Tuesday, March 17, 2026

d.K Shudhakar

ಲಾಕ್ ಡೌನ್ ಸುಳ್ಳು ಸುದ್ದಿ ಹಬ್ಬಿಸಿದ್ರೆ ಕಠಿಣ ಕ್ರಮ : ಸಚಿವ ಡಾ.ಕೆ.ಸುಧಾಕರ್ ಹೇಳಿಕೆ

ಸರ್ಕಾರದ ಮುಂದೆ ಯಾವುದೇ ರೀತಿಯ ಲಾಕ್‌ಡೌನ್ ಪ್ರಸ್ಥಾವನೆಯಿಲ್ಲ. ಲಾಕ್‌ಡೌನ್ ಬಗ್ಗೆ ವದಂತಿ, ಸುಳ್ಳು ಸುದ್ದಿಗಳನ್ನು ಹಬ್ಬಿಸುವುದು ಹಾಗೂ ಕಳೆದ ವರ್ಷದ ವಿಡಿಯೋಗಳನ್ನು ಸಾಮಾಜಿಕ ತಾಣಗಳಲ್ಲಿ ಪೋಸ್ಟ ಮಾಡಿದ್ದು ಕಂಡುಬAದರೆ ಅಂತವರ ವಿರುದ್ಧ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಆರೋಗ್ಯ ಸಚಿವರಾದ ಡಾ.ಕೆ.ಸುಧಾಕರ್ ಎಚ್ಚರಿಕೆ ನೀಡಿದ್ದಾರೆ. ರಾಜ್ಯದಲ್ಲಿ ಇನ್ನೂ ಹೊಸ ಮಾದರಿಯ ಸೋಂಕು ಪತ್ತೆಯಾಗಿಲ್ಲ. ಆದ್ರೆ,...

1-5ನೇ ತರಗತಿಗಳು ಶೀರ್ಘ ಆರಂಭ..!

www.karnatakatv.net: ಕೊರೊನಾ ಮಹಾಮಾರಿಯಿಂದ ದೇಶಾನೆ ತತ್ತರಿಸಿ ಹೋಗಿದ್ದರು ಕೂಡಾ ಅದರ ನಡುವೆ ಶಾಲಾ ಕಾಲೇಜುಗಳನ್ನ ಓಪೇನ್ ಮಾಡಲಾಗಿತ್ತು. ಅದೇ ರೀತಿ ದಸರಾ ನಂತರ 1 ರಿಂದ 5 ನೇ ತರಗತಿಗಳನ್ನು ಓಪೇನ್ ಮಾಡುವುದಾಗಿ ಸೂಚಿಸಿದ್ರು, ಅದು ಸಿಎಂ ನೇತೃತ್ವದಲ್ಲಿ ನಡೆಯುವ ಸಭೆಯಲ್ಲಿ ನಿರ್ಧಾರವಾಗಲಿದೆ. ಕೊರೊನಾ ನಡುವೆಯು 1ರಿಂದ 5 ನೇ ತರಗತಿ ಶಾಲೆಗಳನ್ನ ಪುನರಾರಂಭಿಸಲು ಸಿಎಂ...
- Advertisement -spot_img

Latest News

Political News: ಕರ್ನಾಟಕದ ಇತಿಹಾಸದಲ್ಲೇ ಕಪ್ಪು ಚುಕ್ಕೆ: ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವದ ಹತ್ಯೆ!

Political News: ಸ್ಪೀಕರ್ ಯು.ಟಿ.ಖಾದರ್ ಅವರು ಇಂದು ಸದನದಿಂದ ಆಚೆ ನಡೆದಿದ್ದು, ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.  ವಿರೋಧ ಪಕ್ಷದ ನಾಯಕ...
- Advertisement -spot_img