ಭಾರತದಲ್ಲಿ ಅದರಲ್ಲೂ ಹಿಂದೂಧರ್ಮದಲ್ಲಿ ದಾನಕ್ಕೆ ಹೆಚ್ಚಿನ ಮಹತ್ವವಿದೆ. ಪುರಾಣ ಕಥೆಗಳ ಪ್ರಕಾರ ದಾನ ನೀಡಿ ಉದ್ಧಾರವಾದವರೂ ಇದ್ದಾರೆ, ದಾನ ನೀಡಿ ಕೆಟ್ಟವರೂ ಇದ್ದಾರೆ. ಹಾಗಂತ ದಾನ ನೀಡುವುದು ತಪ್ಪು ಎಂದು ಎಲ್ಲೂ ಹೇಳಲಾಗಿಲ್ಲ. ದಾನ ನೀಡು, ಆದರೆ ದರಿದ್ರನಾಗಬೇಡ ಎಂದಷ್ಟೇ ದೊಡ್ಡವರು ಹೇಳಿದ್ದಾರೆ. ಇನ್ನು ನಾವು ಯಾರಿಗಾದರೂ ದಾನ ಮಾಡಿದರೆ ಅದನ್ನ ಎಲ್ಲಿಯೂ ಹೇಳಿಕೊಳ್ಳಬಾರದು....
Haveri News: ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಮಾಸನಕಟ್ಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೀರಲಗಿ ಗ್ರಾಮದಲ್ಲಿ ವಿಬಿಜಿ ರಾಮಜಿ ಯೋಜನೆಯಡಿ ನಡೆಯುತ್ತಿರುವ ನೀರಲಗಿ ದೊಡ್ಡ ಕೆರೆ ಪುನಶ್ಚೇತನ...