಡೆಸಿದ...

ಜೆಡಿಎಸ್ ಪಕ್ಷವನ್ನು ಕೈ ಮುಗಿದು ಬೇಡಿಕೊಂಡ ಡಿಕೆ ಶಿವಕುಮಾರ್.!

https://www.youtube.com/watch?v=MpU5KG_-LFs ನಾವು ಜೆಡಿಎಸ್ ಪಕ್ಷದವರಿಗೆ ಈ ಹಿಂದೆ ಎಲ್ಲಾ ಸಪೋರ್ಟ್ ಮಾಡಿದ್ದೀವಿ, ಈಗಲೂ ಕೂಡ ಅವರಿಗೆ ಕೈ ಮುಗಿದು ಕೇಳಿದ್ದೇವೆ. ನಮ್ಮ ಎಸಿಸಿ ಮುಖಂಡರು ಹಾಗೂ ರೆಹಮಾನ್ ಸಹೇಬ್ರು ಕೂಡಾ ಹೋಗಿ ಕೇಳಿದ್ದಾರೆ. ಕೊನೆಗೆ ನೀವು ಇಂಡಿಪೆಂಡೆಂಟ್ ಅಗಿ ಹಾಕಿ, ನಾನು ಬೇಕಾದ್ರು ಇಂಡಿಪೆಂಡೆಂಟ್ ಆಗಿ ಹಾಕ್ತೀವಿ ಅಂತನೂ ಹೇಳಿದ್ವಿ. ಆದರೆ ಇವತ್ತು ಜೆಡಿಎಸ್ ಅವರ...

ಆರೆಸ್ಸೆಸ್ ಅಜೆಂಡಾ ಮಕ್ಕಳ ಮೇಲೆ ಪ್ರಯೋಗಿಸಬೇಡಿ: ರಾಜ್ಯ ಸರ್ಕಾರದ ವಿರುದ್ಧ ಡಿ.ಕೆ ಶಿವಕುಮಾರ್ ಕಿಡಿ

https://www.youtube.com/watch?v=rnmXI8i4Yfw&t=37s ಬೆಂಗಳೂರು : ಪಠ್ಯಪುಸ್ತಕ ಪರಿಷ್ಕರಣೆ ನೆಪದಲ್ಲಿ ಸಮಾಜದ ಶಾಂತಿ ಕೆಡಿಸಿ, ದೇಶ, ವಿದೇಶಗಳಲ್ಲಿ ಕರ್ನಾಟಕದ ಗೌರವ ಹರಾಜು ಹಾಕುತ್ತಿರುವ ಬಸವರಾಜ ಬೊಮ್ಮಾಯಿ ಅವರು ತಕ್ಷಣ ರಾಜೀನಾಮೆ ನೀಡಬೇಕು, ಈ ಬಿಜೆಪಿ ಸರಕಾರ ತೊಲಗಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಆಗ್ರಹಿಸಿದ್ದಾರೆ. ನಾಡಿನ ದಾರ್ಶನಿಕರು, ಮಹಾನ್ ಚೇತನಗಳಿಗೆ ಅಪಮಾನ ಮಾಡಿ, ಇತಿಹಾಸ ತಿರುಚಿರುವ ಪಠ್ಯಪುಸ್ತಕ...
- Advertisement -spot_img

Latest News

ನಿಮ್ಮನ್ನ “ಕನ್ನಡ”ರಾಮಯ್ಯ ಎನ್ನಬೇಕೋ ಅಥವಾ “ಕಳ್ಳ”ರಾಮಯ್ಯ ಅನ್ನಬೇಕೋ?: ಆರ್.ಅಶೋಕ್ ವಾಗ್ದಾಳಿ

Political News: ಚಾಮರಾಜನಗರದ ಗುಂಡ್ಲುಪೇಟೆ ಗಡಿಭಾಗದಲ್ಲಿ ಹಗಲು ದರೋಡೆ ನಡೆಯುತ್ತಿದೆ. ನಮ್ಮ ರಾಜ್ಯದ ಎಂ-ಸ್ಯಾಂಡ್, ಜಲ್ಲಿ ಮತ್ತು ಅಮೂಲ್ಯ ಖನಿಜ ಸಂಪತ್ತು ಪ್ರತಿನಿತ್ಯ 200ಕ್ಕೂ ಹೆಚ್ಚು ಟಿಪ್ಪರ್‌ಗಳಲ್ಲಿ...
- Advertisement -spot_img