Friday, July 4, 2025

daali dananjay

ಸ್ಪೀಕ್ ಫರ್ ಇಂಡಿಯಾ ಚರ್ಚಾ ಸ್ಪರ್ಧೆಯಲ್ಲಿ ಬೆಂಗಳೂರಿನ ಸ್ಪೂರ್ತಿ ಪ್ರಥಮ

bengalore news ಸ್ಪೀಕ್ ಫರ್ ಇಂಡಿಯಾ ಚರ್ಚಾ ಸ್ಪರ್ದೆಯಲ್ಲಿ ಬಿಎಂಎಸ್ ಕಾಲೇಜಿನಲ್ಲಿ ಎಲ್ ಎಲ್ ಬಿ ವ್ಯಾಸಾಂಗ ಮಾಡುತ್ತರುವ  ವಿದ್ಯಾರ್ಥಿ ಸ್ಪೂರ್ತಿ ಅತ್ತಮವಾಗಿ ಭಾಗವಹಿಸಿ ಮೊದಲ ಸ್ಥಾನ ಪಡೆದುಕೊಂಡಿದ್ದಾರೆ. ಇ್ನನು ಈ ಚರ್ಚಾ ಸ್ಥರ್ದೆಯನ್ನು ಫೆಡರಲ್ ಬ್ಯಾಂಕ್ ಟೈಮ್ಸ ಆಫ್ ಇಂಡಿಯಾ ಮತ್ತು ವಿಜಯ ಕರ್ನಾಟಕ ಸಹಯೋಗದೊಂದಿಗೆ  ನಡೆಸಿಸದರು. ಇನ್ನು ಈ ಸ್ಥರ್ದೆಯಲ್ಲಿ ಮೊದಲ ಸ್ಥಾನ ಪಡೆದ...

ಡಾಲಿಯ ಜಮಾಲಿಗುಡ್ಡಕ್ಕೆ ರೀಲಿಸ್ ಡೇಟ್ ಫಿಕ್ಸ್..!

ಧನಂಜಯ ಮತ್ತು ಅದಿತಿ ಪ್ರಭುದೇವ ಅಭಿನಯದ ಒನ್ಸ್ ಅಪಾನ್ ಎ ಟೈಮ್ ಇನ್ ಜಮಾಲಿಗುಡ್ಡ ಚಿತ್ರದ ಬಿಡುಗಡೆ ದಿನಾಂಕವನ್ನು ಅಂತಿಮಗೊಳಿಸಲಾಗಿದೆ.ಕುಶಾಲ್ ಗೌಡ ನಿರ್ದೇಶನದ ರೊಮ್ಯಾಂಟಿಕ್ ಥ್ರಿಲ್ಲರ್ ಚಿತ್ರವು ಇದೇ ಸೆಪ್ಟೆಂಬರ್ 9 ರಂದು ಥಿಯೇಟರ್‍ಗಳಲ್ಲಿ ಬಿಡುಗಡೆಯಾಗಲಿದೆ. ಜೊತೆಗೆ ಚಿತ್ರ ತಂಡವು ಅಧಿಕೃತ ಘೋಷಣೆ ಮಾಡಿದೆ. ಕನ್ನಡಕ್ಕಾಗಿ ಒಂದನ್ನು ಒತ್ತಿ ಚಿತ್ರದ ಮೂಲಕ ಕುಶಾಲ್ ಕನ್ನಡ...
- Advertisement -spot_img

Latest News

Health Tips: ತೆಂಗಿನ ಎಣ್ಣೆ ಬಳಕೆಯಿಂದ ಎಂಥ ಅದ್ಭುತ ಲಾಭಗಳಿದೆ ಗೊತ್ತಾ..?

Health Tips: ತೆಂಗಿನ ಎಣ್ಣೆ ಅಂದ್ರೆ ನಮಗೆ ನೆನಪಿಗೆ ಬರೋದು, ಕೂದಲಿಗೆ ಬಳಸುವ ಎಣ್ಣೆ. ಕರಾವಳಿ ಭಾಗದ ಜನ ತೆಂಗಿನ ಎಣ್ಣೆಯಿಂದಲೇ, ಕಾಸಿದ ತಿಂಡಿಗಳನ್ನು ಮಾಡ್ತಾರೆ....
- Advertisement -spot_img