www.karnatakatv.net : ದೆಹಲಿ: ಅಡುಗೆ ಅನಿಲ, ಪೆಟ್ರೋಲ್, ಮತ್ತು ಡಿಸೇಲ್ ಬೆಲೆ ಏರಿಕೆಯಾಗಿರುವದನ್ನು ವಿರೋಧಿಸಿ ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಅವರು ಯುವ ಕಾಂಗ್ರೆಸ್ ಮುಖಂಡರೊಂದಿಗೆ ಸೈಕಲ್ ಮೂಲಕ ಸಂಸತ್ಗೆ ತೆರಳಿ ಪ್ರತಿಭಟನೆ ನಡೆಸಿದರು.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜನಸಾಮಾನ್ಯರ ಬಗ್ಗೆ ಆಲೋಚಿಸದೆ ತೈಲ ಬೆಲೆ ಹೆಚ್ಚಿಸುವ ಮೂಲಕ, ಬಡವರ ಬದುಕಿನೊಂದಿಗೆ ಚೆಲ್ಲಾಟ...
ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ಗೆ ಕೊರೊನಾ ತಗಲಿರುವುದು ಧೃಡಪಟ್ಟಿದ್ದು, ಟ್ವಿಟರ್ ಮೂಲಕ ಸ್ವತಃ ಡಿ.ಕೆ.ಸುರೇಶ್ ಸ್ಪಷ್ಟಪಡಿಸಿದ್ದಾರೆ. ಅಲ್ಲದೇ ನನ್ನ ಸಂಪರ್ಕದಲ್ಲಿದ್ದವರೆಲ್ಲ ಕೊರೊನಾ ಪರೀಕ್ಷೆ ಮಾಡಿಕೊಳ್ಳಿ ಎಂದು ಹೇಳಿದ್ದಾರೆ.
https://youtu.be/pkHi_u5QCFI
ಈ ಬಗ್ಗೆ ಟ್ವೀಟ್ ಮಾಡಿರುವ ಸುರೇಶ್, ಕೋವಿಡ್ 19 ಪರೀಕ್ಷೆಯಲ್ಲಿ ನನಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಸಧ್ಯಕ್ಕೆ ನನ್ನ ಆರೋಗ್ಯ ಸ್ಥಿರವಾಗಿದೆ ಹಾಗೂ ಸುರಕ್ಷಿತವಾಗಿ ಇದ್ದೇನೆ. ಕೆಲವು...
ಕರ್ನಾಟಕ ಟಿವಿ : ಅಕ್ರಮ ಹಣ ವರ್ಗಾವಣೆ ಸಂಬಂಧ ಇಡಿ ಕಸ್ಟಡಿಯಲ್ಲಿರುವ ಡಿಕೆಶಿ ಶಿವಕುಮಾರ್ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆಮಾಡಿ ಡಿಕೆಶಿ ಯನ್ನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಆರೋಗ್ಯ ಹದಗೆಟ್ಟಿರುವ ಹಿನ್ನೆಲೆ ತಿಹಾರ್ ಜೈಲಿಗೆ ಕಳುಹಿಸದಂತೆ ಡಿಕೆಶಿ ವಕೀಲರ ಮನವಿ ಹಿನ್ನೆಲೆ ನಾಳೆ ಮತ್ತೆ ವಿಚಾರಣೆ ವರೆಗೆ RML ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳಲು...
ಕರ್ನಾಟಕ ಟಿವಿ :ಡಿಕೆ ಶಿವಕುಮಾರ್ ರನ್ನ ಕೋರ್ಟ್ ಇಡಿ ಕಸ್ಟಡಿಗೆ ನೀಡಿ ಆದೇಶ ಕೊಡ್ತಿದ್ದಂತೆ ಡಿ.ಕೆ ಸುರೇಶ್ ಕಣ್ಣೀರು ಹಾಕಿದ್ರು. ನಂತರ ಕೋರ್ಟ್ ಹೊರಗಡೆ ಮಾಧ್ಯಮಗಳ ಜೊತೆ ಮಾತನಾಡಿದ ನಂತರವೂ ಡಿ.ಕೆ ಸುರೇಶ್ ಕಣ್ಣೀರು ಹಾಕಿದ್ರು.
ಮೋದಿ ಸರ್ಕಾರದ ವಿರುದ್ಧ ಹೋರಾಟ ಮಾಡೋಣ
ಡಿಕೆ ಶಿವಕುಮಾರ್ ಇಡಿ ವಶಕ್ಕೆ ನೀಡ ಕೋರ್ಟ್ ಆದೇಶ ನೀಡಿದ...
ನವದೆಹಲಿ : ಕರ್ನಾಟಕ ಜಲಸಂಪನ್ಮೂಲ, ಕನ್ನಡ ಮತ್ತು ಸಂಸ್ಕೃತಿ ಸಚಿವ ಡಿ.ಕೆ. ಶಿವಕುಮಾರ್, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಂಸದ ಡಿ.ಕೆ. ಸುರೇಶ್ ಕರ್ನಾಟಕದಿಂದ ಕೇಂದ್ರ ಸಂಪುಟ ಪ್ರತಿನಿಧಿಸುವ ಸಚಿವರಾದ ಡಿ.ವಿ. ಸದಾನಂದಗೌಡ ಮತ್ತು ಸುರೇಶ್ ಅಂಗಡಿ ಅವರನ್ನು ಸೋಮವಾರ ದಿಲ್ಲಿಯಲ್ಲಿ ಭೇಟಿ ಮಾಡಿ ಕೃಷ್ಣ, ಮಹದಾಯಿ, ಮೇಕೆದಾಟು ಸೇರಿದಂತೆ ರಾಜ್ಯದ ಯೋಜನೆಗಳಿಗೆ ಅನುಮತಿ...
International News: ಡೊನಾಲ್ಡ್ ಟ್ರಂಪ್ ಎರಡನೇಯ ಬಾರಿಗೆ ಅಮೆರಿಕದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಇತ್ತೀಚಿಗಷ್ಟೇ ಭಾರತದ ಪ್ರಧಾನಿ ನರೇಂದ್ರ ಮೋದಿ ಅಮೆರಿಕಕ್ಕೆ ಭೇಟಿ ನೀಡಿದ್ದರು....