ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕಡಿಮೆಯಾಗುವ ಲಕ್ಷಣಗಳೇ ಕಾಣುತ್ತಿಲ್ಲ. ಒಂದು ದಿನ ಬಿಡುವು ಕೊಟ್ಟರೆ ಮರುದಿನವೇ ಮತ್ತೆ ಮಳೆ ಶುರುವಾಗುತ್ತಿದೆ. ಈಗ ಮತ್ತೆ ಕಳೆದ ಮೂರು ದಿನಗಳಿಂದ ರಾಜ್ಯಾದ್ಯಂತ ಭಾರಿ ಮಳೆಯಾಗುತ್ತಿದೆ. 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಅಕ್ಟೋಬರ್ 29ರವರೆಗೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ...
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕು ಕ್ರೀಡಾಂಗಣದಲ್ಲಿ ನಿನ್ನೆ ನಡೆದ ಅಶೋಕ ಜನಮನ-2025 ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ವೇಳೆ ನೂಕುನುಗ್ಗಲು ಉಂಟಾಗಿ ಹಲವರು ಅಸ್ವಸ್ಥರಾಗಿದ ಘಟನೆ ನಡೆದಿದೆ. ಈ ಕುರಿತು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಕೆ. ಅರುಣ್ ಮಾಹಿತಿ ನೀಡಿದ್ದು, ಘಟನೆಯಲ್ಲಿ ಒಟ್ಟು 13 ಮಂದಿ ಅಸ್ವಸ್ಥರಾಗಿದ್ದರು. ಆದರೆ...
ಧರ್ಮಸ್ಥಳದ ನಿಗೂಢ ಸಾವುಗಳ ಪ್ರಕರಣ, ಅಂತಿಮ ಘಟ್ಟಕ್ಕೆ ಬಂದಿದೆ. ಇಂಥಾ ಹೊತ್ತಲ್ಲಿ GPR ಬಳಕೆ ವಿಚಾರದಲ್ಲಿ ಪ್ರಶ್ನೆಗಳು ಉದ್ಭವಿಸಿವೆ. ಮೃತ ಅನನ್ಯಾ ಭಟ್ ನ್ಯಾಯ ಸಿಗಬೇಕೆಂದು ತಾಯಿ ಸುಜಾತ ಭಟ್ ಹೋರಾಡ್ತಿದ್ದಾರೆ. ಅಸ್ಥಿಪಂಜರಗಳ ಶೋಧ ಕಾರ್ಯಾಚರಣೆಯಲ್ಲಿ, GPR ತಂತ್ರಜ್ಞಾನ ಬಳಕೆ ಮಾಡುವಂತೆ ಆಗ್ರಹಿಸಿದ್ರು.
ಆದ್ರೀಗ GPR ತಂತ್ರಜ್ಞಾನ ಬಳಕೆ ತಪ್ಪಿಸಲು ಷಡ್ಯಂತ್ರ್ಯ ನಡೀತಿದೆ ಅಂತಾ,
ಸುಜಾತ ಭಟ್...
ರಾಜ್ಯದಲ್ಲಿ ಈಗ ವರುಣನ ಆರ್ಭಟ ಜೋರಾಗಿದೆ. ಕೆಲವು ಕಡೆಯಂತೂ ಮಳೆ ಹೆಚ್ಚಾಗಿರುವುದರಿಂದ ಜನ ಜೀವನ ಅಸ್ಥವ್ಯಸ್ಥವಾಗಿದೆ. ಕರ್ನಾಟಕದಲ್ಲಿ ಮಾನ್ಸೂನ್ ಮಾರುತಗಳು ತೀವ್ರಗೊಂಡ ಪರಿಣಾಮ ರಾಜ್ಯಾದ್ಯಂತ ಭಾರಿ ಮಳೆ ಮುಂದುವರೆದಿದೆ. ಇದರಿಂದ ರಾಜ್ಯದ 7 ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.
ಕಳೆದು ಒಂದು ವಾರದಿಂದ ಬಿಡದೆ ಸುರಿಯುತ್ತಿರುವ ಭಾರಿ ಮಳೆ ಇಂದೂ ಕೂಡ...
ಮಂಗಳೂರು : ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನಂ 75ರ ಕಡಬ ತಾಲೂಕು ಕೌಕ್ರಾಡಿ ಗ್ರಾಮದ ಮಣ್ಣಗುಂಡಿಯ ಬಳಿ ಗುಡ್ಡ ಕುಸಿದಿದೆ. ಪರಿಣಾಮ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇನ್ನೂ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಭೂಕುಸಿತ ಸಂಭವಿಸಿದೆ. ಇದರಿಂದ ಸ್ಥಳದಲ್ಲಿ ಉಂಟಾಗಿರುವ ಸಂಚಾರ ದಟ್ಟಣೆ ಸರಿದೂಗಿಸಲು...
ಮಂಗಳೂರು : ವೀರೇಂದ್ರ ಹೆಗ್ಗಡೆಯವರು ಧಾರ್ಮಿಕ, ಶೈಕ್ಷಣಿಕ, ಆರೋಗ್ಯ ಮುಂತಾದ ಕ್ಷೇತ್ರಗಳಿಗೆ ಅನನ್ಯವಾದ ಕೊಡುಗೆಯನ್ನು ನೀಡಿದ್ದಾರೆ. ಚತುರ್ವಿಧದಾನ ಪರಂಪರೆಯಿಂದ ಈ ದೇವಸ್ಥಾನ ಹೆಸರುವಾಸಿಯಾಗಿದೆ. ಮರಕ್ಕೆ ಬೇರಿದ್ದ ಹಾಗೆ, ಮನುಷ್ಯನಿಗೆ ನಂಬಿಕೆ. ನಂಬಿಕೆಯಿಂದ, ಮೋಕ್ಷ ಸಾಧನೆಗಾಗಿ ಜನರು ದೇವಾಲಯಗಳಿಗೆ ಭೇಟಿ ನೀಡುತ್ತಾರೆ. ಧರ್ಮ ನೂರಾದರೂ ತತ್ವವೊಂದೇ, ನಾಮ ಹಲವಾದರೂ ದೈವವೊಂದೇ, ಕರ್ಮ ಹಲವಾದರೂ ನಿಷ್ಠೆಯೊಂದೇ ಎಂದು...
ಮಂಗಳೂರು: ಕಳೆದ ಮೂರು ದಿನಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ಅಲ್ಲಲ್ಲಿ ಭೂಕುಸಿತ ಸಹಿತ ಸಮಸ್ಯೆಗಳು ತಲೆದೋರಿವೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಗುರುವಾರ ದಕ್ಷಿಣ ಕನ್ನಡದ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ್ದರು. ಅದರಂತೆ ಇಂದು ಶಾಲೆಗಳು ಬಂದ್ ಆಗಿದ್ದವು. ಮುಂಗಾರು ಆಗಮನದ ನಂತರ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಶಾಲೆ ಮುಚ್ಚುವುದಲ್ಲದೆ ಜಿಲ್ಲಾಡಳಿತ ವಿವಿಧ...
ಜಿಲ್ಲಾ ಸುದ್ದಿಗಳು:ಉಡುಪಿ ಮತ್ತು ಕರಾವಳಿ ಪ್ರದೇಶದಲ್ಲಿ ವರುಣನ ಆರ್ಭಟ ಜೋರಾಗಿದ್ದು ದಿನದಿಂದ ದಿನಕ್ಕೆ ಮಳೆಯ ಪ್ರಭಾವ ಹೆಚ್ಚಾಗುತ್ತಿದೆ. ಮಳೆಯಿಂದಾಗಿ ಬೆಟ್ಟಗಳು ಕುಸಿಯುತ್ತಿವೆ.
ಇಂದು ಸಹ ಮಳೆ ಬಿಟ್ಟು ಬಿಡದೆ ಕಾಡುತ್ತಿದ್ದರ ಪರಿಣಾಮ ಜಿಲ್ಲಾದ್ಯಂತ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಕರಾವಳಿ ಪ್ರದೇಶಗಳಲ್ಲಿನ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಿದ್ದೂ ಶಾಲಾ ಕಾಲೇಜುಗಳಿಗೆ ಜಿಲ್ಲಾಡಳಿತ...
special story
ನಾವು ಇತ್ತಿಚಿನ ದಿನಗಳಲ್ಲಿ ಪರಿಸರವನ್ನು ರಕ್ಷಿಸಬೇಕು ಪ್ರಾಣಿಗಳನ್ನು ರಕ್ಷಿಸಬೇಕು ಎನ್ನುವ ದೃಷ್ಟಿಯಿಂದ ಹಲವರು ಪರಿಸರ ಸ್ನೇಹಿ ಕಾಳಜಿಗಳನ್ನು ಕೈಗೊಳ್ಳುತಿದ್ದೇವೆ. ಅದೇ ರೀತಿ ಪ್ಲಾಸ್ಟಿಕ್ ನಿಂದ ಪರಿಸರ ಹಾಳಾಗುತ್ತದೆ ಎಂದ ಅರಿತ ನಾವು ಪ್ಲಾಸ್ಟಿಕ್ ನಿಂದ ಮುಕ್ತಿಹೊಂದಲು ಮತ್ತು ಬಳಕೆ ಮಾಡಿರುವ ಪ್ಲಾಸ್ಟಿಕ್ ತ್ಯಾಜ್ಯವನ್ನು ಮರುಬಳಕೆ ಮಾಡಲು ಹಲವಾರು ಯೋಜನೆಗಳನ್ನು ಕೈಗೊಳ್ಳಲಾಗಿದೆ . ಅದೇ...
https://www.youtube.com/watch?v=nmSvW6wSkIY&t=129s
ಬೆಂಗಳೂರು: ಏಪ್ರಿಲ್-ಮೇ ನಲ್ಲಿ ನಡೆದಿದ್ದಂತ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಶೇ.61.88 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಬಾಲಕಿಯರು: ಶೇ.68.72 ಬಾಲಕರು: ಶೇ.55.22ರಷ್ಟು ಉತ್ತೀರ್ಣರಾಗಿದ್ದಾರೆ. ಈ ಬಾರಿ 6,83,563 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಇವರಲ್ಲಿ 4,22,966 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಇನ್ನೂ ಅನುತ್ತೀರ್ಣ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆ ದಿನಾಂಕವನ್ನು ಈ ತಿಂಗಳಾಂತ್ಯಕ್ಕೆ ಪ್ರಕಟಿಸಲಾಗುವುದು ಎಂಬುದಾಗಿ ಶಿಕ್ಷಣ ಸಚಿವ...
Bengaluru News: ಇಂದಿನ ಯುವಪೀಳಿಗೆ ಉದ್ಯೋಗ ಅರಸುವ ಮನಸ್ಥಿತಿಯಿಂದ ಹೊರ ಬಂದು ಸ್ವಂತ ಉದ್ಯಮ ಸ್ಥಾಪಿಸಿ ಉದ್ಯೋಗದಾತರಾಗುವತ್ತ ಹೆಚ್ಚು ಗಮನ ಹರಿಸಬೇಕಾದ ಅವಶ್ಯಕತೆಯಿದೆ ಎಂದು ಮೀಡಿಯಾ...