Thursday, July 30, 2026

Dakshina kannada

Bantwala News: ಶಾಲಾ ಬಸ್ ಮೇಲೆ ಉರುಳಿ ಬಿದ್ದ ಮರ: 6 ವರ್ಷದ ಬಾಲಕಿ ಚಿರನ್ವಿ ಸಾ*

Mangaluru News: ಮಂಗಳೂರಿನ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ದೈವಸ್ಥಾನದ ಬಳಿ ಅಪಘಾತ ಸಂಭವಿಸಿದ್ದು, 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಶಾಲೆಯಿಂದ ಮನೆಗೆ ತೆರಳುತ್ತಿದ್ದ ಶಾಲಾ ವಾಹನದ ಮೇಲೆ ಮರ ಉರುಳಿ ಬಿದ್ದಿದ್ದು, ಈ ವೇಳೆ ಬಸ್‌ನಲ್ಲಿದ್ದ ಹಲವು ಮಕ್ಕಳು ಗಾಯಗ``ಂಡಿದ್ದು, ಅವರನ್ನೆಲ್ಲ ಆಸ್ಪತ್ರೆಗೆ ದಾಖಲಿಸಿ. ಚಿಕಿತ್ಸೆ ನೀಡಲಾಗುತ್ತಿದೆ. ಆದರೆ ಆ ಬಸ್‌ನಲ್ಲಿದ್ದ ಓರ್ವ...

ಜೂನ್ 7 ರವರೆಗೆ ಭಾರಿ ಮಳೆ: ವರುಣನ ಆರ್ಭಟಕ್ಕೆ ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ!

ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಕೆಲ ದಿನಗಳ ಕಾಲ ಮಳೆಯ ಚಟುವಟಿಕೆ ಹೆಚ್ಚಾಗುವ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆ ರಾಜ್ಯದ ವಿವಿಧ ಭಾಗಗಳಿಗೆ ಭಾರೀ ಮಳೆ, ಗುಡುಗು-ಮಿಂಚು ಹಾಗೂ ಬಿರುಗಾಳಿಯ ಎಚ್ಚರಿಕೆ ನೀಡಿದ್ದು, ಕೆಲವು ಜಿಲ್ಲೆಗಳಲ್ಲಿ ಆರೆಂಜ್ ಹಾಗೂ ಯೆಲ್ಲೋ ಅಲರ್ಟ್ ಜಾರಿಗೊಳಿಸಲಾಗಿದೆ. ಶುಕ್ರವಾರ ಸಂಜೆ ಹಲವು ಭಾಗಗಳಲ್ಲಿ...

ಬಿಸಿಲಿಗೆ ಬಿತ್ತು ಬ್ರೇಕ್? ದಕ್ಷಿಣ ಕನ್ನಡದಲ್ಲಿ ಮಳೆ ಎಂಟ್ರಿ!

ದಿನಗಳ ಕಾಲ ಕಾಡುತ್ತಿದ್ದ ರಣ ಬಿಸಿಲು ಮತ್ತು ಉರಿ ಉಷ್ಣತೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊನೆಗೂ ಬ್ರೇಕ್ ಬಿದ್ದಿದೆ. ಅನ್‌ಸೀಸನಲ್ ಮಳೆ (Unseasonal rain) ಜಿಲ್ಲೆಯ ಹಲವೆಡೆ ಅಪ್ಪಳಿಸಿದ್ದು, ಜನರಿಗೆ ಭರ್ಜರಿ ತಂಪಿನ ಅನುಭವ ನೀಡಿದೆ. ಬೆಳಗ್ಗೆ ಆರಂಭವಾದ ಮೋಡ ಕವಿದ ವಾತಾವರಣ ಮಧ್ಯಾಹ್ನಕ್ಕೆ ಮಳೆಯಾಗಿ ಮಾರ್ಪಟ್ಟಿದ್ದು, ತಾಪಮಾನದಲ್ಲಿ ತಕ್ಷಣ ಕುಸಿತ ಕಂಡಿದೆ. ಬಿಸಿಲಿನಿಂದ...

ಆನೆಪಡೆ v/s ಕಾಡಾನೆ; ಕಾಡಂಚಿನ ಗ್ರಾಮಗಳಲ್ಲಿ ನಡುಕ!

ದಕ್ಷಿಣ ಕನ್ನಡ ಜಿಲ್ಲೆಯಕಾಡಂಚಿನ ಗ್ರಾಮಗಳಲ್ಲಿ ಕಾಡುಪ್ರಾಣಿಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ವಿಶೇಷವಾಗಿ ಕಾಡಾನೆಗಳ ದಾಳಿ ಜನರಲ್ಲಿ ಆತಂಕ ಮೂಡಿಸಿದೆ. ಇತ್ತೀಚಿನ ದಿನಗಳಲ್ಲಿ ಕಾಡಾನೆಗಳು ಕೃಷಿ ತೋಟಗಳಿಗೆ ನುಗ್ಗಿ ಬೆಳೆ ಹಾನಿ ಮಾಡುತ್ತಿರುವುದಲ್ಲದೆ, ಗ್ರಾಮಸ್ಥರ ಪ್ರಾಣಕ್ಕೂ ಅಪಾಯಕಾರಿಯಾಗಿವೆ. ಈ ಹಿನ್ನಲೆಯಲ್ಲಿ ಅರಣ್ಯ ಇಲಾಖೆ ಈಗಾಗಲೇ “ಆನೆಪಡೆ”ಯನ್ನು ಕಾರ್ಯಾಚರಣೆಗೆ ಇಳಿಸಿದ್ದರೂ, ಕಾಡಾನೆಗಳ ಚಲನವಲನವನ್ನು ಸಂಪೂರ್ಣವಾಗಿ ನಿಯಂತ್ರಿಸಲು ಸವಾಲು...

ಸಂದೇಶ್ ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್; ಖಾಕಿ ವಿರುದ್ಧ ರೇಪ್ ಕೇಸ್ ದಾಖಲು!

ಮಹಿಳೆಯರಿಗೆ ಲೈಂಗಿಕ ಕಿರುಕುಳ ಆರೋಪ ಸುಳ್ಳು ಎಂದು ಪೊಲೀಸ್ ವರದಿ ಹೇಳಿದ್ದ ಬೆನ್ನಲ್ಲೇ, ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆ ಇನ್ಸ್‌ಪೆಕ್ಟರ್ ಸಂದೇಶ್ ಅವರಿಗೆ ಭಾರೀ ಆಘಾತ ಎದುರಾಗಿದೆ. ಇದೀಗ ಅವರ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದ್ದು, ಪ್ರಕರಣ ಮತ್ತಷ್ಟು ಗಂಭೀರ ತಿರುವು ಪಡೆದುಕೊಂಡಿದೆ. ಬೆಳ್ತಂಗಡಿ ತಾಲೂಕಿನ ವೇಣೂರು ಪೊಲೀಸ್ ಠಾಣೆಯಲ್ಲಿ, ಸಂತ್ರಸ್ತೆ ಶಿಕ್ಷಕಿ ನೀಡಿದ ದೂರಿನ...

ಅಕ್ಟೋಬರ್ 29ರವರೆಗೂ ರಾಜ್ಯದಲ್ಲಿ ಭಾರಿ ಮಳೆ – 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕಡಿಮೆಯಾಗುವ ಲಕ್ಷಣಗಳೇ ಕಾಣುತ್ತಿಲ್ಲ. ಒಂದು ದಿನ ಬಿಡುವು ಕೊಟ್ಟರೆ ಮರುದಿನವೇ ಮತ್ತೆ ಮಳೆ ಶುರುವಾಗುತ್ತಿದೆ. ಈಗ ಮತ್ತೆ ಕಳೆದ ಮೂರು ದಿನಗಳಿಂದ ರಾಜ್ಯಾದ್ಯಂತ ಭಾರಿ ಮಳೆಯಾಗುತ್ತಿದೆ. 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಅಕ್ಟೋಬರ್ 29ರವರೆಗೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ...

CM ಉಪಸ್ಥಿತಿಯಲ್ಲಿ 13 ಮಂದಿ ಅಸ್ವಸ್ಥ ; ಅಸಲಿ ಕಾರಣ ಬಿಚ್ಚಿಟ್ಟ ವರಿಷ್ಠಾಧಿಕಾರಿ

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕು ಕ್ರೀಡಾಂಗಣದಲ್ಲಿ ನಿನ್ನೆ ನಡೆದ ಅಶೋಕ ಜನಮನ-2025 ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ವೇಳೆ ನೂಕುನುಗ್ಗಲು ಉಂಟಾಗಿ ಹಲವರು ಅಸ್ವಸ್ಥರಾಗಿದ ಘಟನೆ ನಡೆದಿದೆ. ಈ ಕುರಿತು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಕೆ. ಅರುಣ್ ಮಾಹಿತಿ ನೀಡಿದ್ದು, ಘಟನೆಯಲ್ಲಿ ಒಟ್ಟು 13 ಮಂದಿ ಅಸ್ವಸ್ಥರಾಗಿದ್ದರು. ಆದರೆ...

ಆಪರೇಷನ್‌ ಅಸ್ಥಿಪಂಜರಕ್ಕೆ ಅಜ್ಞಾತ ಶಕ್ತಿಯ ಅಡ್ಡಗಾಲು!?

ಧರ್ಮಸ್ಥಳದ ನಿಗೂಢ ಸಾವುಗಳ ಪ್ರಕರಣ, ಅಂತಿಮ ಘಟ್ಟಕ್ಕೆ ಬಂದಿದೆ. ಇಂಥಾ ಹೊತ್ತಲ್ಲಿ GPR ಬಳಕೆ ವಿಚಾರದಲ್ಲಿ ಪ್ರಶ್ನೆಗಳು ಉದ್ಭವಿಸಿವೆ. ಮೃತ ಅನನ್ಯಾ ಭಟ್‌ ನ್ಯಾಯ ಸಿಗಬೇಕೆಂದು ತಾಯಿ ಸುಜಾತ ಭಟ್ ಹೋರಾಡ್ತಿದ್ದಾರೆ. ಅಸ್ಥಿಪಂಜರಗಳ ಶೋಧ ಕಾರ್ಯಾಚರಣೆಯಲ್ಲಿ, GPR ತಂತ್ರಜ್ಞಾನ ಬಳಕೆ ಮಾಡುವಂತೆ ಆಗ್ರಹಿಸಿದ್ರು. ಆದ್ರೀಗ GPR ತಂತ್ರಜ್ಞಾನ ಬಳಕೆ ತಪ್ಪಿಸಲು ಷಡ್ಯಂತ್ರ್ಯ ನಡೀತಿದೆ ಅಂತಾ, ಸುಜಾತ ಭಟ್‌...

ಇನ್ನೂ ಮಳೆ ನಿಲ್ಲಲ್ಲ ಈ 7 ಜಿಲ್ಲೆಗಳಲ್ಲಿ ರಣಕೇಕೆ : ಎಲ್ಲೆಲ್ಲಿ ಮಳೆ? ಯಾವ ಜಿಲ್ಲೆಗೆ ಅಲರ್ಟ್?

ರಾಜ್ಯದಲ್ಲಿ ಈಗ ವರುಣನ ಆರ್ಭಟ ಜೋರಾಗಿದೆ. ಕೆಲವು ಕಡೆಯಂತೂ ಮಳೆ ಹೆಚ್ಚಾಗಿರುವುದರಿಂದ ಜನ ಜೀವನ ಅಸ್ಥವ್ಯಸ್ಥವಾಗಿದೆ. ಕರ್ನಾಟಕದಲ್ಲಿ ಮಾನ್ಸೂನ್‌ ಮಾರುತಗಳು ತೀವ್ರಗೊಂಡ ಪರಿಣಾಮ ರಾಜ್ಯಾದ್ಯಂತ ಭಾರಿ ಮಳೆ ಮುಂದುವರೆದಿದೆ. ಇದರಿಂದ ರಾಜ್ಯದ 7 ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಿದೆ. ಕಳೆದು ಒಂದು ವಾರದಿಂದ ಬಿಡದೆ ಸುರಿಯುತ್ತಿರುವ ಭಾರಿ ಮಳೆ ಇಂದೂ ಕೂಡ...

ಭಾರಿ ಮಳೆಗೆ ಕುಸಿದ ಗುಡ್ಡ, ಬೆಂಗಳೂರು -ಮಂಗಳೂರು ಹೈವೇ ಬಂದ್ : ವಾಹನ ಸವಾರರ ಪರದಾಟ

ಮಂಗಳೂರು : ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನಂ 75ರ ಕಡಬ ತಾಲೂಕು ಕೌಕ್ರಾಡಿ ಗ್ರಾಮದ ಮಣ್ಣಗುಂಡಿಯ ಬಳಿ ಗುಡ್ಡ ಕುಸಿದಿದೆ. ಪರಿಣಾಮ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇನ್ನೂ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಭೂಕುಸಿತ ಸಂಭವಿಸಿದೆ. ಇದರಿಂದ ಸ್ಥಳದಲ್ಲಿ ಉಂಟಾಗಿರುವ ಸಂಚಾರ ದಟ್ಟಣೆ ಸರಿದೂಗಿಸಲು...
- Advertisement -spot_img

Latest News

ಸುಳ್ಳು ವಿಜೃಂಭಿಸಬಹುದು, ಆದರೆ ಸತ್ಯವನ್ನು ಅಳಿಸಲು ಸಾಧ್ಯವಿಲ್ಲ: ಬಿಜೆಪಿ ವಿರುದ್ಧ ಗೃಹಸಚಿವರ ವಾಗ್ದಾಳಿ

Political News: ಮಾಜಿ ಪ್ರಧಾನಿ ದಿ.ಮನಮೋಹನ್ ಸಿಂಗ್ ಅವರು ನಿಧನರಾದ 2 ವರ್ಷದ ಬಳಿಕ ಇದೀಗ ಕಲ್ಲಿದ್ದಲು ಹಂಚಿಕೆ ಪ್ರಕರಣದ ತೀರ್ಪು ಬಂದಿದ್ದು, ಮನಮೋಹನ್ ಸಿಂಗ್...
- Advertisement -spot_img