Tuesday, September 15, 2026

D

ಸೌಜನ್ಯ ಮಾವ ವಿಠಲ್‌ ಗೌಡ ಅರೆಸ್ಟ್‌?

ಧರ್ಮಸ್ಥಳ ಬುರುಡೆ ಗ್ಯಾಂಗ್‌ಗೆ ಈಗ ಢವಢವ ಶುರುವಾಗಿದೆ. ಚಿನ್ನಯ್ಯನಿಗೆ ಬುರುಡೆ ತಂದು ಕೊಟ್ಟಿದ್ದು ಯಾರು ತನಿಖೆಯಲ್ಲಿ ಸ್ಫೋಟಕ ಟ್ವಿಸ್ಟ್ ಸಿಕ್ಕಿದೆ. ಸೌಜನ್ಯ ಮಾವ ವಿಠಲ ಗೌಡ ಅವರೇ ಬುರುಡೆ ತಂದು ಕೊಟ್ಟಿದ್ದು ಅನ್ನೋ ಅನುಮಾನ ದಟ್ಟವಾಗಿದೆ. ಚಿನ್ನಯ್ಯ, ಮಟ್ಟಣ್ಣವರ್‌ ಹೇಳಿಕೆ ಆಧರಿಸಿ, ವಿಠಲಗೌಡನನ್ನ ನಿರಂತರವಾಗಿ ವಿಚಾರಣೆಗೆ ಒಳಪಡಿಸಲಾಗಿದೆ. ಕಳೆದ ಸೆಪ್ಟೆಂಬರ್‌ 6ರ ಶನಿವಾರ ಕೂಡ, ನೇತ್ರಾವತಿ ಅರಣ್ಯ...

‘ನಿಮ್ಮ ಕಾಂಗ್ರೆಸ್ಸಿನ ಗುಂಡಿಯಲ್ಲಿ ನೀರಿಲ್ಲ. ಅದರ ಬಗ್ಗೆ ಚಿಂತನೆ ಮಾಡಿ’

ಬೆಂಗಳೂರು: ಮಾಧ್ಯಮದವರೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಬಿಜೆಪಿ ವಿರುದ್ಧ ಲಿಂಗಾಯಿತ ವಿಷಯ ಇಟ್ಟುಕೊಂಡು ವಾಗ್ದಾಳಿ ಮಾಡಿದ್ದರು. ಅದಕ್ಕೆ ಪ್ರತ್ಯುತ್ತರ ನೀಡಿದ ಸಿಎಂ ಬೊಮ್ಮಾಯಿ, ಟ್ವೀಟ್ ಮೂಲಕ ಹರಿಹಾಯ್ದಿದ್ದಾರೆ. ಇತ್ತೀಚೆಗಷ್ಟೇ ಸವದಿ ಮತ್ತು ಶೆಟ್ಟರ್ ಬಿಜೆಪಿ ಬಿಟ್ಟು, ಕಾಂಗ್ರೆಸ್ ಸೇರಿದ್ದಾರೆ. ಈ ಮೂಲಕ ಬಿಜೆಪಿಯಲ್ಲಿ ಲಿಂಗಾಯಿತರ ಸಂಖ್ಯೆ ಕಡಿಮೆಯಾಗಿದೆ. ಇದನ್ನೇ ಅಸ್ತ್ರವನ್ನಾಗಿ ಬಳಸಿ, ಡಿಕೆಶಿ ಬಿಜೆಪಿ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img