Friday, August 14, 2026

#d sudhakar

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ ದಿನ ಕೋಮಾದಲ್ಲಿದ್ದರು. ಇದೀಗ ಚಿಕಿತ್ಸೆ ಫಲಿಸದೇ. ಬೆಳಗ್ಗಿನ ಜಾವ ಸುಮಾರು 3 ಗಂಟೆಗೆ ಸುಧಾಕರ್ ಇಹಲೋಕ ತ್ಯಜಿಸಿದ್ದಾರೆ. ಯೋಜನೆ ಮತ್ತು ಸಾಂಖ್ಯಿಕ ಸಚಿವರಾಗಿದ್ದ ಡಿ.ಸುಧಾಕರ್, ಪತ್ನಿ ಹರ್ಷಿಣಿ, ಪುತ್ರ...

ಬಿಜೆಪಿ ಮೊಸರಿನಲ್ಲಿ ಕಲ್ಲು ಹುಡುಕುವ ಕೆಲಸ ‌ಮಾಡತಾ ಇದೆ- ಡಿ. ಸುಧಾಕರ್

Hubli News: ಹುಬ್ಬಳ್ಳಿ: ಮುಡಾ ಹಗರಣದಲ್ಲಿ ಯಾವುದೇ ಹುರುಳಿಲ್ಲ ಭಾರತೀಯ ಜನತಾ ಪಕ್ಷದವರು ಮೊಸರಿನಲ್ಲಿ ಕಲ್ಲು ಹುಡುಕುವ ಕೆಲಸ ‌ಮಾಡತಾ ಇದ್ದಾರೆ ಎಂದು ಸಾಂಖ್ಯಿಕ ಹಾಗೂ ಯೋಜನಾ ಸಚಿವ ಡಿ ಸುಧಾಕರ ಅಸಮಾಧಾನ ವ್ಯಕ್ತಪಡಿಸಿದರು. https://youtu.be/hN_ymUBE7sU ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಈಗಾಗಲೇ ಮುಖ್ಯಮಂತ್ರಿ ಸಿದ್ಧರಾಮಯ್ಯಾ ನವರು ಮುಡಾ ಹಗರಣದ ರಾಜ್ಯದ ಜನತೆಗೆ ತಿಳಿಸಿದ್ದಾರೆ. ಅವರಿಗೆ...

DKS: ಸುಧಾಕರ್ ವಿರುದ್ಧ ಸುಳ್ಳು ಕೇಸ್ ದಾಖಲು, ರಾಜೀನಾಮೆ ಅಗತ್ಯವಿಲ್ಲ:ಡಿಕೆಶಿ

ಬೆಂಗಳೂರು: ಸಚಿವ ಸುಧಾಕರ್ ವಿರುದ್ಧ ದಾಖಲಾಗಿರುವ ದೂರು ಸಿವಿಲ್ ಪ್ರಕರಣ. ಧಮಕಿಗೂ ಪಿಸಿಆರ್ ದೂರಿಗೂ ಬಹಳ ವ್ಯತ್ಯಾಸವಿದೆ. ಈ ವಿಚಾರವಾಗಿ ನಾನು ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದು, ಇದೊಂದು ಸುಳ್ಳು ಕೇಸ್ ಎಂದು ತಿಳಿದು ಬಂದಿದೆ. ಹೀಗಾಗಿ ಸುಧಾಕರ್ ಅವರು ರಾಜೀನಾಮೆ ನೀಡುವ ಅಗತ್ಯವಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗೆ...

D Sudhakar : ಸಚಿವ ಡಿ.ಸುಧಾಕರ್‌ ಮಹಿಳೆಗೆ ಅವಾಜ್‌ ಹಾಕಿದ ವೀಡಿಯೋ ವೈರಲ್ : ಸಚಿವರ ವಿರುದ್ಧ ಎಫ್ ಐ ಆರ್

Banglore News : ಸಚಿವ ಡಿ.ಸುಧಾಕರ್‌ ಮಹಿಳೆಗೆ ಅವಾಜ್‌ ಹಾಕಿದ ವೀಡಿಯೋ ಇದೀಗ ಎಲ್ಲೆಡೆ ವೈರಲ್ ಆಗಿದೆ. ಯಲಹಂಕ ದೊಡ್ಡದೇನಲ್ಲ ನನಗೆ. ಬಾರಲೇ ಅಲ್ಲಿಗೆ ಬರ್ತೀನಿ ಬಾ. ಯಾವನ್ ನನ್ನತ್ರ ಗಾಂಚಾಲಿ, ಗೀಂಚಾಲಿ ನಡೆಯಲ್ಲ. ಎಲ್ಲದಕ್ಕೂ ರೆಡಿಯಾಗಿ ಬಂದಿರ್ತೀವಿ. ಸತ್ತೋಗಿರೋ ಪ್ರಾಪರ್ಟಿ ಉಳಿಸಿದ್ದೀನಿ. ಏ ಕೇಳಮ್ಮಾ ಸುಮ್ಮನೇ ಇಲ್ಲಿ’ ಇದು ಸಿದ್ದರಾಮಯ್ಯ ಸರ್ಕಾರದ ಯೋಜನೆ...
- Advertisement -spot_img

Latest News

Haveri News: ಶುಂಠಿ ಬೆಳೆ ಪರಿಹಾರಕ್ಕಾಗಿ ರೈತ ಸಂಘದಿಂದ ತೋಟಗಾರಿಕೆ ಇಲಾಖೆ ಕಚೇರಿಗೆ ಮುತ್ತಿಗೆ

Haveri News: ಶುಂಠಿ ಬೆಳೆ ಪರಿಹಾರ ವಿಳಂಬವಾಗಿರುವುದನ್ನು ಖಂಡಿಸಿ ಹಾನಗಲ್ ಪಟ್ಟಣದಲ್ಲಿರುವ ತೋಟಗಾರಿಕೆ ಇಲಾಖೆ ಕಚೇರಿಗೆ ರೈತ ಸಂಘದ ನೇತೃತ್ವದಲ್ಲಿ ರೈತರು ಮುತ್ತಿಗೆ ಹಾಕಿ ಪ್ರತಿಭಟನೆ...
- Advertisement -spot_img