ಕಾಸರಗೋಡು : ಕೇರಳದ ಮಂಜೇಶ್ವರ ವಿಧಾನಸಭಾ ಉಪಚುನಾವಣೆ ರಂಗೇರಿದೆ. ಮುಸ್ಲಿಂ ಲೀಗ್ ನಿಂದ ಆಯ್ಕೆಯಾಗಿದ್ದ ಶಾಸಕ ಅಕಾಲಿಕ ನಿಧನದಿಂದ ತೆರವಾಗಿದ್ದ ಮಂಜೇಶ್ವರ ಕ್ಷೇತ್ರದಲ್ಲಿ ಇದೀಗ ಉಪಚುನಾವಣೆ ನಡೀತಿದ್ದು ಪ್ರಚಾರ ರಂಗೇರಿದೆ. ಕಳೆದ ಬಾರಿ ಮುಸ್ಲಿಂ ಲೀಗ್ ವಿರುದ್ಧ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ನ 87 ಮತಗಳಿಂದ ಸೋಲು ಕಂಡಿದ್ರು. ಈ ಬಾರಿ ಬಿಜೆಪಿ ಅಭ್ಯರ್ಥಿಯಾಗಿ ಕಳೆದ...
ತಮಿಳುನಾಡಿನಲ್ಲಿ ಹೊಸದಾಗಿ ಅಧಿಕಾರಕ್ಕೆ ಬಂದಿರುವ ಟಿವಿಕೆ (TVK) ಸರ್ಕಾರವು ತನ್ನ ಮೊದಲ ಮಹತ್ವಾಕಾಂಕ್ಷೆಯ ಬಜೆಟ್ ಅನ್ನು ವಿಧಾನಸಭೆಯಲ್ಲಿ ಮಂಡಿಸಿದೆ. ರಾಜ್ಯ ಹಣಕಾಸು ಸಚಿವ ಎನ್. ಮೇರಿ...