Sunday, June 28, 2026

d rupa

Darshan Case: ಜೈಲಿನಲ್ಲಿ ನಟ ದರ್ಶನ್​ ದರ್ಬಾರ್: ಮಗನ ಪರ ಮದರ್ ಇಂಡಿಯಾ ಬ್ಯಾಟಿಂಗ್

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ (Actor Darshan)​ಗೆ ಜೈಲಿನಲ್ಲಿ ರಾಜಾತಿಥ್ಯ ಕೊಡುತ್ತಿರುವುದು ಸದ್ಯ ಭಾರಿ ಸಂಚಲನಕ್ಕೆ ಕಾರಣವಾಗಿದೆ. ಈ ಬಗ್ಗೆ ಮಾಜಿ ಸಂಸದೆ ಸುಮಲತಾ ಅಂಬರೀಶ್ (Sumalatha Ambarish)​ ಪ್ರತಿಕ್ರಿಯಿಸಿದ್ದು, ದರ್ಶನ್​ ನನಗೆ ಆಪ್ತರು, ಹತ್ತಿರದವರು. ಈ ವಿಚಾರವಾಗಿ ನಾನು ಮಾತನಾಡಿದ್ರೆ ಕಾಂಟ್ರವರ್ಸಿ ಆಗುತ್ತೆ ಎಂದು ಹೇಳಿದ್ದಾರೆ. https://youtu.be/VAtYQKqhWWQ?si=XQWCpA0sAKQBsByn   ಜೈಲಿನಲ್ಲಿ...
- Advertisement -spot_img

Latest News

ಪಾಕ್ ಮಾಜಿ ಕ್ರಿಕೇಟಿಗ ಶೋಯೇಬ್ ಅಕ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಉಗ್ರರು ಭಾಗಿ

Pakistan: ಪಾಕಿಸ್ತಾನದ ಮಾಜಿ ಕ್ರಿಕೇಟಿಗ ಶೋಯೇಬ್ ಅಖ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಎಲ್‌ಇಟಿ ಉಗ್ರರು ಭಾಗಿಯಾಗಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಮೂಲಕ ಪಾಕಿಸ್ತಾನ...
- Advertisement -spot_img