Sunday, June 7, 2026

D.K.Suresh

120 ದಿನದಲ್ಲಿ ನ್ಯಾಯ ಕೊಡಸ್ತಿವಿ, ನಿರಂಜನಯ್ಯ ಕುಟುಂಬದ ಜೊತೆಗಿದ್ದೇವೆ: ಸಿಎಂ ಸಿದ್ಧರಾಮಯ್ಯ

Hubli News: ಹುಬ್ಬಳ್ಳಿ: ನೇಹಾ ಕುಟುಂಬದ ಜೊತೆಗೆ ನಾವಿದ್ದೇವೆ. ಎಲ್ಲ ಮಗ್ಗಲುಗಳಲ್ಲಿಯೂ ತನಿಖೆ ಮಾಡಲು ಸೂಚಿಸಿದ್ದೇನೆ. ಇದೊಂದು ದುರದೃಷ್ಟ ಘಟನೆ. ಸಿಐಡಿ ಗೆ ಕೋಟ್ಟಿದ್ದೇವೆ. ಆರೋಪಿಯನ್ನು ಬಂಧಿಸಿದ್ದೇವೆ. ಸಿಐಡಿ ತನಿಖೆ ಆರಂಭಗೊಂಡಿದೆ ಎಂದು ಸಿಎಂ ಸಿದ್ಧರಾಮಯ್ಯ ಹೇಳಿದರು. ನೇಹಾ ಹಿರೇಮಠ ಮನೆಯಲ್ಲಿ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಬಿಜೆಪಿ ರಾಜಕೀಯ ಮಾಡ್ತಿದೆ. ಒಂದು ಪ್ರಕಣವನ್ನಾದ್ರೂ ಅವ್ರು...

ನನ್ನ ಮಗಳ ಸಾವಿಗೆ ಫಯಾಝ್ ಸಾವು ನ್ಯಾಯವಾಗಬೇಕು: ನಿರಂಜನಯ್ಯ ಆಗ್ರಹ..!

Hubli News: ಹುಬ್ಬಳ್ಳಿ: ನಮ್ಮ ಕುಟುಂಬಕ್ಕೆ ಭದ್ರತೆ ಒದಗಿಸಬೇಕು. ವಿಶೇಷ ನ್ಯಾಯಲಯದಲ್ಲಿ 90 ರಿಂದ 120 ದಿನಗಳಲ್ಲಿ ನ್ಯಾಯ ಸಿಗಬೇಕು. ಸಾವಿಗೆ ಸಾವೇ ಶಿಕ್ಷೆಯಾಗಬೇಕು. ಫಯಾಜ್ ನನ್ನು ಗಲ್ಲಿಗೇರಿಸಿದ ಮೇಲೆಯೆ ನಮಗೆ ಸಮಾಧಾನ ಎಂದು ನಿರಂಜನಯ್ಯ ಹಿರೇಮಠ ಅವರು, ಸಿಎಂ ಸಿದ್ದರಾಮಯ್ಯ ಮುಂದೆ ಮಗಳ ಸಾವಿಗೆ ನ್ಯಾಯ ಕೇಳಿದರು. ಸಿಎಂ ಸಿದ್ಧರಾಮಯ್ಯನವರ ಜೊತೆಗೆ ಮಾಧ್ಯಮದ ಮೂಲಕ...

ನೇಹಾ ಮನೆಗೆ ಸಿಎಂ ಸಿದ್ಧರಾಮಯ್ಯ ಭೇಟಿ: ಕುಟುಂಬಸ್ಥರಿಗೆ ಸಾಂತ್ವನ

Hubli News: ಹುಬ್ಬಳ್ಳಿ: ಮೊನ್ನೆಯಷ್ಟೇ ಕೆಎಲ್ಇ ಬಿವ್ಹಿಬಿ ಕಾಲೇಜಿನಲ್ಲಿ ಕೊಲೆಯಾದ ನೇಹಾ ಹಿರೇಮಠ ಮನೆಗೆ ಸಿಎಂ ಸಿದ್ಧರಾಮಯ್ಯನವರು ಆಗಮಿಸಿದ್ದು, ನೇಹಾಳ ಕುಟುಂಬಸ್ಥರಿಗೆ ಸಾಂತ್ವನ ಹೇಳಲು ಮುಂದಾಗಿದ್ದಾರೆ. ಹುಬ್ಬಳ್ಳಿಯ ಬಿಡನಾಳದಲ್ಲಿರುವ ನೇಹಾ ಮನೆಗೆ ಆಗಮಿಸಿದ ಸಿಎಂ ಸಿದ್ಧರಾಮಯ್ಯನವರಿಗೆ ಸಚಿವ ಸಂತೋಷ ಲಾಡ್, ವಿನೋದ ಅಸೂಟಿ ಸಾಥ್ ನೀಡಿದ್ದು, ಕುಟುಂಬಸ್ಥರಿಗೆ ಧೈರ್ಯ ತುಂಬುವ ಕಾರ್ಯಕ್ಕೆ ಮುಂದಾಗಿದ್ದಾರೆ. ಇನ್ನೂ ಹುಬ್ಬಳ್ಳಿ ಹಾಗೂ...

ನೇಹಾ ಹಿರೇಮಠ ಭಾವಚಿತ್ರಗೆ ಗೌರವ ಸಲ್ಲಿಸಿದ ಸಿದ್ಧರಾಮಯ್ಯ

Hubli News: ಹುಬ್ಬಳ್ಳಿ: ನೇಹಾ ಹಿರೇಮಠ ಮನೆಗೆ ಆಗಮಿಸಿದ ಸಿಎಂ ಸಿದ್ಧರಾಮಯ್ಯನವರು, ನೇಹಾ ತಂದೆ ತಾಯಿಗೆ ಸಾಂತ್ವನ ಹೇಳಿದ ಬಳಿಕ ನೇಹಾ ಭಾವಚಿತ್ರಕ್ಕೆ ಪುಷ್ಪ ಅರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು. ಬಿಡನಾಳದಲ್ಲಿರುವ ಮನೆಯಲ್ಲಿ ಹಾಕಲಾಗಿದ್ದ ನೇಹಾ ಹಿರೇಮಠ ಭಾವಚಿತ್ರಕ್ಕೆ ಸಿಎಂ ಸಿದ್ಧರಾಮಯ್ಯ, ಸಚಿವ ಸಂತೋಷ ಲಾಡ್, ಎಚ್.ಕೆ.ಪಾಟೀಲ, ವಿನೋದ ಅಸೂಟಿ ಸೇರಿದಂತೆ ಕಾಂಗ್ರೆಸ್ ನಾಯಕರು...

ಎಗ್ ಫ್ರೀಜ್ ಮಾಡಿ ಮಗು ಪಡೆಯಲಿದ್ದಾರಂತೆ ನಟಿ ಮೃಣಾಲ್ ಠಾಕೂರ್

Movies News: ಮೊದಲು ಸೀತಾರಾಮಂ ಸಿನಿಮಾ ಮೂಲಕ ಹಲವರ ಹೃದಯ ಗೆದ್ದಿದ್ದ ನಟಿ ಮೃಣಾಲ್ ಬಳಿಕ, ಅರ್ದಂಬರ್ಧ ಬಟ್ಟೆ ಧರಿಸಿ, ನೆಟ್ಟಿಗರ ಆಕ್ರೋಶಕ್ಕೆ ಈಡಾಗಿದ್ದರು. ನಮಗೆ ಈ ಮೃಣಾಲ್ ಬೇಡಾ, ಸೀತಾರಾಮಂನ ಸೀತೆ ಬೇಕು ಅಂತಾ ಹೇಳಿದ್ದರು. ಇದಕ್ಕೆ ಉತ್ತರ ಕೊಟ್ಟಿದ್ದ ಮೃಣಾಲ್ ಸೀತಾ ಅನ್ನೋದು ಒಂದು ಪಾತ್ರ ಅಷ್ಟೇ, ನಾನೋರ್ವ ನಟಿ, ನನ್ನಲ್ಲಿ...

ಪಾಟ್ನಾ ರೈಲ್ವೆ ನಿಲ್ದಾಣದ ಬಳಿ ಹೊಟೇಲ್‌ನಲ್ಲಿ ಅಗ್ನಿ ಅವಘಡ: 6 ಮಂದಿಯ ದುರ್ಮರಣ, ಹಲವರಿಗೆ ಗಾಯ

National News: ಪಾಟ್ನಾ ರೈಲ್ವೆ ನಿಲ್ದಾಣದ ಸಮೀಪವಿರುವ ಹೊಟೇಲ್‌ನಲ್ಲಿ ಅಗ್ನಿಅವಘಡ ಸಂಭವಿಸಿದ್ದು 6 ಮಂದಿ ಸಾವನ್ನಪ್ಪಿದ್ದಾರೆ. ಮತ್ತು ಹಲವರಿಗೆ ಗಾಯವಾಗಿದೆ. ಪಾಲ್ ಹೊಟೇಲ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಮೂವರು ಪುರುಷರು ಮತ್ತು ಇಬ್ಬರು ಬಾಲಕಿಯರು ಸೇರಿ ಮೂವರು ಮಹಿಳೆಯರ ಸಾವು ಸಂಭವಿಸಿದ್ದು, ಘಟನೆ ಬಳಿಕ ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿ, ಬೆಂಕಿಯನ್ನು ಆರಿಸಿದೆ. ಬಳಿಕ ಮೃತದೇಹವನ್ನು...

ಪದೇ ಪದೇ ಐಶ್ವರ್ಯಾ ರೈ, ಅಮಿತಾಬ್‌ ಬಚ್ಚನ್ ಹೆಸರು ಉಲ್ಲೇಖ: ರಾಹುಲ್ ವಿರುದ್ಧ ಬಿಗ್‌ಬಿ ಫ್ಯಾನ್ಸ್ ಗರಂ

Political News: ಕಾಂಗ್ರೆಸ್ ಯುವ ನಾಯಕ ರಾಹುಲ್ ಗಾಂಧಿ ಈ ಮೊದಲು ಭಾರತ್ ಜೋಡೋ ಯಾತ್ರೆ ವೇಳೆ ನಟಿ ಐಶ್ವರ್ಯಾ ರೈ ಮತ್ತು ಅಮಿತಾಬ್‌ ಬಚ್ಚನ್ ಹೆಸರು ತೆಗೆದುಕೊಂಡು ವ್ಯಂಗ್ಯವಾಡಿದ್ದರು. ಈ ವೇಳೆ ಹಲವು ನೆಟ್ಟಿಗರು ರಾಹುಲ್ ವಿರುದ್ಧ ಗರಂ ಆಗಿದ್ದರು. ಏಕೆಂದರೆ ರಾಹುಲ್ ಗಾಂಧಿ, ರಾಮಮಂದಿರ ಉದ್ಘಾಟನೆ ವೇಳೆ, ನನಗೆ ಅಮಿತಾಬ್, ಐಶ್ವರ್ಯಾ ರೈಯಂಥ...

ʼಪೆನ್‌ಡ್ರೈವ್‌ʼ ಸ್ವಾಮಿ ಅವರು ಗ್ಯಾರಂಟಿಗಳನ್ನು ತಡೆಯಲು ಇನ್ನಿಲ್ಲದ ಪ್ರಯತ್ನ ಮಾಡ್ತಿದ್ದಾರೆ: ಡಿಸಿಎಂ ಡಿ.ಕೆ.ಶಿವಕುಮಾರ್

Political News: ಬಿಜೆಪಿ ಗ್ಯಾರಂಟಿ ಮತ್ತು ಕುಮಾರಸ್ವಾಮಿ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಡಿಕೆಶಿ, ಪೆನ್‌ಡ್ರೈವ್ ಪದ ಬಳಸಿ ವ್ಯಂಗ್ಯವಾಡಿದ್ದಾರೆ. ಕಾಂಗ್ರೆಸ್‌ ಗ್ಯಾರಂಟಿಗಳ ಮುಂದೆ ಬಿಜೆಪಿ ಗ್ಯಾರಂಟಿಗಳು ಲೊಳಲೊಟ್ಟೆ ಎಂಬುದು ಎಲ್ಲರಿಗೂ ಮನದಟ್ಟಾಗಿದೆ. ಇದರಿಂದ ಹತಾಶರಾಗಿರುವ ʼಪೆನ್‌ಡ್ರೈವ್‌ʼ ಸ್ವಾಮಿ ಅವರು ಗ್ಯಾರಂಟಿಗಳನ್ನು ತಡೆಯಲು ಇನ್ನಿಲ್ಲದ ಪ್ರಯತ್ನ ಮಾಡ್ತಿದ್ದಾರೆ. ಕನ್ನಡಿಗರ...

ಸಿಐಡಿ ತನಿಖೆ ಬಗ್ಗೆ ನಂಬಿಕೆಯಿಲ್ಲ ಸಿಬಿಐಗೆ ವಹಿಸಿ: ಮಾಳವಿಕಾ ಅವಿನಾಶ್ ಆಗ್ರಹ

Hubli News: ಹುಬ್ಬಳ್ಳಿ: ದೇಶವೇ ಬೆಚ್ಚಿ ಬಿಳಿಸುವಂತೆ ಕ್ರೂರವಾಗಿ ನೇಹಾಳ ಕೊಲೆ ಆಗಿದೆ. ಕಾಲೇಜಿನ ಕ್ಯಾಂಪಸ್ ನಲ್ಲೆ ಹೆಣ್ಣುಮಕ್ಕಳಿಗೆ ರಕ್ಷಣೆ ಇಲ್ಲಾ. ಪಾಲಕರು ಮಕ್ಕಳನ್ನು ಹೇಗೆ ಕಾಲೇಜಿಗೆ ಕಳುಹಿಸಲು ಧೈರ್ಯ ಮಾಡ್ತಾರೆ. ಈ ನಿಟ್ಟಿನಲ್ಲಿ ಸಿಐಡಿ ತನಿಖೆಯ ಬಗ್ಗೆ ನಂಬಿಕೆಯಿಲ್ಲ. ಈ ಪ್ರಕರಣವನ್ನೂ ಸಿಬಿಐಗೆ ಕೊಡಬೇಕು, ಸಿಬಿಐಗೆ ಕೊಟ್ರೆ ಮಾತ್ರ ನ್ಯಾಯ ಸಿಗುತ್ತದೆ ಎಂದು...

ನೇಹಾಳ ಮನೆಗೆ ನಟಿ, ಬಿಜೆಪಿ ನಾಯಕಿ ಮಾಳವಿಕಾ ಭೇಟಿ: ಕುಟುಂಬಸ್ಥರಿಗೆ ಸಾಂತ್ವನ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯ ಪ್ರತಿಷ್ಠಿತ ಕೆಎಲ್ಇ ಶಿಕ್ಷಣ ಸಂಸ್ಥೆಯ ಬಿವ್ಹಿಬಿ ಕಾಲೇಜಿನ ಆವರಣದಲ್ಲಿ ಧಾರುಣವಾಗಿ ಕೊಲೆಯಾದ ನೇಹಾ ಹಿರೇಮಠ ಅವರ ಮನೆಗೆ ನಟಿ, ಬಿಜೆಪಿ ನಾಯಕಿ ಮಾಳವಿಕಾ ಅವಿನಾಶ್ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಹುಬ್ಬಳ್ಳಿಯ ಬಿಡನಾಳದಲ್ಲಿರುವ ನೇಹಾ ಮನೆಗೆ ಆಗಮಿಸಿ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ನೇಹಾಳ ತಂದೆ ನಿರಂಜನಯ್ಯ ಹಿರೇಮಠ, ತಾಯಿ...
- Advertisement -spot_img

Latest News

Dharwad: ಜಮೀರ್ ಅಹಮದ್‌ಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಪ್ರತಿಭಟನೆ

Political News: ಜಮೀರ್ ಅಹ್ಮದ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಧಾರವಾಡದಲ್ಲಿ ಅವರ ಅಭಿಮಾನಿಗಳು ಹಾಗೂ ಬೆಂಬಲಿಗರು ಪ್ರತಿಭಟನೆ ನಡೆಸಿದರು. ಜಮೀರ್ ಅಹ್ಮದ್ ಅವರಿಗೆ ಸಚಿವ...
- Advertisement -spot_img