Saturday, June 6, 2026

D.K.Suresh

ಇದು ಹೇಸಿಗೆ ಹುಟ್ಟಿಸುವಂಥ ಘಟನೆ, ಪ್ರಜ್ವಲ್ ಕ್ಷಮೆಗೆ ಅರ್ಹರಲ್ಲ: ಪ್ರಹ್ಲಾದ್ ಜೋಶಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಪ್ರಜ್ವಲ್ ರೇವಣ್ಣ ಕ್ಷಮಿಸಲಾರದಂಥ ಅಪರಾಧ ಮಾಡಿದ್ದಾರೆ. ಹೀಗಾಗಿ ಅವರನ್ನು ಕ್ಷಮಿಸುವ ಪ್ರಶ್ನೆಯೇ ಇಲ್ಲವೆಂದು ಹೇಳಿದ್ದಾರೆ. ಪ್ರಜ್ವಲ್ ರೇವಣ್ಣನನ್ನು ಎಸ್ಐಟಿ ಕಷ್ಟಡಿಗೆ ಕೊಟ್ಟಿದ್ದಾರೆ. ಸರಿಯಾದ ರೀತಿಯಲ್ಲಿ ತನಿಖೆ ಆಗಬೇಕು. ಇದೊಂದು ಗಂಭೀರ ಪ್ರಕರಣ. ಭಾರತದಂತಹ ದೇಶದಲ್ಲಿ ಮಹಿಳೆಯರನ್ನು ನಾವು ಗೌರವದಿಂದ ಕಾಣುತ್ತೇವೆ. ಈ ರೀತಿಯ...

ಲಿಂಗಾಯತ ಸಮುದಾಯಕ್ಕೆ ಸೇರಿದ ನೇಹಾ ಹಿರೇಮಠ ಎಸ್‌ಸಿ ಪ್ರಮಾಣ ಪತ್ರ ವೈರಲ್‌; ಕ್ರಮಕ್ಕೆ ಆಗ್ರಹ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಇತ್ತೀಚೆಗೆ ನಡೆದ ನೇಹಾ ಹಿರೇಮಠ ಕೊಲೆ ಪ್ರಕರಣ ರಾಜ್ಯಾದ್ಯಂತ ಭಾರೀ ಸದ್ದು ಮಾಡಿತ್ತು ಮತ್ತು ತೀವ್ರ ಆಕ್ರೋಶಕ್ಕೂ ಕಾರಣವಾಗಿತ್ತು. ಇದೀಗ ಲಿಂಗಾಯತ ಸಮುದಾಯಕ್ಕೆ ಸೇರಿದ ನೇಹಾ ಹಿರೇಮಠ ಅವರ ಪರಿಶಿಷ್ಟ ಜಾತಿ (ಎಸ್‌ಸಿ) ಪ್ರಮಾಣಪತ್ರ ವೈರಲ್ ಆಗಿದೆ. ಲಿಂಗಾಯತ ಸಮುದಾಯಕ್ಕೆ ಸೇರಿದ ನಿರಂಜನ ಹಿರೇಮಠ ಅವರು ತಮ್ಮ ಪುತ್ರಿ ನೇಹಾ...

Sandalwood News: ಸಂದೇಶ್‌ ಪ್ರೊಡಕ್ಷನ್ಸ್‌ ಜತೆ ಕೈ ಜೋಡಿಸಿದ ಕಿಚ್ಚ ಸುದೀಪ್

Movie News: ಕನ್ನಡ ಚಿತ್ರೋದ್ಯಮಕ್ಕೆ ತಮ್ಮದೇ ಆದ ಕೊಡುಗೆ ನೀಡಿರುವ ಸಂದೇಶ್‌ ಪ್ರೊಡಕ್ಷನ್ಸ್‌ ಸಂಸ್ಥೆ, ಈಗಾಗಲೇ ಸದಭಿರುಚಿಯ ಚಿತ್ರಗಳ ಜತೆಗೆ ಬಿಗ್‌ ಬಜೆಟ್‌ ಸಿನಿಮಾಗಳನ್ನು ಕನ್ನಡಕ್ಕೆ ನೀಡಿದೆ. ಕೆಲ ತಿಂಗಳ ಹಿಂದಷ್ಟೇ ಬಿಡುಗಡೆಯಾಗಿದ್ದ "ಘೋಸ್ಟ್‌" ಚಿತ್ರವೂ ಅದರಲ್ಲೊಂದು. ಇದೀಗ ಇದೇ ಸಂದೇಶ್‌ ಪ್ರೊಡಕ್ಷನ್ಸ್‌ ಸಂಸ್ಥೆ, ಮತ್ತೊಂದು ಬಿಗ್‌ ಸಿನಿಮಾವನ್ನು ಕೈಗೆತ್ತಿಕೊಂಡಿದೆ. ಈ ಸಲ ಅಭಿನಯ...

ಇಂಗ್ಲೀಷ್ ಟೀಚರ್ ಆಗಿ ಪಾಠ ಮಾಡಿದ ಜಿಲ್ಲಾಧಿಕಾರಿ ದಿವ್ಯ ಪ್ರಭು

Dharwad News: ಇಂದು ಶಾಲಾ ಪ್ರಾರಂಭೋತ್ಸವ ದಿನ. ಈ ದಿನ ಧಾರವಾಡ ಜಿಲ್ಲಾಧಿಕಾರಿಗಳಾದ ದಿವ್ಯ ಪ್ರಭು ಅವರು ಮಕ್ಕಳನ್ನು ವಿಶೇಷವಾಗಿ ಶಾಲೆಗೆ ಬರ ಮಾಡಿಕೊಂಡಿದ್ದಾರೆ. ಶಾಲಾ ಮಕ್ಕಳ ಮೇಲೆ ಪುಷ್ಪಗಳನ್ನು ಹಾಕಿ ಚಾಕ್‌ಲೇಟ್ ಕೊಡುವ ಮುಖಾಂತರ ಮಕ್ಕಳನ್ನು ಶಾಲೆಗೆ ಬರ ಮಾಡಿಕೊಂಡರು ಆನಂತರ ಸ್ವತಃ ಶಿಕ್ಷಕಿಯಾದ ಜಿಲ್ಲಾಧಿಕಾರಿ ದಿವ್ಯ ಪ್ರಭು ಎಂಟನೇ ತರಗತಿಯ ಇಂಗ್ಲೀಷ್ ಪಾಠವನ್ನು...

ಭವಾನಿ ರೇವಣ್ಣಗೆ ಬಿಗ್ ಶಾಕ್: ನೀರಿಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಸಾಧ್ಯತೆ

Political News: ಭವಾನಿ ರೇವಣ್ಣಗೆ ಕೋರ್ಟ್ ಬಿಗ್ ಶಾಕ್ ನೀಡಿದ್ದು, ನಿರೀಕ್ಷಣಾ ಜಾಮೀನಿಗಾಗಿ ಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದೆ. ಹೀಗಾಗಿ ಭವಾನಿ ಕೂಡ ತಂದೆ ಮಗನಂತೆ ಜೈಲು ಸೇರುವ ಸಾಧ್ಯತೆ ಇದೆ. ಕಿಡ್ನ್ಯಾಪ್ ಕೇಸ್‌ನಲ್ಲಿ ಸಂತ್ರಸ್ತೆಯ ಮಗ ನೀಡಿದ ದೂರಿನ ಹಿನ್ನೆಲೆ ಭವಾನಿ ರೇವಣ್ಣರನ್ನು ಬಂಧಿಸಬೇಕಿತ್ತು. ಆದರೆ ಭವಾನಿ ನಿರೀಕ್ಷಣಾ ಜಾಮೀನು ಕೋರಿ, ಕೋರ್ಟ್‌ಗೆ ಅರ್ಜಿ...

Prajwal Pen drive case: ಪ್ರಜ್ವಲ್ ರೇವಣ್ಣ 6 ದಿನ ಎಸ್‌ಐಟಿ ಕಸ್ಟಡಿಗೆ

Political News: ಅಶ್ಲೀಲ ವೀಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ, ಪ್ರಜ್ವಲ್ ರೇವಣ್ಣನನ್ನು ಇಂದು ಪೊಲೀಸರು ಬಂಧಿಸಿ, ಕೋರ್ಟ್‌ಗೆ ಹಾಜರುಪಡಿಸಿದ್ದರು. ಇಂದು 4 ಗಂಟೆ ಸುಮಾರಿಗೆ, ತೀರ್ಪು ಬಂದಿದ್ದು, ಇನ್ನು 6 ದಿನ ಪ್ರಜ್ವಲ್ ಎಸ್‌ಐಟಿ ಕಸ್ಟಡಿಯಲ್ಲಿರಬೇಕು ಎಂದು ಆದೇಶಿಸಲಾಗಿದೆ. ಚುನಾವಣೆ ನಡೆದ ಮರುದಿನವೇ ಜರ್ಮನಿಗೆ ತೆರಳಿದ್ದ ಪ್ರಜ್ವಲ್ 7ರಿಂದ 8 ಬಾರಿ ಭಾರತಕ್ಕೆ ಬರಲು ಟಿಕೇಟ್ ಬುಕ್‌...

ಜೂ.4 ರಂದು ಮತ ಎಣಿಕೆಗೆ ಸಕಲ ಸಿದ್ಧತೆ : ಡಿಸಿ ಸತ್ಯಭಾಮ

Hassan News: ಹಾಸನ: ಜೂ 4 ರಂದು ನಗರದ ಡೈರಿ ವೃತ್ತದಲ್ಲಿರುವ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯ ಮತ ಎಣಿಕೆ ಕಾರ್ಯಕ್ಕೆ ಪೂರ್ವ ತಯಾರಿ ಮಾಡಿಕೊಳ್ಳಲಾಗಿದೆ ಎಂದು ಹಾಸನ ಜಿಲ್ಲಾಧಿಕಾರಿ ಸಿ ಸತ್ಯಭಾಮ ಹೇಳಿದ್ದಾರೆ. ಡಿಸಿ ಕಚೇರಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತಾಡಿದ ಅವರು, ಜೂ.4 ರಂದು ಬೆಳಿಗ್ಗೆ 7 ಗಂಟೆಗೆ ಸಾಮಾನ್ಯ ವೀಕ್ಷಕರು ಹಾಗೂ...

ಹಾಸನದಲ್ಲಿ ಮತ್ತೊಂದು ದುರಂತ ಕೆರೆಯಲ್ಲಿ ಮುಳುಗಿ ಮೂವರು ಮಕ್ಕಳ ಸಾವು

Hassan News: ಕೆರೆಯಲ್ಲಿ ಈಜಾಡಲು ಹೋಗಿದ್ದ ಮೂರು ಮಕ್ಕಳು, ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಹಾಸನದಲ್ಲಿ ನಡೆದಿದೆ. ಹಾಸನದ ಹಳೇಬೀಡು ಹೋಬಳಿಯ ನರಸಿಪುರ ಭೋವಿ ಕಾಲೋನಿಯಲ್ಲಿ, ಒಂದೇ ಮನೆಯ ಮೂರು ಮಕ್ಕಳು, ನೀರಲ್ಲ ಮುಳುಗಿ ಸಾವನ್ನಪ್ಪಿದ್ದಾರೆ. ದೀಕ್ಷಾ(10) ನಿತ್ಯ( 12) ಕುಸುಮ(8 ) ಮೃತ ಮಕ್ಕಳಾಗಿದ್ದಾರೆ. ಕೆರೆಯಲ್ಲಿ ಈಜಲು ಹೋಗಿ ಮಕ್ಕಳು ದುರ್ಮರಣ ಹೊಂದಿದ್ದು, ಹಳೇಬೀಡು ಪೊಲೀಸ್...

10ನೇ ಕ್ಲಾಸಿನಲ್ಲಿ 10 ಬಾರಿ ಫೇಲ್ ಆಗಿ 11ನೇ ಬಾರಿ ಪಾಸ್ ಆದವನಿಗೆ ಭರ್ಜರಿ ಸನ್ಮಾನ

National News: ಮಹಾರಾಷ್ಟ್ರದ ಗ್ರಾಮವೊಂದರಲ್ಲಿ ಓರ್ವ ಯುವಕ ಹತ್ತನೇ ತರಗತಿಯಲ್ಲಿ ಹತ್ತು ಸಲ ಫೇಲ್ ಆಗಿ, ಇದೀಗ ಹನ್ನೊಂದನೇ ಬಾರಿಗೆ ಪಾಸ್ ಆಗಿದ್ದಾನೆ. ಹೀಗಾಗಿ ಈತನನ್ನು ಊರುತುಂಬ ಮೆರವಣಿಗೆ ಮಾಡಿ, ಪಟಾಕಿ ಸಿಡಿಸಿ, ಗ್ರಾಮಸ್ಥರು ಸಂಭ್ರಮಿಸಿದ್ದಾರೆ. ಈತನಿಗೆ ಹೂಮಾಲೆ ಹಾಕಿ, ಇವನ ಪರ ಜೈಕಾರವೂ ಕೂಗಿದ್ದಾರೆ, ಸಾಮಾಜಿಕ ಜಾಲತಾಣದಲ್ಲಿ ಈ ವೀಡಿಯೋ ಸಖತ್ ವೈರಲ್ ಆಗಿದೆ. ಕೃಷ್ಣ...

ಜೂನ್ 1ರಂದು ರಾಜ್ಯಾದ್ಯಂತ ಯುವಮೋರ್ಚಾದಿಂದ ರಸ್ತೆತಡೆ- ಧೀರಜ್ ಮುನಿರಾಜು

Bengaluru News: ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದ 187 ಕೋಟಿ ರೂಪಾಯಿ ಹಗರಣಕ್ಕೆ ಸಂಬಂಧಿಸಿ ರಾಜ್ಯದ ಯುವಜನ ಸೇವೆ, ಕ್ರೀಡೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರಾದ ಬಿ.ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಯುವ ಮೋರ್ಚಾ ವತಿಯಿಂದ ನಾಳೆ (ಜೂನ್ 1) ಬೆಳಿಗ್ಗೆ ರಾಜ್ಯಾದ್ಯಂತ ರಸ್ತೆತಡೆ ನಡೆಸಲಾಗುವುದು ಎಂದು...
- Advertisement -spot_img

Latest News

Haveri News: ಪಕ್ಷ ಸಂಘಟನೆಗೆ ಶ್ರೇಮಿಸಿರುವ ಶಾಸಕಕರಿಗೆ ಸಚಿವ ಸ್ಥಾನ ನೀಡದಿದ್ದರೆ ಉಗ್ರ ಹೋರಾಟ

Haveri News: ಹಾವೇರಿ: ಹಾವೇರಿ ಶಾಸಕ ಶಿವಕುಮಾರ್ ಮಾನೆಗೆ ಸಚಿವ ಸ್ಥಾನ ನೀಡುವಂತೆ ಆಗ್ರಹ ಜೋರಾಗಿದೆ. ಇಂದು ಹಾನಗಲ್ ಪಟ್ಟಣದಲ್ಲಿ ಶಿವಕುಮಾರ್ ಮಾನೆಗೆ ಸಚಿವ ಸ್ಥಾನ ನೀಡುವಂತೆ...
- Advertisement -spot_img