ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ (Actor Darshan)ಗೆ ಜೈಲಿನಲ್ಲಿ ರಾಜಾತಿಥ್ಯ ಕೊಡುತ್ತಿರುವುದು ಸದ್ಯ ಭಾರಿ ಸಂಚಲನಕ್ಕೆ ಕಾರಣವಾಗಿದೆ. ಈ ಬಗ್ಗೆ ಮಾಜಿ ಸಂಸದೆ ಸುಮಲತಾ ಅಂಬರೀಶ್ (Sumalatha Ambarish) ಪ್ರತಿಕ್ರಿಯಿಸಿದ್ದು, ದರ್ಶನ್ ನನಗೆ ಆಪ್ತರು, ಹತ್ತಿರದವರು. ಈ ವಿಚಾರವಾಗಿ ನಾನು ಮಾತನಾಡಿದ್ರೆ ಕಾಂಟ್ರವರ್ಸಿ ಆಗುತ್ತೆ ಎಂದು ಹೇಳಿದ್ದಾರೆ.
https://youtu.be/VAtYQKqhWWQ?si=XQWCpA0sAKQBsByn
ಜೈಲಿನಲ್ಲಿ...