Monday, August 31, 2026

Daarideepa

ಗಾರ್ಡನ್ ಸಿಟಿ ಯುನಿವರ್ಸಿಟಿಯ ಬಗ್ಗೆ ಅತ್ಯುತ್ತಮ ಮಾಹಿತಿ: ವಿಶೇಷ ಸಂದರ್ಶನ

Special Story: ಬೆಂಗಳೂರಿನಲ್ಲಿರುವ ಅತ್ಯುತ್ತಮ ಯುನಿವರ್ಸಿಟಿಯಲ್ಲಿ ಗಾರ್ಡನ್ ಸಿಟಿ ಯುನಿವರ್ಸಿಟಿ ಕೂಡ ಒಂದು. ಡಾ.ಜೋಸೆಫ್ ವಿ.ಜಿ ಎಂಬುವವರು ಈ ವಿಶ್ವವಿದ್ಯಾಲಯವನ್ನು ಕಟ್ಟಿಸಿದ್ದು, ಇಲ್ಲಿ ಸಾವಿರಾರು ಮಕ್ಕಳು ಶಿಕ್ಷಣವನ್ನು ಪಡೆಯುತ್ತಿದ್ದಾರೆ. ಕರ್ನಾಟಕ ಟಿವಿಯಲ್ಲಿ ಪ್ರಸಾರವಾಗುವ ದಾರಿದೀಪ ಕಾರ್ಯಕ್‌ರಮದಲ್ಲಿ ಮಾತನಾಡಿರುವ ಡಾ.ಜೋಸೆಫ್ ಅವರು, ತಮ್ಮ ಜೀವನದ ಅನುಭವವನ್ನು ಹಂಚಿಕೊಂಡಿದ್ದಾರೆ. https://youtu.be/CjmkMc3jgTE?list=PL09zMlC_8iWN28eedUiD5XOPJeDpgR71c 1982, ಫೆಬ್ರವರಿ 27ಕ್ಕೆ ಜೊಸೆಫ್ ಅವರು ಕಂಪ್ಯೂಟರ್ ಇನ್‌ಸ್ಟಿಟ್ಯೂಟ್...

ಜ್ಞಾನಸುಧಾ ಶಿಕ್ಷಣ ಸಂಸ್ಥೆ ವಿಶೇಷತೆಗಳ ಬಗ್ಗೆ ಡಾ.ಸುಧಾಕರ್ ಶೆಟ್ಟಿ ಮಾತು

Special News: ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು ಆದಂಥ ಡಾ.ಸುಧಾಕರ್ ಶೆಟ್ಟಿ, ಕರ್ನಾಟಕ ಟಿವಿ ಜೊತೆ ಮಾತನಾಡಿದ್ದು, ಈ ಶಿಕ್ಷಣ ಸಂಸ್ಥೆಯ ವಿಶೇಷತೆ ಬಗ್ಗೆ ಹೇಳಿದ್ದಾರೆ. https://youtu.be/X-ncUvDbJpA?list=PL09zMlC_8iWN28eedUiD5XOPJeDpgR71c ದಕ್ಷಿಣ ಕನ್ನಡ ಜಿಲ್ಲೆಯವರಾದ ಸುಧಾಕರ್ ಶೆಟ್ಟಿಯವರು ಮೂಲತಃ ಶ್ರೀಮಂತರೇನಲ್ಲ. ಅವರು ಕೂಡ ಸಾಲ ಮಾಡಿ, ಕಾಲೇಜು ಕಲಿಯುವ ಪರಿಸ್ಥಿತಿಯನ್ನು ದಾಟಿ ಬಂದವರು. ಅಂಥವರಿಗೆ ತಾನೊಂದು ಶಾಲೆ ನಿರ್ಮಿಸಬೇಕು. ಆ...
- Advertisement -spot_img

Latest News

ಕರ್ನಾಟಕದಲ್ಲಿ ಅಹಿಂದ ಸಮಾಜದ ರಾಜಕೀಯ ಶಕ್ತಿಗಾಗಿ VIP ಪಕ್ಷ: 25-30 ಶಾಸಕರನ್ನು ಗೆಲ್ಲಿಸುವ ಗುರಿ ಎಂದ BK ಮೋಹನ್ ಕುಮಾರ್

ಬೆಂಗಳೂರು: ಕರ್ನಾಟಕದಲ್ಲಿ VIP ಪಕ್ಷ ಆರಂಭವಾಗಿ 100 ದಿನಗಳು ಪೂರ್ಣಗೊಂಡಿದ್ದು, ಈ ಅವಧಿಯಲ್ಲಿ ರಾಜ್ಯದ 4ರಿಂದ 5 ಜಿಲ್ಲೆಗಳಲ್ಲಿ ಪ್ರವಾಸ ನಡೆಸಿ ಪಕ್ಷದ ಸಂಘಟನೆ ಬಲಪಡಿಸಲಾಗಿದೆ...
- Advertisement -spot_img