Thursday, July 31, 2025

daily wages workers

Forest :ಅರಣ್ಯ ಇಲಾಖೆ ಶೋಷಣೆ ವಿರುದ್ಧ ಹೊರಗುತ್ತಿಗೆ ನೌಕರರಿಂದ ಪ್ರತಿಭಟನೆ..!

ಹುಣಸೂರು: ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ನಾಗರಹೊಳೆ ವನ್ಯಜೀವಿ ವಿಭಾಗದಲ್ಲಿ ಕೆಲಸ ಮಾಡುತ್ತಿರುವ ದಿನಗೂಲಿ ನೌಕರರು ನಾಗರಹೊಳೆ ಉದ್ಯಾನದ ಹುಲಿ ಯೋಜನಾ ನಿರ್ಧೇಶಕರ ಕಚೇರಿ ಎದುರು ಪ್ರತಿಭಟನಾ ಧರಣಿ ಆರಂಭಿಸಿದ್ದಾರೆ. ನಗರಸಭಾ ಮೈದಾನದಲ್ಲಿ ಸಮಾವೇಶಗೊಂಡ ದಿನಗೂಲಿ ಹಾಗೂ ಕ್ಷೇಮಾಭಿವೃದ್ದಿ ಸಂಘದ ನೌಕರರು ಕೈಯಲ್ಲಿ ಫಲಕ ಹಿಡಿದು ಅರಣ್ಯ ಇಲಾಖೆ ಹೊರಗುತ್ತಿಗೆ ಹಾಗೂ ಇತರೆ ಕ್ಷೇಮಾಭಿವೃದ್ದಿ ಸಂಘದ...
- Advertisement -spot_img

Latest News

ಕರ್ನಾಟಕದ ಹವಾಮಾನದಲ್ಲಿ ಬದಲಾವಣೆ – 3 ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ!

ಕಳೆದ ಒಂದು ತಿಂಗಳಿಂದ ಕರ್ನಾಟಕದಲ್ಲಿ ನಿರಂತರವಾಗಿ ಮಳೆಯಾಗುತ್ತಿತ್ತು. ಜುಲೈ ತಿಂಗಳ ಕೊನೆ ಭಾಗಕ್ಕೆ ಬರುತ್ತಿರುವ ಈ ಹೊತ್ತಿನಲ್ಲಿ, ಕರ್ನಾಟಕದಲ್ಲಿ ಮುಂಗಾರು ದುರ್ಬಲಗೊಳ್ಳುತ್ತಿದ್ದು, ಅಲ್ಲಲ್ಲಿ ಸಾಧಾರಣ ಮಳೆಯಾಗುವ...
- Advertisement -spot_img