Saturday, March 28, 2026

daana

ನಾವು ದಾನ ಮಾಡಿದರೆ ಅದನ್ನು ಬೇರೆಯವರ ಬಳಿ ಹೇಳಬಾರದು, ಯಾಕೆ ಗೊತ್ತಾ..?

ಭಾರತದಲ್ಲಿ ಅದರಲ್ಲೂ ಹಿಂದೂಧರ್ಮದಲ್ಲಿ ದಾನಕ್ಕೆ ಹೆಚ್ಚಿನ ಮಹತ್ವವಿದೆ. ಪುರಾಣ ಕಥೆಗಳ ಪ್ರಕಾರ ದಾನ ನೀಡಿ ಉದ್ಧಾರವಾದವರೂ ಇದ್ದಾರೆ, ದಾನ ನೀಡಿ ಕೆಟ್ಟವರೂ ಇದ್ದಾರೆ. ಹಾಗಂತ ದಾನ ನೀಡುವುದು ತಪ್ಪು ಎಂದು ಎಲ್ಲೂ ಹೇಳಲಾಗಿಲ್ಲ. ದಾನ ನೀಡು, ಆದರೆ ದರಿದ್ರನಾಗಬೇಡ ಎಂದಷ್ಟೇ ದೊಡ್ಡವರು ಹೇಳಿದ್ದಾರೆ. ಇನ್ನು ನಾವು ಯಾರಿಗಾದರೂ ದಾನ ಮಾಡಿದರೆ ಅದನ್ನ ಎಲ್ಲಿಯೂ ಹೇಳಿಕೊಳ್ಳಬಾರದು....
- Advertisement -spot_img

Latest News

Mandya: ಚೆಲುವನಾರಾಯಣನಿಗೆ ಸರ್ಕಾರಿ ಗೌರವದೊಂದಿಗೆ ವೈರಮುಡಿ ಸಲ್ಲಿಸಿದ ಅಧಿಕಾರಿಗಳು.

Mandya News: ಮಂಡ್ಯ: ವಿಶ್ವ ಪ್ರಸಿದ್ದ ವೈರಮುಡಿ ಉತ್ಸವಕ್ಕೆ ಕ್ಷಣಗಣನೆ ಪ್ರಾರಂಭ ವಾಗಿದ್ದು ಮಂಡ್ಯ ಜಿಲ್ಲಾ ಖಜಾನೆ ಯಿಂದ ವೈರಮುಡಿಯನ್ನ ಸರ್ಕಾರಿ ಗೌರವದೊಂದಿಗೆ ಬಿಗಿ ಭದ್ರತೆಯಲ್ಲಿ...
- Advertisement -spot_img