Monday, June 8, 2026

D.K.Suresh

ಮುಸ್ಲಿಂ ವ್ಯಾಪಾರಸ್ಥರಿಂದ ಹುಬ್ಬಳ್ಳಿ ಬಂದ್: ಬಿಕೋ ಎನ್ನುತ್ತಿದೆ ಹುಬ್ಬಳ್ಳಿಯ ಮಾರ್ಕೆಟ್..!

Hubli News: ಹುಬ್ಬಳ್ಳಿ: ನೇಹಾ ಹತ್ಯೆ ಖಂಡಿಸಿ ವಾಣಿಜ್ಯನಗರಿ ಹುಬ್ಬಳ್ಳಿಯ ಬಂದ್‌ಗೆ ಕರೆ ನೀಡಿರುವ ಬೆನ್ನಲ್ಲೇ ಮುಸ್ಲಿಂ ವ್ಯಾಪಾರ-ವಹಿವಾಟು ಸಂಪೂರ್ಣ ಬಂದ್ ಆಗಿದ್ದು, ಹುಬ್ಬಳ್ಳಿಯ ಶಾಹ ಬಜಾರ್ ಮತ್ತು ನೂರಾನಿ ಮಾರ್ಕೆಟ್ ವ್ಯಾಪಾರಸ್ಥರಿಂದ ಬಂದ್‌ಗೆ ಬೆಂಬಲ ನೀಡಲಾಯಿತು. ಅಂಗಡಿ- ಮುಗ್ಗಟ್ಟುಗಳನ್ನ ಬಂದ್ ಮಾಡಿ ನೇಹಾ ಹತ್ಯೆಯನ್ನು ‌ಖಂಡಿಸಿದ ವ್ಯಾಪಾರಸ್ಥರು, ಬೆಳಿಗ್ಗೆ 8 ರಿಂದ ಮಧ್ಯಾಹ್ನ ಮೂರು...

ನೇಹಾ ಕೊಲೆಗಾರರ ಬಗ್ಗೆ ಕಾಂಗ್ರೆಸ್ ಸರ್ಕಾರ ಮೃದು ಧೋರಣೆ: ಸ್ವಪಕ್ಷದ ಕಾರ್ಪೊರೇಟರ್ನಿಂದಲೇ ಆರೋಪ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ಎಂಸಿಎ ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆಯಾಗಿ ನಾಲ್ಕು ದಿನಗಳು ಕಳೆದಿವೆ. ರಾಜ್ಯ ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿಲ್ಲ, ಕೊಲೆಗಾರರ ಬಗ್ಗೆ ಮೃದು ಧೋರಣೆ ಹೊಂದಿದೆ ಎಂದು ನೇಹಾ ತಂದೆ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಕಾಂಗ್ರೆಸ್ ಸದಸ್ಯ ನಿರಂಜನ ಹಿರೇಮಠ ಸ್ವಪಕ್ಷದ ವಿರುದ್ಧ ಆರೋಪ...

ಅಂಜುಮನ್ ಎ ಇಸ್ಲಾಂನಿಂದ ಬೃಹತ್ ಪ್ರತಿಭಟನೆ: ಆರೋಪಿ ಗಲ್ಲಿಗೇರಿಸಲು ಆಗ್ರಹ

Hubli News: ಹುಬ್ಬಳ್ಳಿ: ಬಿವ್ಹಿಬಿ ಕಾಲೇಜಿನ ಆವರಣದಲ್ಲಿ ನಡೆದ ನೇಹಾ ಕೊಲೆ ಪ್ರಕರಣವನ್ನು ಖಂಡಿಸಿ ಅಂಜುಮನ್ ಎ ಇಸ್ಲಾಂ ಶಿಕ್ಷಣ ಸಂಸ್ಥೆಯ ವತಿಯಿಂದ ವಿದ್ಯಾರ್ಥಿಗಳು ಬೃಹತ್ ಪ್ರತಿಭಟನೆ ನಡೆಸಿದರು. ಅಂಜುಮನ್ ಎ ಇಸ್ಲಾಂ ಸಂಸ್ಥೆಯ ನೆಹರು ಕಾಲೇಜು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದು,ನೇಹಾ ಪರ ಘೋಷಣೆ ಕೂಗಿ ಆರೋಪಿ ಫಯಾಜ್ ನನ್ನ ಗಲ್ಲಿಗೇರಿಸುವಂತೆ ಆಗ್ರಹಿಸಿದ್ದಾರೆ. ಇನ್ನೂ ಸಾವಿರಾರು ವಿದ್ಯಾರ್ಥಿಗಳು...

ಬಡವರು, ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಸುವರ್ಣ ಅವಕಾಶ

ಆತ್ಮೀಯರೇ, ಬಡವರು, ಅನಾಥರು ಮತ್ತು ಆರ್ಥಿಕವಾಗಿ ಹಿಂದುಳಿದ 10ನೇ ತರಗತಿ ಮತ್ತು 2nd year ಪಿಯುಸಿ ಮುಗಿಸಿದ ಮಕ್ಕಳು ಇದ್ದಲ್ಲಿ, ಆರ್ ಪಿ ಸಿ ಲೇಔಟ್,ವಿಜಯನಗರ, ಬೆಂಗಳೂರಿನಲ್ಲಿರುವ ಪ್ರತಿಷ್ಠಿತ ಕಾಲೇಜಿನಲ್ಲಿ ಇಂಥ ಮಕ್ಕಳಿಗೆ ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಲು. 1st ಪಿ ಯು ಮತ್ತು 2nd ಪಿಯು ಹಾಗೂ 1st Year B.Com ಮತ್ತು 1st year...

ಅಂಗಡಿಯಲ್ಲಿ ಕಬಾಬ್ ಕದ್ದು ರೆಡ್ ಹ್ಯಾಂಡಾಗಿ ಸಿಕ್ಕಿ ಬಿದ್ದ ಸುಂದರಿ ಕಳ್ಳಿ..

International News: ಪಾಕಿಸ್ತಾನದ ಓರ್ವ ಯುವತಿ ಲಂಡನ್‌ನಲ್ಲಿ ಕಬಾಬ್ ಅಂಗಡಿಯಲ್ಲಿ ಕಬಾಬ್ ಕದ್ದು, ಪಕ್ಕದಲ್ಲಿದ್ದ ಇನ್ನೊಂದು ಅಂಗಡಿಗೆ ನುಗ್ಗಿದ್ದಾಳೆ. ಈ ಸುಂದರಿಯ ಮೇಲೆ ಗಮನವಿರಿಸಿದ ಕಬಾಬ್ ಅಂಗಡಿ ಮಾಲೀಕನಿಗೆ ಈಕೆಯ ಮೇಲೆ ಡೌಟ್ ಬಂದಿದೆ. ಆತ ಪಕ್ಕದ ಅಂಗಡಿಯವನ ಬಳಿ ಮಾತನಾಡಿ, ಅಂಗಡಿಯನ್ನೇ ಲಾಕ್ ಮಾಡಿ, ಆ ಅಂಗಡಿಯಲ್ಲಿ ಉಳಿಯುವಂತೆ ಮಾಡಿದ್ದಾನೆ. ಬಳಿಕ ಸ್ಥಳದಲ್ಲಿದ್ದ ಕೆಲವರು...

ದಾಂಡೇಲಿ ಪ್ರವಾಸಕ್ಕೆ ಬಂದಿದ್ದ ಒಂದೇ ಕುಟುಂಬದ ಆರು ಜನರ ಸಾವು…

Dandeli News: ದಾಂಡೇಲಿ: ಬೇಸಿಗೆ ರಜೆಗೆ ದಾಂಡೇಲಿಗೆ ಪ್ರವಾಸಕ್ಕೆ ಬಂದಿದ್ದ ಒಂದು ಕುಟುಂಬದ 8 ಜನರಲ್ಲಿ 6 ಜನ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಹುಬ್ಬಳ್ಳಿಯಿಂದ ಬಂದಿದ್ದ ನಜೀರ್ ಅಹಮದ್(40), ರೇಷ್ಮಾ ಉನ್ನಿಸಾ(30) ಅಲ್ಫೀಯಾ ಅಹಮದ್(10), ಮೋಹಿನ್ ಅಹಮ್ಮದ್(6), ಅಬೀದ್ ಅಹಮದ್(12) ಇಫ್ರಾ ಅಹಮ್ಮದ್(15) ಮೃತಪಟ್ಟಿದ್ದಾರೆ. ಮೊದಲು ಓರ್ವ ಮಗು ನೀರಿನಲ್ಲಿ ಈಜಲು ಹೋಗಿ, ಈಜು ಬಾರದೇ,...

ಹುಬ್ಬಳ್ಳಿಯಲ್ಲಿ ಅಕ್ರಮವಾಗಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರ ಬಂಧನ

Hubli News: ಹುಬ್ಬಳ್ಳಿ: ಅಕ್ರಮವಾಗಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಹುಬ್ಬಳ್ಳಿಯ ಗೋಕುಲ್ ರೋಡ್ ಪೋಲಿಸ್ ಠಾಣೆ ಪೋಲಿಸರು ಹಾಗೂ ಸಿಸಿಬಿ ಪೋಲಿಸರು ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹೌದು, ಹುಬ್ಬಳ್ಳಿಯ ಗೋಕುಲ ರಸ್ತೆಯಲ್ಲಿ ಅಕ್ರಮವಾಗಿ ಗಾಂಜಾ ಮಾರಾಟಕ್ಕೆ ಮುಂದಾಗಿದ್ದ ಬೆಳಗಾವಿ ಜಿಲ್ಲೆಯ ರೋಷನ್ ಜಮೀರ್ ಹಾಗೂ ಹಜರತ್ ಅಲಿ ಎಂಬಾತರು ಮುಂದಾಗಿದ್ದಾರೆ....

ನೇಹಾ ಮನೆಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಭೇಟಿ: ಸಿಎಂ, ಗೃಹಸಚಿವರ ಹೇಳಿಕೆಗೆ ಆಕ್ರೋಶ..

Political News: ಹುಬ್ಬಳ್ಳಿ: ವಿದ್ಯಾರ್ಥಿನಿ ನೇಹಾ ಹಿರೇಮಠ್ ಕೊಲೆ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಆಗ್ರಹಿಸಿದ್ದಾರೆ. ಹುಬ್ಬಳ್ಳಿಯಲ್ಲಿರುವ ನೇಹಾ ಹಿರೇಮಠ್ ಮನೆಗೆ ಭೇಟಿ ನೀಡಿದ ಜೆಪಿ ನಡ್ಡಾ, ನೇಹಾ ತಂದೆ ನಿರಂಜನ್ ಹಿರೇಮಠ್ ಹಾಗೂ ತಾಯಿ ಗೀತಾ ಹಿರೇಮಠ್‌ಗೆ ಸಾಂತ್ವನ ಹೇಳಿದರು. ಬಳಿಕ ಮಾತನಾಡಿದ ಅವರು, ಈ ಪ್ರಕರಣ ಅತ್ಯಂತ...

ನಿರಂಜನ ಅವರ ಮಗಳು ಸತ್ತಿಲ್ಲ. ನಮ್ಮ‌ ಸಹೋದರಿ ತೀರಿ ಹೋಗಿದ್ದಾಳೆ: ಅಂಜುಮನ್ ಇಸ್ಲಾಂ ಸಂಸ್ಥೆಯ ಅಧ್ಯಕ್ಷ

Dharwad News: ಧಾರವಾಡ: ಧಾರವಾಡ ಅಂಜುಮನ್ ಇಸ್ಲಾಂ ಸಂಸ್ಥೆಯ ಅಧ್ಯಕ್ಷ ಇಸ್ಮಾಯಿಲ್ ತಮಾಟಗಾರ ಮಾತನಾಡಿದ್ದು, ನೇಹಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೇಸರ ವ್ಯಕ್ತಪಡಿಸಿದ್ದಾರೆ. ನೇಹಾ ಕೊಲೆ ಪ್ರಕರಣವನ್ನ ಧಾರವಾಡ ಮುಸ್ಲಿಂ ಸಮುದಾಯ ಖಂಡಿಸುತ್ತದೆ. ಈಗಾಗಲೇ ಕಠಿಣ ಕ್ರಮ ಆಗಬೇಕು ಎಂದು ಕಮಿಷನರ್ ಅವರಿಗೆ ಮನವಿ ಕೊಡಲಾಗಿದೆ. ಒಂದು ಸ್ಡುಡೆಂಟ್ ಅಂತ ನಾವು ನೋಡುತ್ತೇವೆ. ಒಂದು ವಿದ್ಯಾರ್ಥಿನಿಗೆ...

ಈ ದೇಶಕ್ಕೆ ಹಿಡಿದಿರುವ ಶನಿ ಅಂದರೆ ಅದು ಮೋದಿ: ರಮೇಶ್ ಕುಮಾರ್ ವಿವಾದಾತ್ಮಕ ಹೇಳಿಕೆ..

Kolar News: ಕೋಲಾರ: ಕೋಲಾರದಲ್ಲಿ ಮಾತನಾಡಿದ ಮಾಜಿ ಸ್ಪೀಕರ್ ರಮೇಶ್ ಕುಮಾರ್, ಪ್ರದಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ದೇಶಕ್ಕೆ ಹಿಡಿದಿರುವ ಶನಿ ಅಂದರೆ ಅದು ಮೋದಿ. ಜೂನ್.4 ಕ್ಕೆ ನಾವು ಕಾಯುತ್ತಿದ್ದೇವೆ, ಈ ದೇಶಕ್ಕೆ ಹಿಡಿದಿರುವ ಶನಿ ಬಿಟ್ಟು ಹೋಗಲಿ ಎಂದು. ದೇವರಲ್ಲಿ ಕೈ ಮುಗಿದು ಬೇಡಿಕೊಂಡಿದ್ದೇವೆ. ಇಂದಿರಾಗಾಂಧಿ ಕೂತಿದ್ದ ಸೀಟಲ್ಲಿ ಬಂದು...
- Advertisement -spot_img

Latest News

Dharwad Political News: ಅಖಂಡ ಧಾರವಾಡ ಜಿಲ್ಲೆಗೆ ಸಚಿವ ಸ್ಥಾನ ಇಲ್ಲ

Dharwad News: ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದ ಸಚಿವ ಸಂಪುಟದಲ್ಲಿ ಅಖಂಡ ಧಾರವಾಡ ಜಿಲ್ಲೆಗೆ ಒಂದೇ ಒಂದು ಸಚಿವ ಸ್ಥಾನ ಸಿಗದಿರುವುದು ಕಾಂಗ್ರೆಸ್ ಕಾರ್ಯಕರ್ತರು ಹಾಗೂ...
- Advertisement -spot_img