Devotional:
ಆಧ್ಯಾತ್ಮಿಕತೆಯ ಶಕ್ತಿ ಮತ್ತು ಪರಿಕಲ್ಪನೆಯು ಹಿಂದೂ ಧರ್ಮಕ್ಕೆ ಮಾತ್ರ ಸೀಮಿತವಾಗಿಲ್ಲ. ಇದು ಎಲ್ಲಾ ಸಂಸ್ಕೃತಿಗಳು ಮತ್ತು ಸಂಪ್ರದಾಯಗಳಲ್ಲಿ ಅಸ್ತಿತ್ವದಲ್ಲಿದೆ.ಒಂದು ಅರ್ಥ ಮತ್ತು ಉದ್ದೇಶವನ್ನು ಹೊಂದಿರುವ ಜೀವನವು ಅತ್ಯುತ್ತಮವಾಗಿರುತ್ತದೆ. ಗುರಿಯನ್ನು ಸಾಧಿಸಿದಾಗ ಅದು ನಮ್ಮಲ್ಲಿ ಏಕತೆಯನ್ನು ಸಮತೋಲನಗೊಳಿಸುತ್ತದೆ. ಆಧ್ಯಾತ್ಮಿಕ ಯೋಗಕ್ಷೇಮವು ನಿಮ್ಮ ಜೀವನದಲ್ಲಿ ಸಮತೋಲನವನ್ನು ತರುತ್ತದೆ.
ಆದರೆ ಒಬ್ಬರು ಅದನ್ನು ಹೇಗೆ ಸಾಧಿಸುತ್ತಾರೆ..? ನಿಮ್ಮ ಜೀವನದಲ್ಲಿ ಆಧ್ಯಾತ್ಮಿಕತೆಯನ್ನು...
Health tips:
ಈ ಪ್ರಪಂಚದಲ್ಲಿ ಆರೋಗ್ಯವಾದ ದೇಹವೇ ಒಂದು ದೊಡ್ಡ ಸಂಪತ್ತು ಎನ್ನಬಹುದು ನಾವು ನಮ್ಮನ್ನು ಆರೋಗ್ಯವಾಗಿ ಇಡುವುದಕ್ಕಾಗಿ ದುಬಾರಿ ಆಹಾರಗಳನ್ನು ತಿನ್ನುತ್ತೇವೆ, ಪೌಷ್ಟಿಕ ತಜ್ಞರಿಂದ ಸಲಹೆ ಪಡೆಯುತ್ತೇವೆ. ಆದರೆ ಕೆಲವು ಸಣ್ಣ ಈ ಸಲಹೆಗಳನ್ನು ಪ್ರತಿದಿನ ಅನುಸರಿಸಿದರೆ,ದೇಹವು ಸಹಜವಾಗಿ ಆರೋಗ್ಯಕರವಾಗಿರುತ್ತದೆ. ಹಾಗಾದರೆ ಉತ್ತಮ ಆರೋಗ್ಯಕ್ಕೆ (Health) ಅತ್ಯಗತ್ಯವಾಗಿರುವ ಸಲಹೆಗಳನ್ನು ತಿಳ್ಕೊಂಡು ಬರೋಣ ಬನ್ನಿ .
ತುಳಸಿ...
Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ನಿನ್ನೆ ಸಚಿವ ಕೃಷ್ಣಭೈರೇಗೌಡರು ಸರ್ಕಾರಿ ಕಚೇರಿಗಳಿಗೆ ತೆರಳಿ, ಕ್ಲಾಸ್ ತೆಗೆದುಕ``ಂಡಿದ್ದರು. ಅಲ್ಲದೇ, ಆಳಂದ ಶಾಸಕ...