Friday, June 20, 2025

daily

ನೆನೆಸಿದ ಕಡಲೆಬೀಜ ಪ್ರತಿದಿನ ತಿನ್ನುವುದರಿಂದ ಆಗುವ ಅದ್ಭುತ ಪ್ರಯೋಜನಗಳು..!

Soked peanuts: ಬಡವರ ಬಾದಾಮಿಯು ಕಡಲೆಕಾಯಿ ಪ್ರೋಟೀನ್‌ಗಳಲ್ಲಿ ಸಮೃದ್ಧವಾಗಿದೆ. ಕಡಲೆಕಾಯಿ ತಿನ್ನುವುದರಿಂದ ಹಲವಾರು ಪ್ರಯೋಜನಗಳಿವೆ. ಪ್ರತಿದಿನ ನೆನೆಸಿದ ಕಡಲೆಯನ್ನು ತಿಂದರೆ ಹೆಚ್ಚಿನ ಲಾಭ ಪಡೆಯಬಹುದು ಎನ್ನುತ್ತಾರೆ ತಜ್ಞರು. ಹಾಗಾದರೆ ನೆನೆಸಿದ ಕಡಲೆಬೀಜವನ್ನು ಸೇವಿಸುವುದರಿಂದ ದೇಹಕ್ಕೆ ಆಗುವ ಲಾಭಗಳೇನು ಎಂಬುದನ್ನು ನೋಡೋಣ. ಬಡವರ ಬಾದಾಮಿಯು ಕಡಲೆಕಾಯಿ ಪ್ರೋಟೀನ್‌ಗಳಲ್ಲಿ ಸಮೃದ್ಧವಾಗಿದೆ. ಕಡಲೆಕಾಯಿ ತಿನ್ನುವುದರಿಂದ ಹಲವಾರು ಪ್ರಯೋಜನಗಳಿವೆ. ನೆನಸಿದ ಕಡಲೆಯನ್ನು ತಿಂದರೆ...

ಆಧ್ಯಾತ್ಮಿಕ ಸಂತೋಷಕ್ಕಾಗಿ ಪ್ರತಿದಿನ ಮಾಡಬೇಕಾದ ಕೆಲಸಗಳು..!

Devotional: ಆಧ್ಯಾತ್ಮಿಕತೆಯ ಶಕ್ತಿ ಮತ್ತು ಪರಿಕಲ್ಪನೆಯು ಹಿಂದೂ ಧರ್ಮಕ್ಕೆ ಮಾತ್ರ ಸೀಮಿತವಾಗಿಲ್ಲ. ಇದು ಎಲ್ಲಾ ಸಂಸ್ಕೃತಿಗಳು ಮತ್ತು ಸಂಪ್ರದಾಯಗಳಲ್ಲಿ ಅಸ್ತಿತ್ವದಲ್ಲಿದೆ.ಒಂದು ಅರ್ಥ ಮತ್ತು ಉದ್ದೇಶವನ್ನು ಹೊಂದಿರುವ ಜೀವನವು ಅತ್ಯುತ್ತಮವಾಗಿರುತ್ತದೆ. ಗುರಿಯನ್ನು ಸಾಧಿಸಿದಾಗ ಅದು ನಮ್ಮಲ್ಲಿ ಏಕತೆಯನ್ನು ಸಮತೋಲನಗೊಳಿಸುತ್ತದೆ. ಆಧ್ಯಾತ್ಮಿಕ ಯೋಗಕ್ಷೇಮವು ನಿಮ್ಮ ಜೀವನದಲ್ಲಿ ಸಮತೋಲನವನ್ನು ತರುತ್ತದೆ. ಆದರೆ ಒಬ್ಬರು ಅದನ್ನು ಹೇಗೆ ಸಾಧಿಸುತ್ತಾರೆ..? ನಿಮ್ಮ ಜೀವನದಲ್ಲಿ ಆಧ್ಯಾತ್ಮಿಕತೆಯನ್ನು...

ಡೈಲಿ ಹೆಲ್ತ್ ಕೇರ್ ಟಿಪ್ಸ್ ನಿಮ್ಮ ಜೀವನ ಶೈಲಿಯನ್ನು ಆರೋಗ್ಯವಾಗಿಡುತ್ತದೆ :

Health tips: ಈ ಪ್ರಪಂಚದಲ್ಲಿ ಆರೋಗ್ಯವಾದ ದೇಹವೇ ಒಂದು ದೊಡ್ಡ ಸಂಪತ್ತು ಎನ್ನಬಹುದು ನಾವು ನಮ್ಮನ್ನು ಆರೋಗ್ಯವಾಗಿ ಇಡುವುದಕ್ಕಾಗಿ ದುಬಾರಿ ಆಹಾರಗಳನ್ನು ತಿನ್ನುತ್ತೇವೆ, ಪೌಷ್ಟಿಕ ತಜ್ಞರಿಂದ ಸಲಹೆ ಪಡೆಯುತ್ತೇವೆ. ಆದರೆ ಕೆಲವು ಸಣ್ಣ ಈ ಸಲಹೆಗಳನ್ನು ಪ್ರತಿದಿನ ಅನುಸರಿಸಿದರೆ,ದೇಹವು ಸಹಜವಾಗಿ ಆರೋಗ್ಯಕರವಾಗಿರುತ್ತದೆ. ಹಾಗಾದರೆ ಉತ್ತಮ ಆರೋಗ್ಯಕ್ಕೆ (Health) ಅತ್ಯಗತ್ಯವಾಗಿರುವ ಸಲಹೆಗಳನ್ನು ತಿಳ್ಕೊಂಡು ಬರೋಣ ಬನ್ನಿ . ತುಳಸಿ...
- Advertisement -spot_img

Latest News

ಕಾಂಗ್ರೆಸ್ ಸರ್ಕಾರದ ಆಡಳಿತ ವ್ಯವಸ್ಥೆಯನ್ನು ಅವರ ಶಾಸಕರೇ ಬಹಿರಂಗಪಡಿಸುತ್ತಿದ್ದಾರೆ: ವಿಜಯೇಂದ್ರ

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ನಿನ್ನೆ ಸಚಿವ ಕೃಷ್ಣಭೈರೇಗೌಡರು ಸರ್ಕಾರಿ ಕಚೇರಿಗಳಿಗೆ ತೆರಳಿ, ಕ್ಲಾಸ್ ತೆಗೆದುಕ``ಂಡಿದ್ದರು. ಅಲ್ಲದೇ, ಆಳಂದ ಶಾಸಕ...
- Advertisement -spot_img