Wednesday, May 20, 2026

Dacchu fans

ಧರ್ಮಸ್ಥಳಕ್ಕೆ ಭೇಟಿ ನೀಡಿದ ಡಿ-ಬಾಸ್..!

ಮಂಗಳೂರು: ಸದಾ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಇವತ್ತು ಮಂಗಳೂರಿಗೆ ಬಂದಿದ್ರು. ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ ದರ್ಶನ್ ಮಂಜುನಾಥೇಶ್ವರ ದರ್ಶನ ಪಡೆದ್ರು. ಡಿ ಬಾಸ್ ಭೇಟಿ ಹಿನ್ನೆಲೆಯಲ್ಲಿ ವಿಶೇಷ ಭದ್ರತೆ ಕೂಡ ಏರ್ಪಡಿಸಲಾಗಿತ್ತು. ಇನ್ನು ದಚ್ಚು ಕಂಡ ಅಭಿಮಾನಿಗಳು ಎಂದಿನಂತೆ ಸೆಲ್ಫಿಗಾಗಿ ಮುಗಿಬಿದ್ರು. ಕಣ್ಸನ್ನೆ ಹುಡುಗಿ ಪ್ರಿಯಾ ವಾರಿಯರ್ ಮತ್ತೆ ಸುದ್ದಿಯಾಗ್ತಿದ್ದಾರೆ..!...
- Advertisement -spot_img

Latest News

ನಾ ನಾಯಕಿ : ಹಿಂದೂ ಮುಸ್ಲಿಂ ಗಲಾಟೆ ಧರ್ಮ ಅಂದ್ರೆ ಏನು? | Najma Nazeer Chikkanerale Podcast

Political News: ಕಾಂಗ್ರೆಸ್ ನಾಯಕಿಯಾಗಿರುವ ನಜ್ಮಾ ಚಿಕ್ಕನೇರಳೆ ಸಂದರ್ಶನದಲ್ಲಿ ಮಾತನಾಡಿದ್ದು, ಧರ್ಮ ಎಂದರೇನು ಎಂದು ತಮ್ಮದೇ ರೀತಿಯಲ್ಲಿ ವಿವರಿಸಿದ್ದಾರೆ. https://youtu.be/p2xaMa9jv0c ಈ ಬಗ್ಗೆ ಮಾತನಾಡಿರುವ ನಜ್ಮಾ, ನನ್ನ ಊರಲ್ಲಿ...
- Advertisement -spot_img