Saturday, June 6, 2026

D.K.Suresh

ಮೂರುಘಾಶರಣರ ಪೋಕ್ಸೋ ಪ್ರಕರಣದ ಸಂತ್ರಸ್ತರಿಗೆ ಜೀವ ಬೆದರಿಕೆಗೆ ಹುಬ್ಬಳ್ಳಿಯಲ್ಲಿ ಆಕ್ರೋಶ

Dharwad News: ಮೂರುಘಾಶರಣರ ಪೋಕ್ಸೋ ಪ್ರಕರಣದಲ್ಲಿ ಸಂತ್ರಸ್ತರಿಗೆ ಜೀವ ಬೆದರಿಕೆ, ದೈಹಿಕ ಹಲ್ಲೆ, ವಿಷಪ್ರಾಸನ ಹಾಕಿ ಸಾಕ್ಷಿ ನಾಶಕ್ಕೆ ಮುಂದಾಗಿರು ನಡೆಯನ್ನು ಖಂಡಿಸಿ‌ ಹಾಗೂ ಬೆದರಿಕೆ ಹಾಕಿದವರ ವಿರುದ್ಧ ಕ್ರಮಕ್ಕೆ ಅಗ್ರಹಿಸಿ ಹುಬ್ಬಳ್ಳಿಯಲ್ಲಿ ದಲಿತ ಸಂಘಟನೆ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ನಗರದ ಮಿನಿವಿಧಾನಸೌಧ ಮುಂಭಾಗದಲ್ಲಿ ಸಮತಾ ಸೇನೆ ಸೇರಿ ವಿವಿಧ ದಲಿತ ಸಂಘಟನೆ ನೇತೃತ್ವದಲ್ಲಿ...

Udupi News: ಭೂಮಿಯ ದಾಖಲೆ ನೀಡುವಾಗ ಲಂಚ ಸ್ವೀಕರಿಸುತ್ತಿದ್ದ ಪಿಡಿಒ ಲೋಕಾಯುಕ್ತ ಬಲೆಗೆ

Udupi News: ಬ್ರಹ್ಮಾವರ: ಭೂಮಿಯ 9 ಮತ್ತು 11 ದಾಖಲೆ ನೀಡಲು ಲಂಚ ಸ್ವೀಕರಿಸುತ್ತಿದ್ದ ಉಪ್ಪೂರು ಪಿಡಿಒ ಇನಾಯತ್‌ ಉಲ್ಲಾ ಬೇಗ್‌ ಹಾಗೂ ಬಿಲ್‌ ಕಲೆಕ್ಟರ್‌ ಸಂಜಯ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ರವಿ ಡಿಲಿಮಾ ಅವರಿಂದ 13,300 ರೂ. ಪಡೆಯುತ್ತಿದ್ದಾಗ ಕಾರ್ಯಾಚರಣೆ ನಡೆದಿದೆ. ಲೋಕಾಯುಕ್ತ ಎಸ್‌ಪಿ ನಟರಾಜ್‌ ಅವರ ಮಾರ್ಗದರ್ಶನದಲ್ಲಿ ಡಿವೈಎಸ್‌ಪಿ ಕೆ.ಸಿ. ಪ್ರಕಾಶ್‌ ಅವರ...

ಎಫ್‍ಐಆರ್‌ನಲ್ಲಿ ಸಚಿವರ ಹೆಸರಿಲ್ಲ: ಸಿ.ಟಿ.ರವಿ ಆಕ್ಷೇಪ

Political News: ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರ್ ಅವರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ಇವತ್ತಿಗೆ 4 ದಿನ ಕಳೆದಿದೆ. ಆದರೂ ಎಫ್‍ಐಆರ್‍ನಲ್ಲಿ ಸಚಿವರ ಹೆಸರು ಉಲ್ಲೇಖಿಸಿಲ್ಲ; ಎಫ್‍ಐಆರ್‍ನಲ್ಲಿ ಕೊಲೆ ಮೊಕದ್ದಮೆ ಎಂದು ದಾಖಲಿಸಿಲ್ಲ ಎಂದು ಬಿಜೆಪಿ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರು ಆಕ್ಷೇಪಿಸಿದರು. ಮಲ್ಲೇಶ್ವರದ ಬಿಜೆಪಿ...

ಮಂಡ್ಯದಲ್ಲಿ ಡಾ.ಅಂಬರೀಷ್ ಫೌಂಡೇಷನ್ ಆರಂಭ: ವಿದ್ಯಾರ್ಥಿಗಳನ್ನು ದತ್ತು ಪಡೆದ ಸುಮಲತಾ

Movie News: ಇಂದು ದಿವಂಗತ ನಟ ಅಂಬರೀಷ್ ಅವರ ಹುಟ್ಟುಹಬ್ಬವಾಗಿದ್ದು, ಅವರ ಪತ್ನಿ ಸುಮಲತಾ ಅಂಬರೀಷ್ ಮತ್ತು ಮಗ ಅಭಿಷೇಕ್ ಅಂಬರೀಷ್ ಅಂಬರೀಷ್ ಸಮಾಧಿಗೆ ಭೇಟಿ ನೀಡಿ, ಪೂಜೆ ಸಲ್ಲಿಸಿದರು. ಈ ವಿಶೇಷ ದಿನದಂದು ಮಂಡ್ಯದಲ್ಲಿ ಕಾರ್ಯಕ್ರಮ ಮಾಡಲಾಗಿದ್ದು, ಸುಮಲತಾ ಅಂಬರೀಷ್ ಮಂಡ್ಯದಲ್ಲಿ ಡಾ.ಅಂಬರೀಷ್ ಫೌಂಡೇಶನ್ ಆರಂಭಿಸಿದ್ದಾರೆ. ಈ ಸಂಸ್ಥೆಯ ಮೂಲಕ, ವಿದ್ಯಾರ್ಥಿಗಳನ್ನು ದತ್ತು ಪಡೆದು...

ಡಾ. ಎಂ. ಮೋಹನ ಆಳ್ವ -72: ಮೆ.31ರಂದು ಕಾರ್ಕಳ ಜ್ಞಾನಸುಧಾದಲ್ಲಿ ಸವ್ಯಸಾಚಿ ಸಂಭ್ರಮ

Udupi News: ಶೈಕ್ಷಣಿಕ, ಸಾಮಾಜಿಕ, ಸಾಂಸ್ಕೃತಿಕ, ಕ್ರೀಡಾ, ಆರೋಗ್ಯ, ದೇಶಸೇವೆ ಹೀಗೆ ವಿವಿಧ ಕ್ಷೇತ್ರಗಳಲ್ಲಿ ತನ್ನನ್ನು ಸಮರ್ಪಿಸಿಕೊಂಡು ಅದ್ವೀತಿಯ ಸಾಧನೆ ಮಾಡಿರುವ ಆಧುನಿಕ ಮೂಡುಬಿದಿರೆಯ ನಿರ್ಮಾತೃ ಡಾ. ಎಂ. ಮೋಹನ ಆಳ್ವರಿಗೆ ಕಾರ್ಕಳ ಗಣಿತನಗರದ ಜ್ಞಾನಸುಧಾ ಆವರಣದಲ್ಲಿ ಮೇ 31ರ ಶುಕ್ರವಾರ ಸಂಜೆ 5:30ಕ್ಕೆ ಅಭಿನಂದನಾ ಕಾರ್ಯಕ್ರಮ ನಡೆಯಲಿದೆ. ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ....

Udupi News: ದೈವದ ನುಡಿದಂತೆ ನಡೆಯಿತು ಘಟನೆ: ಕೊ* ಆರೋಪಿ ಅರೆಸ್ಟ್

Udupi News: ಕಳೆದ ವರ್ಷ ಉಡುಪಿಯಲ್ಲಿ ಶರತ್ ಶೆಟ್ಟಿ ಎಂಬುವವರ ಕೊಲೆ ಮಾಡಿ, ಯೊಗೀಶ್ ಆಚಾರ್ಯ ಎಂಬುವವ ಎಸ್ಕೇಪ್ ಆಗಿದ್ದ. ಹಾಗಾಗಿ ಶರತ್ ಕುಟುಂಬಸ್ಥರು ದೈವದ ಮೊರೆ ಹೋಗಿದ್ದರು. ಕೋಲದಲ್ಲಿ ಭಾಗವಹಿಸಿ,  ಶರತ್‌ನನ್ನು ಕೊಂದವರು ಯಾರು..? ಅವರಿಗೆ ಶಿಕ್ಷೆ ನೀಡು ಎಂದು ಬೇಡಿಕೊಂಡಿದ್ದರು. ಆಗ ದೈವ ಮಾತೊಂದನ್ನು ನುಡಿಯಿತು, ಅಪರಾಧಿ ತಾನಾಗಿಯೇ ಈ ದಿನ ಬಂದು...

ಲವ್ ಜಿಹಾದ್ ನಲ್ಲಿ ಸಿಲುಕಿರುವ ಹಿಂದೂ ಹೆಣ್ಣು ಮಕ್ಕಳ ರಕ್ಷಣೆಗಾಗಿ ಸಹಾಯವಾಣಿ ಆರಂಭಿಸಿದ ಶ್ರೀರಾಮಸೇನೆ

Hubli News: ಹುಬ್ಬಳ್ಳಿ: ಲವ್ ಜಿಹಾದ್‌ನಲ್ಲಿ ಸಿಲುಕಿರುವ ಹಿಂದೂ ಹೆಣ್ಣು ಮಕ್ಕಳ ರಕ್ಷಣೆಗಾಗಿ ಶ್ರೀರಾಮಸೇನೆ ಸಹಾಯವಾಣಿ ಆರಂಭಿಸಿದೆ. ಹಿಂದೂ ಧರ್ಮದ ಹೆಣ್ಣು ಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜನ್ಯ ತಡೆಗಟ್ಟಲು ಸಹಾಯವಾಣಿ ಆರಂಭಿಸಿದ್ದು, 9090443444 ಸಂಖ್ಯೆ ಮೊಬೈಲ್ ನಂಬರ್ ಸಹಾಯವಾಣಿ ಕಾರ್ಯಾರಂಭ ಮಾಡಿದೆ. ಹುಬ್ಬಳ್ಳಿಯ ಖಾಸಗಿ ಹೊಟೇಲ್‌ನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ, ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್...

ಧಾರವಾಡದ ಕನಕೂರಿನಲ್ಲಿ ಅಕ್ಕನ ಮಗಳ ಮೇಲೆ ಪಂ.ಸದಸ್ಯ ಹಲ್ಲೆ

Hubli News: ಸಾರ್ವಜನಿಕರಿಗೆ ತಪ್ಪು ಮಾಡಿದಾಗ ತಿದ್ದಿ ಬುದ್ದಿ ಹೇಳಬೇಕಾಗಿದ್ದ ಪಂಚಾಯತಿ ಸದಸ್ಯನೊಬ್ಬ ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಅಕ್ಕನ ಮಗಳ ಮೇಲೆ ಹಲ್ಲೆ ಮಾಡಿರುವ ಘಟನೆ, ಧಾರವಾಡದ ಕನಕೂರಿನಲ್ಲಿ ನಡೆದಿದ್ದು, ಸ್ಥಳೀಯರ ಮೊಬೈಲ್ ಕ್ಯಾಮೆರಾದಲ್ಲಿ ವಿಡಿಯೋ ಸೆರೆಯಾಗಿದೆ. ಧಾರವಾಡ ತಾಲೂಕಿನ ಕನಕೂರು ಗ್ರಾಮ ಪಂಚಾಯತಿ ಸದಸ್ಯ ಮಾರುತಿ ಪವಾರ ಹಲ್ಲೆ ಮಾಡಿದ ಪಂಚಾಯತಿ ಸದಸ್ಯನಾಗಿದ್ದಾನೆ. ಪಂಚಾಯತಿ...

ಶಾಲಾ ವಾಹನಗಳ ಡ್ರೈವಿಂಗ್ ಲೈಸೆನ್ಸ್ ಎಫ್ ಸಿ ಮತ್ತು ಇನ್ಸೂರೆನ್ಸ್ ರಿನಿವಲ್ ಮಾಡದಿದ್ದರೆ ದಂಡ

Hassan News: ಹಾಸನ: ಎರಡು ತಿಂಗಳಿಂದ ಶಾಲೆಗಳಿಗೆ ರಜೆ ಇರುವ ಕಾರಣ ಕೆಲ ಶಾಲಾ ಬಸ್ಸುಗಳ ಡ್ರೈವಿಂಗ್ ಲೈಸೆನ್ಸ್ ಎಫ್ ಸಿ ಮತ್ತು ಇನ್ಸೂರೆನ್ಸ್ ಅವಧಿ ಮುಗಿದಿರುವುದನ್ನು ಶಾಲಾ ಮಾಲೀಕರುಗಳು ಗಮನಿಸಿ ದಾಖಲಾತಿಗಳನ್ನು ಸರಿಪಡಿಕೊಳ್ಳುವಂತೆ RTO ಅಧಿಕಾರಿ ಮಲ್ಲೇಶ್ ತಿಳಿಸಿದರು. ಜೂನ್ 1 ರಿಂದ ಎಲ್ಲೆಡೆ ಶಾಲೆಗಳು ಓಪನ್ ಆಗುವ ಹಿನ್ನಲೆಯಲ್ಲಿ ಮಕ್ಕಳಿಗೆ ತೊಂದರೆ ಆಗದಂತೆ...

ಹುಬ್ಬಳ್ಳಿಯಲ್ಲಿ ಹಿರಿಯ ಜೀವ ಬಲಿ ಪಡೆದ ಗೂಡ್ಸ್ ವಾಹನ: ಗೂಡ್ಸ್ ವಾಹನ ಡಿಕ್ಕಿಯಿಂದ ಸೈಕಲ್ ಸವಾರ ಸಾವು.

Hubli News: ಹುಬ್ಬಳ್ಳಿ: ಗೂಡ್ಸ್ ವಾಹನ ಹಾಗೂ ಸೈಕಲ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಸೈಕಲ್ ಸಾವಾರ ದಾರುಣವಾಗಿ ಸಾವನಪ್ಪಿರುವ ಘಟನೆ ಹುಬ್ಬಳ್ಳಿಯ ಬಸವೇಶ್ವರ ಪಾರ್ಕ ಬಳಿಯ ಸುಳ್ಳ‌ ರಸ್ತೆಯಲ್ಲಿ ನಡೆದಿದ್ದು, ಘಟನೆಗೆ ಗೂಡ್ಸ್ ವಾಹನ ನಿರ್ಲಕ್ಷ್ಯ ಚಾಲನವೇ ಕಾರಣ ಎಂದು ತಿಳಿದು ಹೇಳಲಾಗುತ್ತಿದೆ. ಸುಳ್ಳ ಗ್ರಾಮದ ನಿವಾಸಿ ಸಿದ್ಧರಾಮಪ್ಪಾ ಕಲ್ಲಪ್ಪ ನಂದೆಣ್ಣವರ (55) ಮೃತನೆಂದು...
- Advertisement -spot_img

Latest News

Haveri News: ಪಕ್ಷ ಸಂಘಟನೆಗೆ ಶ್ರೇಮಿಸಿರುವ ಶಾಸಕಕರಿಗೆ ಸಚಿವ ಸ್ಥಾನ ನೀಡದಿದ್ದರೆ ಉಗ್ರ ಹೋರಾಟ

Haveri News: ಹಾವೇರಿ: ಹಾವೇರಿ ಶಾಸಕ ಶಿವಕುಮಾರ್ ಮಾನೆಗೆ ಸಚಿವ ಸ್ಥಾನ ನೀಡುವಂತೆ ಆಗ್ರಹ ಜೋರಾಗಿದೆ. ಇಂದು ಹಾನಗಲ್ ಪಟ್ಟಣದಲ್ಲಿ ಶಿವಕುಮಾರ್ ಮಾನೆಗೆ ಸಚಿವ ಸ್ಥಾನ ನೀಡುವಂತೆ...
- Advertisement -spot_img