Thursday, August 13, 2026

#d kempanna

ಡಿ.ಕೆಂಪಣ್ಣ ನಿಧನಕ್ಕೆ ಸಂತಾಪ ಸೂಚಿಸಿದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ

Political News: ಈ ಹಿಂದೆ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿದ್ದ ಬಿಜೆಪಿ ಸರ್ಕಾರದ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ ಸಾವನ್ನಪ್ಪಿದ್ದಾರೆ. 84 ವರ್ಷದ ಕೆಂಪಣ್ಣ ಹೃದಯಾಘಾತದಿಂದ ಇಂದು ಅವರ ನಿವಾಸದಲ್ಲಿ ನಿಧನರಾಗಿದ್ದಾರೆ. ಹಲವು ದಿನಗಳಿಂದ ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಕೆಂಪಣ್ಣ, ಬೆಂಗಳೂರಿನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಮೊನ್ನೆಯಷ್ಟೇ...

ಬಿಜೆಪಿ ಸರ್ಕಾರದ ವಿರುದ್ಧ ಲಂಚದ ಆರೋಪ ಮಾಡಿದ ಗುತ್ತಿಗೆದಾರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ ಇನ್ನಿಲ್ಲ

Political News: ಈ ಹಿಂದೆ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿದ್ದ ಬಿಜೆಪಿ ಸರ್ಕಾರದ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ ಸಾವನ್ನಪ್ಪಿದ್ದಾರೆ. 84 ವರ್ಷದ ಕೆಂಪಣ್ಣ ಹೃದಯಾಘಾತದಿಂದ ಇಂದು ಅವರ ನಿವಾಸದಲ್ಲಿ ನಿಧನರಾಗಿದ್ದಾರೆ. ಹಲವು ದಿನಗಳಿಂದ ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಕೆಂಪಣ್ಣ, ಬೆಂಗಳೂರಿನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಮೊನ್ನೆಯಷ್ಟೇ...

ಬಾಕಿ ಹಣ ಪಾವತಿ ಮಾಡದಿದ್ದರೆ ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆ; ಡಿ.ಕೆಂಪಣ್ಣ

ಬೆಂಗಳೂರು: ಕಾಮಗಾರಿ ಮುಗಿದರೂ ಗುತ್ತಿಗೆದಾರರಿಗೆ ಬಾಕಿ ಉಳಿದಿರುವ ಮೊತ್ತ ಪಾವತಿಯಾಗದ ಕಾರಣ ಆಡಳಿತ ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಇನ್ನು 30 ದಿನಗಳಲ್ಲಿ ಬಾಕಿ ಮೊತ್ತ ಪಾವತಿ ಮಾಡದಿದ್ದರೆ ಸರ್ಕಾರದ ವಿರುದ್ದ ಪ್ರತಿಭಟನೆ ಮಾಡುವುದಾಗಿ ಗುತ್ತಿಗೆದಾರರ ಸಂಘ ಎಚ್ಚರಿಕೆ ನೀಡಿದೆ. ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ ಕೆಂಪಣ್ಣ ಅವರು ಗುತ್ತಿಗೆದಾರರಿಗೆ ಕಾಮಗಾರಿಯ ಬಾಕಿ ಉಳಿದಿರುವ...
- Advertisement -spot_img

Latest News

ಮಕ್ಕಳ ಸಮ್ಮುಖದಲ್ಲಿ ಬಹುಕಾಲದ ಗೆಳತಿಯನ್ನು ವಿವಾಹವಾದ ಕ್ರಿಸ್ಟಿಯಾನೋ ರೋನಾಲ್ಡೊ

Sports News: ಹಲವು ವರ್ಷಗಳಿಂದ ಲಿವ್ ಇನ್ ರಿಲೆಶನ್‌ಶಿಪ್‌ನಲ್ಲಿದ್ದು, ಮಕ್ಕಳು ಜನಿಸಿದ ಬಳಿಕ ಇದೀಗ ಫುಟ್‌ಬಾಲ್ ಆಟಗಾರ ಕ್ರಿಸ್ಟಿಯಾನೋ ರೋನಾಲ್ಡೋ ಬಹುಕಾಲದ ಗೆಳತಿ ಜಾರ್ಜಿನಾ ರೋಡ್ರಿಗಸ್...
- Advertisement -spot_img