Wednesday, March 11, 2026

daily wages workers

Forest :ಅರಣ್ಯ ಇಲಾಖೆ ಶೋಷಣೆ ವಿರುದ್ಧ ಹೊರಗುತ್ತಿಗೆ ನೌಕರರಿಂದ ಪ್ರತಿಭಟನೆ..!

ಹುಣಸೂರು: ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ನಾಗರಹೊಳೆ ವನ್ಯಜೀವಿ ವಿಭಾಗದಲ್ಲಿ ಕೆಲಸ ಮಾಡುತ್ತಿರುವ ದಿನಗೂಲಿ ನೌಕರರು ನಾಗರಹೊಳೆ ಉದ್ಯಾನದ ಹುಲಿ ಯೋಜನಾ ನಿರ್ಧೇಶಕರ ಕಚೇರಿ ಎದುರು ಪ್ರತಿಭಟನಾ ಧರಣಿ ಆರಂಭಿಸಿದ್ದಾರೆ. ನಗರಸಭಾ ಮೈದಾನದಲ್ಲಿ ಸಮಾವೇಶಗೊಂಡ ದಿನಗೂಲಿ ಹಾಗೂ ಕ್ಷೇಮಾಭಿವೃದ್ದಿ ಸಂಘದ ನೌಕರರು ಕೈಯಲ್ಲಿ ಫಲಕ ಹಿಡಿದು ಅರಣ್ಯ ಇಲಾಖೆ ಹೊರಗುತ್ತಿಗೆ ಹಾಗೂ ಇತರೆ ಕ್ಷೇಮಾಭಿವೃದ್ದಿ ಸಂಘದ...
- Advertisement -spot_img

Latest News

Hassan: ಶ್ರೀ ಗಂಗಮಾಳಮ್ಮ ದೇವಿ ಜಾತ್ರೆಯ ವಿಚಾರವಾಗಿ ಶಾಸಕ ಶಿವಲಿಂಗೇಗೌಡರ ವಿರುದ್ಧ ಸ್ಥಳೀಯರ ಆಕ್ರೋಶ

Hassan: ಅರಸಿಕೆರೆ ತಾಲೂಕಿನ ದುಮ್ಮೆನಹಳ್ಳಿಯ ಗ್ರಾಮ ಪಂಚಾಯಿತಿಯ ಅಮ್ಮನ ಹಟ್ಟಿಯ ಶ್ರೀ ಗಂಗಮಾಳಮ್ಮ ದೇವಿ ದೇವಸ್ಥಾನದ ಜಾತ್ರೆಯ ವಿಚಾರವಾಗಿ ಸ್ಥಳೀಯ ಶಾಸಕರಾದ ಶಿವಲಿಂಗೇಗೌಡರ ವಿರುದ್ಧ ಎನ್...
- Advertisement -spot_img