Special Story: ಬೆಂಗಳೂರಿನಲ್ಲಿರುವ ಅತ್ಯುತ್ತಮ ಯುನಿವರ್ಸಿಟಿಯಲ್ಲಿ ಗಾರ್ಡನ್ ಸಿಟಿ ಯುನಿವರ್ಸಿಟಿ ಕೂಡ ಒಂದು. ಡಾ.ಜೋಸೆಫ್ ವಿ.ಜಿ ಎಂಬುವವರು ಈ ವಿಶ್ವವಿದ್ಯಾಲಯವನ್ನು ಕಟ್ಟಿಸಿದ್ದು, ಇಲ್ಲಿ ಸಾವಿರಾರು ಮಕ್ಕಳು ಶಿಕ್ಷಣವನ್ನು ಪಡೆಯುತ್ತಿದ್ದಾರೆ. ಕರ್ನಾಟಕ ಟಿವಿಯಲ್ಲಿ ಪ್ರಸಾರವಾಗುವ ದಾರಿದೀಪ ಕಾರ್ಯಕ್ರಮದಲ್ಲಿ ಮಾತನಾಡಿರುವ ಡಾ.ಜೋಸೆಫ್ ಅವರು, ತಮ್ಮ ಜೀವನದ ಅನುಭವವನ್ನು ಹಂಚಿಕೊಂಡಿದ್ದಾರೆ.
https://youtu.be/CjmkMc3jgTE?list=PL09zMlC_8iWN28eedUiD5XOPJeDpgR71c
1982, ಫೆಬ್ರವರಿ 27ಕ್ಕೆ ಜೊಸೆಫ್ ಅವರು ಕಂಪ್ಯೂಟರ್ ಇನ್ಸ್ಟಿಟ್ಯೂಟ್...
Special News: ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು ಆದಂಥ ಡಾ.ಸುಧಾಕರ್ ಶೆಟ್ಟಿ, ಕರ್ನಾಟಕ ಟಿವಿ ಜೊತೆ ಮಾತನಾಡಿದ್ದು, ಈ ಶಿಕ್ಷಣ ಸಂಸ್ಥೆಯ ವಿಶೇಷತೆ ಬಗ್ಗೆ ಹೇಳಿದ್ದಾರೆ.
https://youtu.be/X-ncUvDbJpA?list=PL09zMlC_8iWN28eedUiD5XOPJeDpgR71c
ದಕ್ಷಿಣ ಕನ್ನಡ ಜಿಲ್ಲೆಯವರಾದ ಸುಧಾಕರ್ ಶೆಟ್ಟಿಯವರು ಮೂಲತಃ ಶ್ರೀಮಂತರೇನಲ್ಲ. ಅವರು ಕೂಡ ಸಾಲ ಮಾಡಿ, ಕಾಲೇಜು ಕಲಿಯುವ ಪರಿಸ್ಥಿತಿಯನ್ನು ದಾಟಿ ಬಂದವರು. ಅಂಥವರಿಗೆ ತಾನೊಂದು ಶಾಲೆ ನಿರ್ಮಿಸಬೇಕು. ಆ...
ಚಿನ್ನ ಮತ್ತು ಬೆಳ್ಳಿ ಖರೀದಿಸಲು ಕಾಯುತ್ತಿದ್ದವರಿಗೆ ಸಿಹಿ ಸುದ್ದಿ ಸಿಕ್ಕಿದೆ. ಕಳೆದ ಒಂದು ವಾರದಲ್ಲಿ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಗಮನಾರ್ಹ ಇಳಿಕೆ ಕಂಡುಬಂದಿದ್ದು, ದೇಶಾದ್ಯಂತ...