Tuesday, June 23, 2026

Dakshina Kannada Crime

ಹತ್ಯೆನಾ..? ಆತ್ಮಹತ್ಯೆನಾ..? ಬಂಗ್ಲೆಗುಡ್ಡದ ಮೂಳೆ ರಹಸ್ಯ!

ಧರ್ಮಸ್ಥಳದ ಬುರುಡೆ ಪ್ರಕರಣ ಸಕತ್ ಸದ್ದು ಮಾಡಿತ್ತು. ಈಗ ಧರ್ಮಸ್ಥಳದ ಬಂಗ್ಲೆಗುಡ್ಡದಲ್ಲಿ ಮಾನವನ ಅವಶೇಷಗಳು ಪತ್ತೆಯಾಗಿವೆ. ಸದ್ಯ ಇದು ರಾಜ್ಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿವೆ. ಈಗ ಲಭ್ಯವಾಗಿರುವ ಪ್ರಾಥಮಿಕ ಮಾಹಿತಿಯಂತೆ ಪತ್ತೆಯಾದ ತಲೆಬುರುಡೆಗಳು ಇತ್ತೀಚಿನವು ಅನ್ನೊದಾಗಿ ಗೊತ್ತಾಗಿವೆ. ಅವು ಬಹುತೇಕ ಪುರುಷರದ್ದು ಅಂತ ಎಸ್ಐಟಿ ಮೂಲಗಳು ಶಂಕೆ ವ್ಯಕ್ತಪಡಿಸಿವೆ. ಬಂಗ್ಲೆಗುಡ್ಡ ಮೀಸಲು ಅರಣ್ಯ ಪ್ರದೇಶದಲ್ಲಿ ಎಸ್ಐಟಿ...
- Advertisement -spot_img

Latest News

₹5,500 ಕೋಟಿ ಖರ್ಚು! ಸಿಕ್ಕಿದ್ದು 98% ಗುಂಡಿ, 2% ರಸ್ತೆ ಮಾತ್ರ: ಬೆಂಗಳೂರು ರಸ್ತೆ ಬಗ್ಗೆ ತೇಜಸ್ವಿ ಸೂರ್ಯ ಅಸಮಾಧಾನ

Political News: ಬೆಂಗಳೂರಿನಲ್ಲಿರುವ ರಸ್ತೆಗಳಲ್ಲಿ ಗುಂಡಿಗಳೇ ಹೆಚ್ಚಿದ್ದು, ಆಗಾಗ ಅಪಘಾತವಾಗಿ ಪ್ರಾಣಾಪಾಯಗಳ ಸಂಖ್ಯೆ ಹೆಚ್ಚುತ್ತಲೇ ಇರುವುದು ಆತಂಕಕಾರಿ ಸಂಗತಿ. ಈ ಬಗ್ಗೆ ಧ್ವನಿ ಎತ್ತಿರುವ ತೇಜಸ್ವಿ...
- Advertisement -spot_img