Friday, August 14, 2026

daily wages workers

Forest :ಅರಣ್ಯ ಇಲಾಖೆ ಶೋಷಣೆ ವಿರುದ್ಧ ಹೊರಗುತ್ತಿಗೆ ನೌಕರರಿಂದ ಪ್ರತಿಭಟನೆ..!

ಹುಣಸೂರು: ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ನಾಗರಹೊಳೆ ವನ್ಯಜೀವಿ ವಿಭಾಗದಲ್ಲಿ ಕೆಲಸ ಮಾಡುತ್ತಿರುವ ದಿನಗೂಲಿ ನೌಕರರು ನಾಗರಹೊಳೆ ಉದ್ಯಾನದ ಹುಲಿ ಯೋಜನಾ ನಿರ್ಧೇಶಕರ ಕಚೇರಿ ಎದುರು ಪ್ರತಿಭಟನಾ ಧರಣಿ ಆರಂಭಿಸಿದ್ದಾರೆ. ನಗರಸಭಾ ಮೈದಾನದಲ್ಲಿ ಸಮಾವೇಶಗೊಂಡ ದಿನಗೂಲಿ ಹಾಗೂ ಕ್ಷೇಮಾಭಿವೃದ್ದಿ ಸಂಘದ ನೌಕರರು ಕೈಯಲ್ಲಿ ಫಲಕ ಹಿಡಿದು ಅರಣ್ಯ ಇಲಾಖೆ ಹೊರಗುತ್ತಿಗೆ ಹಾಗೂ ಇತರೆ ಕ್ಷೇಮಾಭಿವೃದ್ದಿ ಸಂಘದ...
- Advertisement -spot_img

Latest News

Haveri News: ಹಾನಗಲ್ ಶಾಸಕ ಶ್ರೀನಿವಾಸ್ ಮಾನೆಗೆ ಮಹತ್ವದ ಜವಾಬ್ದಾರಿ

Haveri News: ಹಾನಗಲ್ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀನಿವಾಸ್ ಮಾನೆ ಅವರಿಗೆ ರಾಜ್ಯ ಸರ್ಕಾರದಿಂದ ಮಹತ್ವದ ಜವಾಬ್ದಾರಿ ನೀಡಲಾಗಿದೆ. ಕರ್ನಾಟಕ ಗೃಹ ಮಂಡಳಿಯ ಅಧ್ಯಕ್ಷರನ್ನಾಗಿ ಶ್ರೀನಿವಾಸ್...
- Advertisement -spot_img