Wednesday, September 24, 2025

#d sudhakar

ಬಿಜೆಪಿ ಮೊಸರಿನಲ್ಲಿ ಕಲ್ಲು ಹುಡುಕುವ ಕೆಲಸ ‌ಮಾಡತಾ ಇದೆ- ಡಿ. ಸುಧಾಕರ್

Hubli News: ಹುಬ್ಬಳ್ಳಿ: ಮುಡಾ ಹಗರಣದಲ್ಲಿ ಯಾವುದೇ ಹುರುಳಿಲ್ಲ ಭಾರತೀಯ ಜನತಾ ಪಕ್ಷದವರು ಮೊಸರಿನಲ್ಲಿ ಕಲ್ಲು ಹುಡುಕುವ ಕೆಲಸ ‌ಮಾಡತಾ ಇದ್ದಾರೆ ಎಂದು ಸಾಂಖ್ಯಿಕ ಹಾಗೂ ಯೋಜನಾ ಸಚಿವ ಡಿ ಸುಧಾಕರ ಅಸಮಾಧಾನ ವ್ಯಕ್ತಪಡಿಸಿದರು. https://youtu.be/hN_ymUBE7sU ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಈಗಾಗಲೇ ಮುಖ್ಯಮಂತ್ರಿ ಸಿದ್ಧರಾಮಯ್ಯಾ ನವರು ಮುಡಾ ಹಗರಣದ ರಾಜ್ಯದ ಜನತೆಗೆ ತಿಳಿಸಿದ್ದಾರೆ. ಅವರಿಗೆ...

DKS: ಸುಧಾಕರ್ ವಿರುದ್ಧ ಸುಳ್ಳು ಕೇಸ್ ದಾಖಲು, ರಾಜೀನಾಮೆ ಅಗತ್ಯವಿಲ್ಲ:ಡಿಕೆಶಿ

ಬೆಂಗಳೂರು: ಸಚಿವ ಸುಧಾಕರ್ ವಿರುದ್ಧ ದಾಖಲಾಗಿರುವ ದೂರು ಸಿವಿಲ್ ಪ್ರಕರಣ. ಧಮಕಿಗೂ ಪಿಸಿಆರ್ ದೂರಿಗೂ ಬಹಳ ವ್ಯತ್ಯಾಸವಿದೆ. ಈ ವಿಚಾರವಾಗಿ ನಾನು ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದು, ಇದೊಂದು ಸುಳ್ಳು ಕೇಸ್ ಎಂದು ತಿಳಿದು ಬಂದಿದೆ. ಹೀಗಾಗಿ ಸುಧಾಕರ್ ಅವರು ರಾಜೀನಾಮೆ ನೀಡುವ ಅಗತ್ಯವಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗೆ...

D Sudhakar : ಸಚಿವ ಡಿ.ಸುಧಾಕರ್‌ ಮಹಿಳೆಗೆ ಅವಾಜ್‌ ಹಾಕಿದ ವೀಡಿಯೋ ವೈರಲ್ : ಸಚಿವರ ವಿರುದ್ಧ ಎಫ್ ಐ ಆರ್

Banglore News : ಸಚಿವ ಡಿ.ಸುಧಾಕರ್‌ ಮಹಿಳೆಗೆ ಅವಾಜ್‌ ಹಾಕಿದ ವೀಡಿಯೋ ಇದೀಗ ಎಲ್ಲೆಡೆ ವೈರಲ್ ಆಗಿದೆ. ಯಲಹಂಕ ದೊಡ್ಡದೇನಲ್ಲ ನನಗೆ. ಬಾರಲೇ ಅಲ್ಲಿಗೆ ಬರ್ತೀನಿ ಬಾ. ಯಾವನ್ ನನ್ನತ್ರ ಗಾಂಚಾಲಿ, ಗೀಂಚಾಲಿ ನಡೆಯಲ್ಲ. ಎಲ್ಲದಕ್ಕೂ ರೆಡಿಯಾಗಿ ಬಂದಿರ್ತೀವಿ. ಸತ್ತೋಗಿರೋ ಪ್ರಾಪರ್ಟಿ ಉಳಿಸಿದ್ದೀನಿ. ಏ ಕೇಳಮ್ಮಾ ಸುಮ್ಮನೇ ಇಲ್ಲಿ’ ಇದು ಸಿದ್ದರಾಮಯ್ಯ ಸರ್ಕಾರದ ಯೋಜನೆ...
- Advertisement -spot_img

Latest News

ಶಾರುಖ್‌ ಖಾನ್‌ ಗೆ ಸಿಕ್ತು ಮೊದಲ ಸಿನಿ ರಾಷ್ಟ್ರ ಪ್ರಶಸ್ತಿ!

ಭಾರತೀಯ ಚಿತ್ರರಂಗದ ಅತ್ಯುನ್ನತ ಗೌರವಗಳಲ್ಲಿ ಒಂದಾದ 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳ ಪ್ರದಾನ ಸಮಾರಂಭವು ಇಂದು ನವದೆಹಲಿಯಲ್ಲಿ ಜರುಗಿತು. 2023ರಲ್ಲಿ ರಿಲೀಸ್‌ ಆದ ಅತ್ಯುತ್ತಮ ಚಿತ್ರಗಳು, ನಟರು,...
- Advertisement -spot_img