Tuesday, July 21, 2026

D.K.Suresh

‘ನಾವು ಕೊಟ್ಟ ಭರವಸೆ ಈಡೇರಿಸಲು ಆಗದಿದ್ದರೆ ಒಂದು ಸೆಕೆಂಡ್ ಕೂಡ ಅಧಿಕಾರದಲ್ಲಿ ಇರಲ್ಲ’

ಹಾಸನ: ಮಾಜಿ ಶಾಸಕ ಶಿವಲಿಂಗೇಗೌಡ ರ ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮ ದಲ್ಲಿ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ಅರಸೀಕೆರೆ ಕ್ಷೇತ್ರ ಕ್ಕೆ ಕುಡಿಯೋ ನೀರು ಸಿಕ್ಕಿದ್ದರೆ ಶಿವಲಿಂಗೇಗೌಡ ಕಾರಣ ಬೇರೆ ಯಾರು ಅಲ್ಲ. ಅವರು ಒತ್ತಾಯ ಮಾಡಿದ್ರು ಕಾಂಗ್ರೆಸ್ ಸರ್ಕಾರ ಅನುದಾನ ಕೊಟ್ಟು ಮಂಜೂರಾಯ್ತು. ಎತ್ರಿನಹೊಳೆ ಯೋಜನೆ ಉದ್ಘಾಟನೆ ಗೆ ಕುಮಾರಸ್ವಾಮಿ ರೇವಣ್ಣರನ್ನ ಕರೆದಿದ್ದೊ...

‘ಇನ್ನೊಂದು ತಿಂಗಳು ಇರ್ತಿರಾ.. ಕ್ಲೋಸ್.. ಯಾಕ್ರಿ ನಮ್ಮ ರೈತರಿಗೆ ಅವಮಾನ ಮಾಡ್ತಿದ್ದೀರಿ..?’

ಹಾಸನ : ಹಾಸನದ ಅರಸೀಕೆರೆಯಲ್ಲಿ ಕಾಂಗ್ರೆಸ್ ಸಮಾವೇಶ ನಡೆದಿದ್ದು, ಈ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾತನಾಡಿದ್ದಾರೆ. ನಂದಿನಿ ಹಾಲಿಗೆ ಬಿಜೆಪಿ ಸರ್ಕಾರ ಮೋಸ ಮಾಡುತ್ತಿದೆ ಎಂಬ ಬಗ್ಗೆ ಮಾತನಾಡಿದ ಡಿಕೆಶಿ, ಕರ್ನಾಟಕ ರಾಜ್ಯದ ರೈತರ ಬದುಕಿನ ಪ್ರಶ್ನೆ ಇದು. ಸುಮಾರು 70 ಲಕ್ಷ ರೈತರು ಹಾಲು ಉತ್ಪಾದನೆ ಮಾಡಿ ನಂದಿನಿಗೆ ಹಾಕುತ್ತಿದ್ದೇವೆ. ರೈತರು...

‘ಹಾಸನ ನೋಡಿದ್ರೆ ಸಿನಿಮಾ ನೋಡಿದ ಹಾಗಾಗುತ್ತೆ’: JDS ಟಿಕೇಟ್ ಗೊಂದಲದ ಬಗ್ಗೆ ಸುರೇಶ್ ವ್ಯಂಗ್ಯ..

ಹಾಸನ: ಹಾಸನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜೆಡಿಎಸ್ ಮಾಜಿ ಶಾಸಕ ಶಿವಲಿಂಗೇಗೌಡ ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಈ ವೇಳೆ ಸಂಸದ ಡಿ.ಕೆ.ಸುರೇಶ್ ಮಾತನಾಡಿದ್ದಾರೆ. ಕಾಂಗ್ರೆಸ್ ಈ ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಟ್ಟಿದೆ . ಕಾಂಗ್ರೆಸ್ ಎಲ್ಲಿ ಇರತ್ತೋ ಅಲ್ಲಿ ರೈತ ಪರ ಚಿಂತನೆ ಇರತ್ತೆ. ಕಾಂಗ್ರೆಸ್ ಎಲ್ಲಿ ಇರುತ್ತೋ ಅಲ್ಲಿ ಸಾಮಾಜಿಕ ನ್ಯಾಯ ಇರುತ್ತೆ.  ಕಾಂಗ್ರೆಸ್ ಇದ್ದ ಕಡೆ ಬಡವರ...
- Advertisement -spot_img

Latest News

Political News: ಅಜ್ಜಿಯ ಅಂತಿಮ ದರ್ಶನಕ್ಕಾಗಿ ಬಂದು ಧೈರ್ಯ ತುಂಬಿದವರಿಗೆ ಕೃತಜ್ಞತೆ ಸಲ್ಲಿಸಿದ ನಿಖಿಲ್

Political News: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮನವರ ಅಂತ್ಯಕ್ರಿಯೆ ಇಂದು ಹರದನಹಳ್ಳಿಯಲ್ಲಿ ನೆರವೇರಿತು. ಗೌಡರ ಸಂಪ್ರದಾಯದ ಪ್ರಕಾರ, ಅಂತಿಮ ವಿಧಿವಿಧಾನಗಳು ನೆರವೇರಿದ್ದು, ಈ ವೇಳೆ...
- Advertisement -spot_img