ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ (Actor Darshan)ಗೆ ಜೈಲಿನಲ್ಲಿ ರಾಜಾತಿಥ್ಯ ಕೊಡುತ್ತಿರುವುದು ಸದ್ಯ ಭಾರಿ ಸಂಚಲನಕ್ಕೆ ಕಾರಣವಾಗಿದೆ. ಈ ಬಗ್ಗೆ ಮಾಜಿ ಸಂಸದೆ ಸುಮಲತಾ ಅಂಬರೀಶ್ (Sumalatha Ambarish) ಪ್ರತಿಕ್ರಿಯಿಸಿದ್ದು, ದರ್ಶನ್ ನನಗೆ ಆಪ್ತರು, ಹತ್ತಿರದವರು. ಈ ವಿಚಾರವಾಗಿ ನಾನು ಮಾತನಾಡಿದ್ರೆ ಕಾಂಟ್ರವರ್ಸಿ ಆಗುತ್ತೆ ಎಂದು ಹೇಳಿದ್ದಾರೆ.
https://youtu.be/VAtYQKqhWWQ?si=XQWCpA0sAKQBsByn
ಜೈಲಿನಲ್ಲಿ...
ರೇಣುಕಾಸ್ವಾಮಿ ಕೊ*ಲೆ ಪ್ರಕರಣದಲ್ಲಿ ದಿನಕ್ಕೊಂದು ಹೊಸ ಬೆಳವಣಿಗೆಗಳು ನಡೆಯುತ್ತಿದ್ದು, ಸಾಕ್ಷಿಗಳ ವಿಚಾರಣೆ ವೇಳೆ ನಟ ದರ್ಶನ್ ನ್ಯಾಯಾಲಯದಲ್ಲಿ ಖುದ್ದು ಹಾಜರಿರಲು ಅನುಮತಿ ಕೋರಿ ಅರ್ಜಿ ಸಲ್ಲಿಸಿರುವುದು...