ಭಾರತದಲ್ಲಿ ಅದರಲ್ಲೂ ಹಿಂದೂಧರ್ಮದಲ್ಲಿ ದಾನಕ್ಕೆ ಹೆಚ್ಚಿನ ಮಹತ್ವವಿದೆ. ಪುರಾಣ ಕಥೆಗಳ ಪ್ರಕಾರ ದಾನ ನೀಡಿ ಉದ್ಧಾರವಾದವರೂ ಇದ್ದಾರೆ, ದಾನ ನೀಡಿ ಕೆಟ್ಟವರೂ ಇದ್ದಾರೆ. ಹಾಗಂತ ದಾನ ನೀಡುವುದು ತಪ್ಪು ಎಂದು ಎಲ್ಲೂ ಹೇಳಲಾಗಿಲ್ಲ. ದಾನ ನೀಡು, ಆದರೆ ದರಿದ್ರನಾಗಬೇಡ ಎಂದಷ್ಟೇ ದೊಡ್ಡವರು ಹೇಳಿದ್ದಾರೆ. ಇನ್ನು ನಾವು ಯಾರಿಗಾದರೂ ದಾನ ಮಾಡಿದರೆ ಅದನ್ನ ಎಲ್ಲಿಯೂ ಹೇಳಿಕೊಳ್ಳಬಾರದು....
Mandya News: ಮಂಡ್ಯದಲ್ಲಿ ವಾಟಾಳ್ ನಾಗರಾಜ್ ಈಡುಗಾಯಿ ಚಳುವಳಿ ನಡೆಸಿದ್ದು, ಈ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇನ್ನು ಈ ಪ್ರತಿಭಟನೆಗೆ ಕಾರಣವೇನೆಂದರೆ, ದೇಶದಲ್ಲಿ...