Sunday, September 8, 2024

D.K.Suresh

‘ಕಾಂಗ್ರೆಸ್‌ನವರು ಹತಾಶರಾಗಿ ಬಿಜೆಪಿಯಲ್ಲಿ ಟಿಕೆಟ್ ಸಿಗದ ಕುಂಡದಲ್ಲಿರುವ ಹೂ ತೆಗೆದುಕೊಂಡು ಹೋಗಿದ್ದಾರೆ’

ದೊಡ್ಡಬಳ್ಳಾಪುರ: ಕಾಂಗ್ರೆಸ್ ನವರು ಹತಾಶರಾಗಿದ್ದಾರೆ. ಬಿಜೆಪಿಯಲ್ಲಿ ಟಿಕೆಟ್ ಸಿಗದವರನ್ನು ಕರೆದುಕೊಂಡು ಹೋಗಿದ್ದಾರೆ. ಕುಂಡಲಿಯಲ್ಲಿರುವ ಗಿಡಗಳನ್ನು ತೆಗೆದುಕೊಂಡು ಹೋಗಿದ್ದಾರೆ. ಬಿಜೆಪಿ ಆಳವಾದ ಬೇರು ಬಿಟ್ಟು ಹೆಮ್ಮರವಾಗಿದೆ. ಇದನ್ನು ಅಲುಗಾಡಿಸಲು ಸಾಧ್ಯವಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಇಂದು ದೊಡ್ಡಬಳ್ಳಾಪುರದಲ್ಲಿ ರೊಡ್ ಶೋ ಮಾಡಿ ಬಿಜೆಪಿ ಅಭ್ಯರ್ಥಿ ಧೀರಜ್ ಪರವಾಗಿ ಅವರು ಮತಯಾಚನೆ ಮಾಡಿದರು. ಕಾಂಗ್ರೆಸ್ ಕಾಲದಲ್ಲಿ...

ಲಿಂಗಾಯಿತ ಸಿಎಂ ಭ್ರಷ್ಟಾಚಾರಿ ಎಂಬ ಸಿದ್ದರಾಮಯ್ಯ ಹೇಳಿಕೆ ವಿರುದ್ಧ ಬಿಜೆಪಿ ಟ್ವೀಟ್..

ಬಿಜೆಪಿ ವಿರುದ್ಧ ಕಾಂಗ್ರೆಸ್, ಕಾಂಗ್ರೆಸ್ ವಿರುದ್ಧ ಬಿಜೆಪಿ ಟ್ವೀಟ್‌ ಮಾಡುವುದು, ಆರೋಪ ಪ್ರತ್ಯಾರೋಪ ಮಾಡೋದು ಕಾಮನ್‌. ಅದೇ ರೀತಿ, ಸಿದ್ದರಮಾಯ್ಯನವರ ಒಂದು ಹೇಳಿಕೆ ವಿರುದ್ಧ ಬಿಜೆಪಿ ಟ್ವೀಟ್ ಮಾಡಿದೆ. ಮಾಧ್ಯಮದವರು, ಬಿಜೆಪಿಗರ ಲಿಂಗಾಯತ ಅಸ್ತ್ರದ ಬಗ್ಗೆ ಏನು ಹೇಳುತ್ತೀರಿ ಎಂದು ಕೇಳಿದ್ದಕ್ಕೆ, ಉತ್ತರಿಸಿದ ಸಿದ್ದರಾಮಯ್ಯ, ಈಗ ಸಿಎಂ ಆಗಿರುವುದು ಕೂಡ ಲಿಂಗಾಯತರೇ ಅಲ್ವಾ, ಅವರು ಭ್ರಷ್ಟಾಚಾರ...

‘ನನ್ನ ಶಾಲೆಯ ಅಡ್ಮಿಷನ್‌ಗಾಗಿ ಸಿಎಂ ಕಡೆಯಿಂದ ಹೇಳಿಸಿದರೂ ನನಗೆ ಸೀಟ್‌ ಸಿಗಲಿಲ್ಲ’

ಮೊನ್ನೆಯಷ್ಟೇ ಸೇಫ್ಟಿಗೋಸ್ಕರ್ ಹೆಂಡತಿಗೆ ವಾಟ್ಸಪ್ ಕಾಲ್ ಮಾಡ್ತೀನಿ ಅಂತಾ ಡಿಕೆಶಿ ಅವರು 91.1 ಎಫ್‌ಎಂನಲ್ಲಿ ಹೇಳಿದ್ದರು. ಈಗ ಅವರು ಟ್ವಿಟರ್‌ ನಲ್ಲಿ ಮತ್ತೊಂದು ವೀಡಿಯೋ ಶೇರ್‌ ಮಾಡಿದ್ದಾರೆ. ಇದರಲ್ಲಿ ಡಿಕೆಶಿ ಶಾಲೆಯ ಅಡ್ಮಿಷನ್‌ಗಾಗಿ ಸಿಎಂ ಅವರ ಕಡೆಯಿಂದ ಹೇಳಿಸಿದರೂ, ತನಗೆ ಸೀಟ್ ಸಿಗಲಿಲ್ಲವೆಂಬ ಕುರಿತಾಗಿ, ಮಾತನಾಡಿದ್ದಾರೆ. ಡಿಕೆಶಿ ಒಡೆತನದ ಗ್ಲೋಬಲ್ ಇನ್‌ಸ್ಟಿಟ್ಯೂಟ್ ಬಗ್ಗೆ ಆರ್ ಜೆ...

‘ಕಾಂಗ್ರೆಸ್ ಹಣ ಪಡೆದು, ಬಿ ಫಾರ್ಮ್ ವಿತರಣೆ ಮಾಡಿದೆ. ಅವರ 224 ಅಭ್ಯರ್ಥಿಗಳ ನಾಮಪತ್ರ ತಿರಸ್ಕರಿಸಿ’

ಬೆಂಗಳೂರು: ಕಾಂಗ್ರೆಸ್ಸಿಗರು ಹಣ ಪಡೆದು ಬಿ ಫಾರ್ಮ್ ವಿತರಣೆ ಮಾಡಿದ್ದಾರೆ. ಅವರ 224 ಅಭ್ಯರ್ಥಿಗಳ ನಾಮಪತ್ರ ತಿರಸ್ಕರಿಸಬೇಕು ಎಂದು ಸಂಸದೆ ಶೋಭಾ ಕರಂದ್ಲಾಜೆ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಕಾಂಗ್ರೆಸ್ ತನ್ನ ಅಭ್ಯರ್ಥಿಗಳಿಗೆ ಬಿ ಫಾರಂ ನೀಡುವುದಕ್ಕೆ 2 ಲಕ್ಷ ರೂಪಾಯಿ ಸಂಗ್ರಹಿಸಿರುವ ಬಗ್ಗೆ ಹೇಳಿದ್ದಾರೆ. ಆದರೆ ಬಿ ಫಾರ್ಂ ಪಡೆಯುವುದಕ್ಕೆ ಹಣ ಪಡೆಯುವ ಹಾಗಿಲ್ಲ....

ಮೋದಿಯನ್ನು ದೇವರೆಂದು ಬಿಂಬಿಸಿದ ನಡ್ಡಾಗೆ ಸಾಲು ಸಾಲು ವ್ಯಂಗ್ಯ ಪ್ರಶ್ನೆ ಹಾಕಿದ ಸಿದ್ದರಾಮಯ್ಯ

ಸಿಎಂ ಬಸವರಾಜ್ ಬೊಮ್ಮಾಯಿ ಪರ, ಶಿಗ್ಗಾವಿಗೆ ಬಂದು, ಕೇಂದ್ರ ಸಚಿವ ಜಗತ್ ಪ್ರಕಾಶ್ ನಡ್ಡಾ ಪ್ರಚಾರ ನಡೆಸಿದ್ದರು. ಈ ವೇಳೆ ಅವರು ಭಾಷಣ ಮಾಡುವಾಗ, ರಾಜ್ಯವು ಪ್ರಧಾನಿ ನರೇಂದ್ರ ಮೋದಿಯವರ ಆಶೀರ್ವಾದದಿಂದ ವಂಚಿತರಾಗಬಾರದು ಎಂದು ಹೇಳಿದ್ದರು. ಈ ವಿಷಯ ಕುರಿತಂತೆ ಮಾಜಿ ಸಿಎಂ ಸಿದ್ದರಾಮಯ್ಯ, ಟ್ವೀಟ್ ಮೇಲೆ ಟ್ವೀಟ್ ಮಾಡಿ, ಪ್ರಶ್ನೆಗಳ ಸುರಿಮಳೆ ಸುರಿಸಿದ್ದಾರೆ. ಪ್ರಜಾಪ್ರಭುತ್ವದಲ್ಲಿ‌...

ರವಿಕುಮಾರ್ ಪರ ಡಿಕೆಶಿ ಪ್ರಚಾರ: ಜನಪರ ಆಡಳಿತದ ಭರವಸೆ

ಮಂಡ್ಯ: ಮಂಡ್ಯ ಜಿಲ್ಲೆಗೆ ಕೆಪಿಸಿಸಿ ಅಧ್ಯಕ್ಷ ಡಿ,ಕೆ.ಶಿವಕುಮಾರ್‌ ಆಗಮಿಸಿದ್ದು, ಕಾಂಗ್ರೆಸ್ ಪ್ರಚಾರದಲ್ಲಿ ಭಾಗಿಯಾಗಿದ್ದಾರೆ. ಮಂಡ್ಯದ ಸಿಲ್ವರ್ ಜ್ಯೂಬಿಲಿ ಪಾರ್ಕ್ ನಲ್ಲಿ ಪ್ರಚಾರ ಸಭೆ ನಡೆಯುತ್ತಿದ್ದು, ಡಿಕೆಶಿ ಕಾಂಗ್ರೆಸ್ ಅಭ್ಯರ್ಥಿ ಪಿ.ರವಿಕುಮಾರ್ ಪರ ಅಬ್ಬರದ ಪ್ರಚಾರ ಮಾಡುತ್ತಿದ್ದಾರೆ. ಸಭೆಯಲ್ಲಿ ಮಾಜಿ ಸಚಿವ ಚಲುವರಾಯಸ್ವಾಮಿ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ. ನಂದಿನಿ ಕರ್ನಾಟಕದ ಹೆಮ್ಮೆ. ನಮಗೆ ಅಮುಲ್ ಬೇಡ. ಇದು...

‘ಹೈಕಮಾಂಡ್ ಜೊತೆ ಮಾತನಾಡಿ ಟಿಕೇಟ್ ಕೊಟ್ಟೇ ಕೊಡಿಸುತ್ತೇವೆ. ಗೆಲ್ಲಿಸುವುದು ನಿಮ್ಮ ಕೆಲಸ’

ಹಾಸನ: ಹಾಸನ ಜಿಲ್ಲೆಯ ಅರಸೀಕೆರೆಯ ಕಾಂಗ್ರೆಸ್ ಪಕ್ಷ ಸೇರ್ಪಡೆ ಸಮಾವೇಶದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದು, ನಾನು ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಸೇರ್ಪಡೆಯಾಗಿ ಅಂತಾ ಹೇಳಿದ್ದೆವು. ಆದ್ರೆ ಶಿವಲಿಂಗೇಗೌಡ್ರು‌ ನಾನು ಅರಸೀಕೆರೆಯಲ್ಲಿಯೇ ಸೇರ್ತೇನೆ ಅಂತಾ ಹೇಳಿದ್ರು. ನೀವು ಹಾಗೂ ಡಿಕೆ ಶಿವಕುಮಾರ್ ಇಬ್ಬರೂ ಅರಸೀಕೆರೆಗೆ ಬರಬೇಕೆಂದು‌ ಹೇಳಿದ್ರು. ಶಿವಲಿಂಗೇಗೌಡ್ರು ಒಬ್ಬ ಜನಪರ ಕಾಳಜಿ ಇರುವ...

‘ಬಿಜೆಪಿಯವರು ಊರೂರಿಗೆ ಬಾರ್ ಕೊಟ್ಟಿದ್ದೇ ಸಾಧನೆ’

ಹಾಸನ: ಜೆಡಿಎಸ್ ಮಾಡಿ ಶಾಸಕ ರೇವಣ್ಣ ಮತ್ತು ಶಿವಲಿಂಗೇಗೌಡ ಆಡಿಯೋ ಲೀಕ್‌ ಆಗುತ್ತಿದ್ದಂತೆ, ಶಿವಲಿಂಗೇಗೌಡರು ಇನ್ನು ಜೆಡಿಎಸ್ ತೊರೆದು, ಕಾಂಗ್ರೆಸ್ಸಿಗೆ ಬರುತ್ತಾರೆ ಅನ್ನೋದು ಕನ್ಫರ್ಮ್ ಆಗಿತ್ತು. ಅದೇ ರೀತಿ ಇಂದು ಶಿವಲಿಂಗೇಗೌಡರು, ತೆನೆ ಇಳಿಸಿ, ಕಾಂಗ್ರೆಸ್ ಪಕ್ಷ ಸೇರಿದ್ದಾರೆ. ಬಳಿಕ ಮಾತನಾಡಿದ ಅವರು, ಇಂದು ಅಧಿಕೃತವಾಗಿ ನಾನು ಕಾಂಗ್ರೆಸ್ ಸೇರಿದ್ದೇನೆ. ಸಿದ್ದರಾಮಯ್ಯ ಅವರಿಗೆ ಹೇಗೆ ಜನತಾ...

‘ನಾವು ಕೊಟ್ಟ ಭರವಸೆ ಈಡೇರಿಸಲು ಆಗದಿದ್ದರೆ ಒಂದು ಸೆಕೆಂಡ್ ಕೂಡ ಅಧಿಕಾರದಲ್ಲಿ ಇರಲ್ಲ’

ಹಾಸನ: ಮಾಜಿ ಶಾಸಕ ಶಿವಲಿಂಗೇಗೌಡ ರ ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮ ದಲ್ಲಿ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ಅರಸೀಕೆರೆ ಕ್ಷೇತ್ರ ಕ್ಕೆ ಕುಡಿಯೋ ನೀರು ಸಿಕ್ಕಿದ್ದರೆ ಶಿವಲಿಂಗೇಗೌಡ ಕಾರಣ ಬೇರೆ ಯಾರು ಅಲ್ಲ. ಅವರು ಒತ್ತಾಯ ಮಾಡಿದ್ರು ಕಾಂಗ್ರೆಸ್ ಸರ್ಕಾರ ಅನುದಾನ ಕೊಟ್ಟು ಮಂಜೂರಾಯ್ತು. ಎತ್ರಿನಹೊಳೆ ಯೋಜನೆ ಉದ್ಘಾಟನೆ ಗೆ ಕುಮಾರಸ್ವಾಮಿ ರೇವಣ್ಣರನ್ನ ಕರೆದಿದ್ದೊ...

‘ಇನ್ನೊಂದು ತಿಂಗಳು ಇರ್ತಿರಾ.. ಕ್ಲೋಸ್.. ಯಾಕ್ರಿ ನಮ್ಮ ರೈತರಿಗೆ ಅವಮಾನ ಮಾಡ್ತಿದ್ದೀರಿ..?’

ಹಾಸನ : ಹಾಸನದ ಅರಸೀಕೆರೆಯಲ್ಲಿ ಕಾಂಗ್ರೆಸ್ ಸಮಾವೇಶ ನಡೆದಿದ್ದು, ಈ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾತನಾಡಿದ್ದಾರೆ. ನಂದಿನಿ ಹಾಲಿಗೆ ಬಿಜೆಪಿ ಸರ್ಕಾರ ಮೋಸ ಮಾಡುತ್ತಿದೆ ಎಂಬ ಬಗ್ಗೆ ಮಾತನಾಡಿದ ಡಿಕೆಶಿ, ಕರ್ನಾಟಕ ರಾಜ್ಯದ ರೈತರ ಬದುಕಿನ ಪ್ರಶ್ನೆ ಇದು. ಸುಮಾರು 70 ಲಕ್ಷ ರೈತರು ಹಾಲು ಉತ್ಪಾದನೆ ಮಾಡಿ ನಂದಿನಿಗೆ ಹಾಕುತ್ತಿದ್ದೇವೆ. ರೈತರು...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img