Tuesday, July 21, 2026

Dakshina Kannada Mp

ಸಂಘ ಪ್ರಚಾರಕ ಸ್ಥಾನದಿಂದ ರಾಜ್ಯಾಧ್ಯಕ್ಷ ಪಟ್ಟದ ವರೆಗೆ : ನಳಿನ್ ಹಾದಿ

ಸಂಘ ಪ್ರಚಾರಕ ಹುದ್ದೆಯಿಂದ ರಾಜ್ಯಾಧ್ಯಕ್ಷ ಪಟ್ಟದವರೆಗೆ..! ಕರ್ನಾಟಕ ಟಿವಿ : ಅಚ್ಚರಿಯ ಬೆಳವಣೆಗೆಯಲ್ಲಿ ದಕ್ಷಿಣ ಕನ್ನಡ ಸಂಸದ ನಳೀನ್ ಕುಮಾರ್ ಕಟೀಲ್ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡಿದ್ದಾರೆ. ಬಿಎಸ್ ವೈ ಅರವಿಂದ ಲಿಂಬಾವಳಿಯನ್ನ ನೇಮಕ ಮಾಡಲು ಉತ್ಸುಕರಾಗಿದ್ರು. ಆದ್ರೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಬೆಳಗ್ಗೆಯಷ್ಟೆ ಸಂಪುಟ ವಿಸ್ತರಣೆಯಲ್ಲಿ ಬಿಎಸ್ ವೈಗೆ  ಶಾಕ್ ಕೊಟ್ಟಿದ್ರು ಸಂಜೆ...

BSYಗೆ ಮತ್ತೊಂದು ಶಾಕ್ : ಬಿಜೆಪಿ ರಾಜ್ಯಾಧ್ಯಕ್ಷರಾಗಿ ಕಟೀಲ್ ನೇಮಕ..!

ಕರ್ನಾಟಕ ಟಿವಿ : ದಕ್ಷಿಣ ಕನ್ನಡ ಕ್ಷೇತ್ರದ ಸಂಸದ ನಳೀನ್ ಕುಮಾರ್ ಕಟೀಲ್ ರನ್ನ ಬಿಜೆಪಿ ನೂತನ ರಾಜ್ಯಾಧ್ಯಕ್ಷರನ್ನಾಗಿ ಅಮಿತ್ ಶಾ ನೇಮಕ ಮಾಡಿದ್ದಾರೆ.. ಈ ಕ್ಷಣದಿಂದಲೇ ಜಾರಿಗೆ ಬರುವಂತೆ ನಳೀನ್ ಕುಮಾರ್ ಕಟೀಲ್ ರಾಜ್ಯಧ್ಯಕ್ಷರನ್ನಾಗಿ ಅಮಿತ್ ಶಾ ನೇಮಕ ಮಾಡಿದ್ದಾರೆ ಅಂತ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಪ್ರಕಟಣೆ ಹೊರಡಿಸಿದ್ದಾರೆ.. BSY ಆಪ್ತ ಅರವಿಂದ್ ಲಿಂಬಾವಳಿಗೆ ನಿರಾಸೆಯ ಹುಳಿ..! ಬಿಎಸ್...
- Advertisement -spot_img

Latest News

Dharwad News: ನೆಮ್ಮದಿ ಹಾಳು ಮಾಡಿದ ಸಾಲದ ಹೊರೆ: ಬರಗಾಲಕ್ಕೆ ಬೇಸತ್ತು ಜೀವ ಬಲಿ ನೀಡಿದ ರೈತ

Dharwad News: ಧಾರವಾಡ ಜಿಲ್ಲೆಯಲ್ಲಿ ಮಳೆ ಅಭಾವ ಹಾಗೂ ಸಾಲದ ಹೊರೆ ಮತ್ತೊಂದು ರೈತ ಕುಟುಂಬವನ್ನು ಕಣ್ಣೀರಿನಲ್ಲಿ ಮುಳುಗಿಸಿದೆ. ಬೆಳೆ ಕೈಕೊಟ್ಟ ಹಿನ್ನೆಲೆ, ಹೆಂಡತಿ ಮತ್ತು...
- Advertisement -spot_img